Latest News

ಸಾಗರ : ಅರಣ್ಯ ಭೂಮಿ ವಿವಾದ- ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ
Koushik G K
ಸಾಗರ :ತಾಲ್ಲೂಕಿನ ಬಳಸಗೋಡ ಪ್ರದೇಶದಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆಂಬ ಕಾರಣಕ್ಕಾಗಿ ಅರಣ್ಯ ಇಲಾಖೆಯವರು ನೋಟಿಸ್ ನೀಡಿದ್ದರು. ಈ …
Read more
ಪೌರ ಕಾರ್ಮಿಕರು, ರೈತರು, ಸೈನಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಪೌರ ಕಾರ್ಮಿಕರು, ದೇಶವನ್ನು ಕಾಯುವ ಸೈನಿಕರು ಹಾಗೂ ಅನ್ನ ಕೊಡುವ ರೈತರು ದೇವರ ಸುಪುತ್ರರು ದೇವರಿಲ್ಲದಿದ್ದರೇ ಹೇಗೆ …
Read more
ಶರನ್ನವರಾತ್ರಿ 5ನೇ ದಿನ ; ಹೊಂಬುಜ ಪದ್ಮಾವತಿ ದೇವಿಗೆ ಸಹಸ್ರನಾಮ ದೇವರ ಸ್ತುತಿ ಲಕ್ಷ ಹೂವಿನ ಪೂಜೆ ಸಮರ್ಪಣೆ

Mahesha Hindlemane
ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಆರ್ ಬಂಡಿ ; ನಾಳೆ ಪದಗ್ರಹಣ

Mahesha Hindlemane
ರಿಪ್ಪನ್ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಹೊಸ ಅಧ್ಯಾಯವನ್ನು ಬರೆಯಲಿರುವ ಶ್ವೇತಾ ಆರ್ ಬಂಡಿ. ನಾಳೆ (ಸೆಪ್ಟೆಂಬರ್ 27) ಅವರು …
Read more
ಹೊಸನಗರ ; ಜಾತಿ ಸಮೀಕ್ಷೆಗೆ ಹಾಜರಾಗದ BRC ಸಸ್ಪೆಂಡ್ !

Mahesha Hindlemane
ಹೊಸನಗರ ; ರಾಜ್ಯದಲ್ಲಿ ಸೆ. 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ …
Read more
ಬೆಳಕೋಡು ಹಾಲಸ್ವಾಮಿಗೌಡ ನಿಧನ !

Mahesha Hindlemane
ರಿಪ್ಪನ್ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ …
Read more
ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

Mahesha Hindlemane
ರಿಪ್ಪನ್ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ …
Read more
ಶರನ್ನವರಾತ್ರಿ ಪರ್ವಾಚರಣೆ – ಚತುರ್ಥ ದಿನ | ನಿರ್ಮಲ ಭಕ್ತಿಯ ಫಲ ಸಮರ್ಪಣೆಯಿಂದ ಪ್ರಕೃತಿಯ ಆರಾಧನೆ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಶರನ್ನವರಾತ್ರಿಯ ಪರ್ವವು ಭಾರತೀಯ ಧರ್ಮ ಪರಂಪರೆಯಲ್ಲಿ ವಿಶಿಷ್ಟವಾದುದು. ಪ್ರಕೃತಿಯ ಆರಾಧನೆಯ ಸಂಸ್ಕೃತಿ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿತ್ತು” ಎಂದು …
Read more
ಎಸ್.ಎಲ್. ಭೈರಪ್ಪರಿಗೆ ರಿಪ್ಪನ್ಪೇಟೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

Mahesha Hindlemane
ರಿಪ್ಪನ್ಪೇಟೆ : ಕನ್ನಡ ಸಾಹಿತ್ಯದ ಮಹಾಮುನಿ, ಕಾದಂಬರಿಗಳ ಚಕ್ರವರ್ತಿ, ಅನನ್ಯ ಚಿಂತಕ ಎಸ್. ಎಲ್. ಭೈರಪ್ಪರ ಅಗಲಿಕೆಯಿಂದ ಸಾಹಿತ್ಯ ಜಗತ್ತು …
Read more