Latest News

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ಶಿಕ್ಷಕರ ಅಸಮರ್ಪಕ ನಿಯೋಜನೆಗೆ ವ್ಯಾಪಕ ಖಂಡನೆ

Mahesha Hindlemane

ಹೊಸನಗರ ; ನಿನ್ನೆಯಿಂದ ರಾಜ್ಯಾದ್ಯಂತ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೊಸನಗರ ತಾಲ್ಲೂಕಿನಲ್ಲಿ ಹಲವು ಗೊಂದಲಗಳ ಗೂಡಾಗಿದ್ದು, ಶಿಕ್ಷಕರ …

Read more

ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್ ತಕ್ಷಣ ನಿಲ್ಲಿಸಿ ; ಹೊಂಬುಜ ಶ್ರೀಗಳು

Mahesha Hindlemane

ಹೊಂಬುಜ ; ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಶ್ರೀ ಕ್ಷೇತ್ರ ಹೊಂಬುಜ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ …

Read more

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲ ಈ ಗ್ರಾ.ಪಂ‌. ವ್ಯಾಪ್ತಿಯಲ್ಲಿ ಇಂದು ಕರೆಂಟ್ ಇರಲ್ಲ !

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಇಂದು (ಸೆ.23) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 …

Read more

ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಅಗತ್ಯ ; ಡಾ. ಹೇಮಂತ್

Mahesha Hindlemane

ರಿಪ್ಪನ್‌ಪೇಟೆ ; 40 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಪ್ರತಿ ಆರು ತಿಂಗಳಿಗೊಮ್ಮ ಹೃದಯ ತಪಾಸಣೆಯೊಂದಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದಲ್ಲಿನ …

Read more

ಅಮ್ಮನಘಟ್ಟ ಕ್ಷೇತ್ರದ ಅಭಿವೃದ್ದಿಗೆ ಆಧ್ಯತೆ ; ಸಚಿವ ಮಧು ಬಂಗಾರಪ್ಪ

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ ಸರ್ವಾಂಗೀಣ ಅಭಿವೃದ್ದಿಗೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಮಾದರಿಯಲ್ಲಿ …

Read more

ಶರನ್ನವರಾತ್ರಿ ಧಾರ್ಮಿಕ ವಿಧಿ ವಿಧಾನ – ಘಟಸ್ಥಾಪನೆ | ಸುಶೋಭಿತ ಅಭೀಷ್ಟವರಪ್ರದಾಯಿನಿ ಹರಸಲಿ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; “ಸರ್ವರಿಗೂ ಅಭೀಷ್ಟವರಪ್ರದಾಯಿನಿ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸದಾ ಹರಸಲಿ” ಎಂದು ಹೊಂಬುಜ ಶ್ರೀ ಜೈನ …

Read more

ಇಂದಿನಿಂದ ‘ನವರಾತ್ರ ನಮಸ್ಯಾ’ ಸಮಾಜ ಸಂಭ್ರಮ ಕಾರ್ಯಕ್ರಮ

Koushik G K

ಸಾಗರ:ಸಾಗರದ ರಾಘವೇಶ್ವರ ಸಭಾಭವನದಲ್ಲಿ ನಡೆಯಲಿರುವ ‘ನವರಾತ್ರ ನಮಸ್ಯಾ ಸಮಾಜ ಸಂಭ್ರಮ’ ಕಾರ್ಯಕ್ರಮಕ್ಕೆ ಭಾನುವಾರ ಭವ್ಯ ಚಾಲನೆ ದೊರಕಿತು. ಶ್ರೀ ರಾಮಚಂದ್ರಾಪುರ …

Read more

ಗುಂಪು ಆಟ ಸ್ಪರ್ಧೆ ; ವಾಟಗಾರು ಮೊರಾರ್ಜಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane

ತೀರ್ಥಹಳ್ಳಿ : ಶಿಕ್ಷಣ ಇಲಾಖೆಯು ಇದೇ ಸೆಪ್ಟೆಂಬರ್ 20 ರಂದು ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಶಾಲಾ …

Read more

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೇಯಸ್ ಆರೋಗ್ಯ ವಿಚಾರಿಸಿದ ಬಿ.ವಿ ಶ್ರೀನಿವಾಸ್

Mahesha Hindlemane

ತೀರ್ಥಹಳ್ಳಿ ; ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, …

Read more