Latest News

ಸುಂಟರಗಾಳಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಪರಿಶೀಲನೆ

Mahesha Hindlemane

ರಿಪ್ಪನ್‌ಪೇಟೆ ; ಇಂದು ಬೆಳಗ್ಗೆ ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ಮನೆಗಳ ಮೇಲ್ಚಾವಣಿ ಮತ್ತು ವಿದ್ಯುತ್ ಕಂಬಗಳು, ಮರಗಳು …

Read more

ಶೃತಿ ಮೋಟರ್ಸ್‌ನ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್ ಇಂದಿನಿಂದ ಹೊಸನಗರದಲ್ಲಿ ಆರಂಭ

Mahesha Hindlemane

ಹೊಸನಗರ ; ದೇಶದ ಮೂಲೆ-ಮೂಲೆಗಳಲ್ಲು ಪ್ರಸರಿಸಿರುವ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್‌ನ್ನು ಹೊಸನಗರದ ಕೆನರಾ ಬ್ಯಾಂಕ್ ಎದರಿನಲ್ಲಿರುವ ಮೀಲ್ ಈಶ್ವರಪ್ಪ …

Read more

ಸುಂಟರಗಾಳಿಗೆ ಧರೆಗುರುಳಿದ ಮರಗಳು, ಹಾರಿಹೋದ ಮನೆಗಳ ಮೇಲ್ಛಾವಣಿ ; ಅಪಾರ ನಷ್ಟ

Mahesha Hindlemane

ರಿಪ್ಪನ್‌ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ …

Read more

ಪೊಲೀಸ್ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ !

Mahesha Hindlemane

ಹೊಸನಗರ ; ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜಪ್ಪ (59) ಬುಧವಾರ ರಾತ್ರಿ ಮೃತಪಟ್ಟ ಘಟನೆ …

Read more

ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

Mahesha Hindlemane

ಹೊಸನಗರ ; ವರ್ಷದಲ್ಲಿ 10 ತಿಂಗಳು ಶಾಲೆಯ ಪುಸ್ತಕಗಳನ್ನು ಓದಿ ನಂತರ ಒಂದು ಒಂದೆರಡು ತಿಂಗಳು ಶಾಲೆ ರಜೆ ಸಿಕ್ಕಿದ …

Read more

ಹೊಸನಗರ ; ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

Mahesha Hindlemane

ಹೊಸನಗರ ; ಎರಡು ಕಾರುಗಳ‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾದ ಘಟನೆ ಶಿವಮೊಗ್ಗ …

Read more

ಹೊಸನಗರ ; ಮುಖ್ಯ ರಸ್ತೆ ಪಕ್ಕದ ಬೃಹತ್‌ ಮರಗಳ ಮಾರಣಹೋಮ !

Mahesha Hindlemane

ಹೊಸನಗರ ; ಸರ್ಕಾರ ”ಗಿಡ ನೆಡಿ-ಪರಿಸರ ಉಳಿಸಿ”, ಪರಿಸರವಿದ್ದರೆ ನಾಡಿಗೆ ಮಳೆ, ಮಳೆ ಇದ್ದರೆ ಬೆಳೆ ಎಂದು ಪ್ರಚಾರ ಮಾಡುತ್ತದೆ. …

Read more

ಶಿಕಾರಿಗೆ ತೆರಳಿದ್ದಾಗ ಮಿಸ್ ಫೈರ್ ; ಯುವಕ ದುರ್ಮರಣ !

Mahesha Hindlemane

ತೀರ್ಥಹಳ್ಳಿ ; ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ …

Read more

ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್ !

Mahesha Hindlemane

ಮೂಡಿಗೆರೆ ; ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ …

Read more