Latest News

ವಿದ್ಯಾರ್ಥಿಗಳು ಕಾನೂನು ಬಾಹಿರ ಚಟುವಟಿಕೆಯಿಂದ ದೂರವಿರಬೇಕು ; ಜಿಲ್ಲಾ ನ್ಯಾಯಾಧೀಶ ಎಂ.ಎಸ್. ಸಂತೋಷ್

Mahesha Hindlemane

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಾನೂನಿನ ಅರಿವು ಮತ್ತು ಸಂವಿಧಾನ ಪರಿಚಯ ಕುರಿತಾದ ಜಾಗೃತಿ ಕಾರ್ಯಕ್ರಮವನ್ನು …

Read more

ಖೇಲೊ ಇಂಡಿಯಾ ವುಮೆನ್ಸ್ ಲೀಗ್‌ನಲ್ಲಿ ಚಿನ್ನದ ಪದಕ ಗೆದ್ದ ತೀರ್ಥಹಳ್ಳಿಯ ಸಾನ್ವಿ ಜೋಯಿಸ್

Koushik G K

ತೀರ್ಥಹಳ್ಳಿ: ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾಲಯ ಕ್ಯಾಂಪಸ್ ಇಂದೋರ್ ಹಾಲ್ನಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಅಸ್ಮಿತ ಖೇಲೊ ಇಂಡಿಯಾ ವುಮೆನ್ಸ್ ಲೀಗ್ನ …

Read more

ಪರಿಶಿಷ್ಟ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಆರೋಪ ; ಚಂದಾಳದಿಂಬ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ

Mahesha Hindlemane

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದಾಳದಿಂಬ ಗ್ರಾಮದ ಪರಿಶಿಷ್ಟ ಮೋಚಿ ಜಾತಿಯ ರಂಜಿತಾ ಕೋಂ ಚಂದ್ರ ಇವರ …

Read more

ರೈತರಿಂದ ಸಂಸ್ಕರಣ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ ; ಸಚಿನ್ ಹೆಗಡೆ

Mahesha Hindlemane

ಹೊಸನಗರ ; ಪ್ರಸಕ್ತ ಸಾಲಿನ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ರೈತರಿಗೆ ಸಂಸ್ಕರಣಾ ಯಂತ್ರೋಪಕರಣಗಳ ವಿತರಣೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸನಗರ …

Read more

ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿ ; ಲತಾ

Mahesha Hindlemane

ರಿಪ್ಪನ್‌ಪೇಟೆ ; ಸರ್ಕಾರದಿಂದ ಬಂದಂತಹ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ …

Read more

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ

Mahesha Hindlemane

ರಿಪ್ಪನ್‌ಪೇಟೆ : ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ …

Read more

ಸಾಗರ: ತಾಯಿ-ಮಕ್ಕಳ ಆಸ್ಪತ್ರೆಯಿಂದ ಜನರೇಟರ್ ಕಳ್ಳತನ – ಇಬ್ಬರು ಆರೋಪಿಗಳು ಬಂಧನ, ₹92,000 ಮೌಲ್ಯದ ಜನರೇಟರ್ ವಶ

Koushik G K

ಸಾಗರ ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಜನರೇಟರ್ ಕಳ್ಳತನ ಪ್ರಕರಣವನ್ನು ಸಾಗರ ನಗರ ಪೊಲೀಸ್ ಠಾಣೆ …

Read more

ಹೂವಿನಕೋಣೆ ಶಾಲೆ ನೀರಿಗೆ ವಿಷ ಬೆರೆಸಿದ ಪ್ರಕರಣ: ತನಿಖೆಯಲ್ಲಿ ಬಹಿರಂಗವಾದ ಶಾಕಿಂಗ್ ಸತ್ಯ

Koushik G K

ಹೊಸನಗರ : ತಾಲೂಕಿನ ಹೂವಿನಕೋಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ನೀರಿಗೆ ವಿಷ ಹಾಕಿದ ಪ್ರಕರಣದ ತನಿಖೆ ಇದೀಗ ಮಹತ್ವದ …

Read more

ಪರಿಶಿಷ್ಟ ಜನಾಂಗದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ; ಗಂಭೀರ ಆರೋಪ

Mahesha Hindlemane

ರಿಪ್ಪನ್‌ಪೇಟೆ ; ಕುಡಿಯುವ ನೀರು ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳನ್ನು ನೀಡಬಾರದು ಎಂದು ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದಾಳದಿಂಬ …

Read more