Latest News

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ ; ಮಳಲಿಮಠ ಶ್ರೀಗಳು
malnadtimes.com
ರಿಪ್ಪನ್ಪೇಟೆ ; ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮೀಜಿ ಹೇಳಿದರು. …
Read more
ಫೆ. 3 ರಿಂದ ಹೊಸನಗರ ತಾಲೂಕಿನ ಅಂಗನವಾಡಿ ಕೇಂದ್ರಗಳು ಅನಿರ್ದಿಷ್ಟಾವಧಿ ಬಂದ್ !
malnadtimes.com
ಹೊಸನಗರ ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರವರು ಕರೆ ನೀಡಿದ ಮೇರೆಗೆ ಹೊಸನಗರ ತಾಲೂಕಿನ ಅಂಗನವಾಡಿ …
Read more
ಚಿಕ್ಕಮಗಳೂರು ; ಕೋಟೆಹೊಂಡ ರವೀಂದ್ರ ಜಿಲ್ಲಾಡಳಿತದೆದುರು ಶರಣಾಗತಿ
malnadtimes.com
ಚಿಕ್ಕಮಗಳೂರು ; ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ (44) ಇಂದು ಜಿಲ್ಲಾಡಳಿತ ಎದುರು ಶರಣಾದರು. ಶೃಂಗೇರಿ ತಾಲ್ಲೂಕಿನ ಕಿಗ್ಗಾ …
Read more
ಫೆ. 8 ಮತ್ತು 9ರಂದು ಹೊಸನಗರ ನೆಹರು ಮೈದಾನದಲ್ಲಿ ಅಂಬೇಡ್ಕರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
malnadtimes.com
ಹೊಸನಗರ ; ಫೆ. 8 ಮತ್ತು 9ರಂದು ಪಟ್ಟಣದ ನೆಹರು ಮೈದಾನದಲ್ಲಿ ಕೊರಗ ಹಾಗೂ ಕೊರರ್ ಸಮಾಜ ಭಾಂದವರಿಗಾಗಿ 90 …
Read more
ಶಾಸಕ ಆರಗ ಜ್ಞಾನೇಂದ್ರರಿಗೆ ಗ್ರಾಮಸ್ಥರ ಸನ್ಮಾನ
malnadtimes.com
ಹೊಸನಗರ ; ಹಲವು ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ವಾಸಸ್ಥಳದ ಮೇಲಿನ ಹಕ್ಕು ಕುರಿತಂತೆ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ …
Read more
ವಯೋನಿವೃತ್ತಿ ಹೊಂದಿದ ಹೊಸನಗರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ; ಶಿಕ್ಷಣ ಇಲಾಖೆ ವತಿಯಿಂದ ಅದ್ಧೂರಿ ಬೀಳ್ಕೊಡುಗೆ
malnadtimes.com
ಹೊಸನಗರ ; ಸೇವಾನಿರತ ವೃತ್ತಿಯಲ್ಲಿ ನಿವೃತ್ತಿ ಅನಿವಾರ್ಯ. ಆದರೆ, ತನ್ನ ಕರ್ತವ್ಯದಲ್ಲಿ ಶಿಸ್ತು, ಶ್ರದ್ದೆ, ನಿಷ್ಠೆ, ಪ್ರಾಮಾಣಿಕತೆ, ಸಮಯ ಪಾಲನೆ …
Read more
ಕೈ ಕಾರ್ಯಕರ್ತನ ಗೃಹಪ್ರವೇಶಕ್ಕಾಗಿ ಶಾಲಾ ಆವರಣದಲ್ಲಿ ರಸ್ತೆ ನಿರ್ಮಾಣ ; ಜೆಸಿಬಿಗೆ ಅಡ್ಡ ನಿಂತು ಪ್ರತಿಭಟನೆ
malnadtimes.com
ಕಡೂರು ; ಮನೆಯ ಗೃಹಪ್ರವೇಶಕ್ಕಾಗಿ ವ್ಯಕ್ತಿಯೊಬ್ಬರು ಶಾಲಾ ಕ್ರೀಡಾಂಗಣದಲ್ಲಿ ರಸ್ತೆ ನಿರ್ಮಿಸಲು ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ …
Read more
ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ ಇಂದೇ ಮುಖ್ಯವಾಹಿನಿಗೆ
malnadtimes.com
ಚಿಕ್ಕಮಗಳೂರು ; ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾಹಿನಿಗೆ ಬರಲಿದ್ದಾನೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ …
Read more
ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯ ; ಬಿಇಒ ಕೃಷ್ಣಮೂರ್ತಿ
malnadtimes.com
ರಿಪ್ಪನ್ಪೇಟೆ ; ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು. ಸ.ಹಿ.ಪ್ರಾ. …
Read more