Latest News

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
Koushik G K
ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಸಾಗರ …
Read more
ಭದ್ರಾವತಿ: ಮದುವೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕಾಲುವೆಗೆ ತಳ್ಳಿ ಕೊಂದ ಪ್ರಿಯಕರ
Koushik G K
ಶಿವಮೊಗ್ಗ: ಮದುವೆಗೆ ಒಪ್ಪದಿದ್ದ ಕಾರಣದಿಂದ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಯಕ್ಕಂದ …
Read more
ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ: ಮಧು ಬಂಗಾರಪ್ಪ
Koushik G K
ಶಿವಮೊಗ್ಗ: “ರಾಜಕಾರಣದಲ್ಲಿ ಜಾತಿ, ಧರ್ಮದ ಸೋಂಕು ತಗುಲಿರುವ ಈ ಕಾಲದಲ್ಲಿ, ಸಮಾಜಕ್ಕೆ ಹಿತದ ಸಂದೇಶ ನೀಡುವ ಹಾಗೂ ಮನೋರಂಜನೆಯ ಜೊತೆಗೆ …
Read more
ಶರನ್ನವರಾತ್ರಿ ಪರ್ವಾಚರಣೆ ತೃತೀಯ ದಿನ ಮುತ್ತಿನಂತೆ ಧ*ರ್ಮಪ್ರಜ್ಞೆ ಪ್ರತಿಫಲಿಸಲಿ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಮುತ್ತಿನಂತೆ ಪ್ರತಿಯೋರ್ವರ ಅಂತರಂಗದಲ್ಲಿ ಧರ್ಮಪ್ರಜ್ಞೆ ಪ್ರೇರಣೆ ನೀಡುವಂತಾಗಲಿ” “ಕಲ್ಮಶರಹಿತ, ನಿರ್ವಿಕಾರಭಾವದ ಮನೋಭಾವವನ್ನು ರೂಢಿಸಿಕೊಂಡು ಸುಲಲಿತ ಜೀವನ ನಿರ್ವಹಣೆ …
Read more
ಹೊಸನಗರ ; ತಾಲ್ಲೂಕು ಮಟ್ಟದ ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ ; 2025-26ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು …
Read more
ಹೊಸನಗರ ; ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿನ ಸಮಸ್ಯೆ ಇತ್ಯರ್ಥಪಡಿಸುವಂತೆ ಶಿಕ್ಷಕರಿಂದ ಮನವಿ

Mahesha Hindlemane
ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಸೆ. 22 ರಿಂದ ಅ. 7ರವರೆಗೆ ಶಿಕ್ಷಕರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ …
Read more
ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಗೋಪಾಲಕೃಷ್ಣ ಬೇಳೂರು
Koushik G K
ಶಿವಮೊಗ್ಗ: ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ಮತ್ತು ಕೊಳೆ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ರೈತರ ಆರ್ಥಿಕ ಸ್ಥಿತಿಗೆ ದೊಡ್ಡ …
Read more
ಶರನ್ನವರಾತ್ರಿ ದ್ವಿತೀಯ ದಿನ | ಶ್ರೀ ಭೈರವ ಪದ್ಮಾವತಿ ದೇವಿ ಆರಾಧನೆಯ ಸತ್ಫಲ ಲಭಿಸಲಿ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಬಿಲ್ಲವ ಎಂದೇ ಬರೆಸಿ ; ಸುಮತಿ ಪೂಜಾರ್

Mahesha Hindlemane
ಹೊಸನಗರ ; ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು ನಮ್ಮ ಸಮಾಜದವರು ಬಿಲ್ಲವ ಎಂದೇ ನಮೂದಿಸಬೇಕು ಎಂದು ಹೊಸನಗರ …
Read more