Latest News

ರಿಪ್ಪನ್‌ಪೇಟೆ ; ಈದ್‌ಮಿಲಾದ್, ಗಣಪತಿ ಹಬ್ಬದ ಪ್ರಯುಕ್ತ ಪೊಲೀಸರಿಂದ ರೂಟ್‌ಮಾರ್ಚ್ | ಮನೆ ಕಳವು !

Mahesha Hindlemane

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಮತ್ತು ಈದ್‌ಮಿಲಾದ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ನೇತೃತ್ವದಲ್ಲಿ …

Read more

ಶಿವಮೊಗ್ಗಕ್ಕೆ ಶೀಘ್ರದಲ್ಲೇ ‘ಕಿರಣ್’ ಯುದ್ಧ ವಿಮಾನ!

Koushik G K

ಶಿವಮೊಗ್ಗ :ಜಿಲ್ಲೆಯಲ್ಲಿ ಯುವಕರಲ್ಲಿ ದೇಶಾಭಿಮಾನ ಹಾಗೂ ಸೇನೆಗೆ ಸೇರುವ ಉತ್ಸಾಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆ ಇಡಲಾಗಿದೆ. ಈಗಾಗಲೇ …

Read more

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಯು.ಪಿ.ಎಸ್ ಬ್ಯಾಟರಿಗಳು ಕಳ್ಳತನ!

Koushik G K

ಶಿವಮೊಗ್ಗ:ಶಿವಮೊಗ್ಗದ ಬಾಲರಾಜ ಅರಸ್‌ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್ ಘಟಕದಿಂದ ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿರುವ ಘಟನೆ …

Read more

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹ*ತ್ಯೆಗೆ ಶರಣು

Koushik G K

ಶಿವಮೊಗ್ಗ:ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಪತ್ನಿ ಹ*ತ್ಯೆ ಆರೋಪದ ಮೇಲೆ ವಿಚಾರಣಾಧಿಕೀನವಾಗಿ ಬಂಧಿತರಾಗಿದ್ದ ಬಸವರಾಜ್ ಎಂಬ 38 ವರ್ಷದ …

Read more

ಕಾಲಭೈರವೇಶ್ವರ ಮಹಿಳಾ ಸಂಘದಿಂದ ಶರ್ಮಿಣ್ಯಾವತಿ ನದಿಗೆ ಬಾಗಿನ ಅರ್ಪಣೆ ; ಉತ್ತಮ ಮಳೆಗಾಗಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿದ ಮಹಿಳೆಯರು

Mahesha Hindlemane

ರಿಪ್ಪನ್‌ಪೇಟೆ : ಈ ಬಾರಿ ಸಮೃದ್ಧ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಕಾಲಭೈರವೇಶ್ವರ ಮಹಿಳಾ ಸಂಘದ ವತಿಯಿಂದ …

Read more

ಕೋಡೂರು ಕೆನರಾ ಬ್ಯಾಂಕ್ ಎದುರು ಅರೆಬೆತ್ತಲಾಗಿ ಪ್ರತಿಭಟಿಸಿದ ಪಿಗ್ಮಿ ಸಂಗ್ರಹಕಾರ

Mahesha Hindlemane

ರಿಪ್ಪನ್‌ಪೇಟೆ ; ಕಳೆದ ಮೂರು ದಶಕಕ್ಕೂ ಅಧಿಕ ಕಾಲ ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್‌ನಲ್ಲಿ ನಿತ್ಯ ಪಿಗ್ಮಿ ಸಂಗ್ರಹಕನಾಗಿ ಕರ್ತವ್ಯ …

Read more

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ

Mahesha Hindlemane

ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು …

Read more

ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ ; ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ – ಸಿಎಂ ಸಿದ್ದರಾಮಯ್ಯ

Mahesha Hindlemane

ಹೊಸನಗರ ; ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಇದು …

Read more

ಶ್ರಾವಣ ಶುಕ್ರವಾರ ಪ್ರಯುಕ್ತ ಹೊಂಬುಜ ಪದ್ಮಾವತಿ ದೇವಿಗೆ ಸ್ವರ್ಣಾಲಂಕಾರ | ಧಾರ್ಮಿಕ ಭಕ್ತಿಭಾವ, ಶ್ರದ್ಧೆಯಿಂದ ಜೀವನೋಲ್ಲಾಸ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಶ್ರಾವಣ ಮಾಸದ ದ್ವಿತೀಯ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು …

Read more