Latest News

ವಾಟ್ಸ್ಆ್ಯಪ್ನಲ್ಲಿ ಬರುವ ಈ ಎಪಿಕೆ ಫೈಲ್ಗಳನ್ನು ತೆರೆಯುವ ಮುನ್ನ ಎಚ್ಚರ !

Mahesha Hindlemane
ಹೊಸನಗರ ; ಇತ್ತೀಚಿನ ದಿನಗಳಲ್ಲಿ ತಮ್ಮ ಮೊಬೈಲ್ ವಾಟ್ಸ್ಆ್ಯಪ್ನಲ್ಲಿ ಪಿಎಂ ಕಿಸಾನ್ ಯೋಜನಾ, ಪಿಎಂ ಕಿಸಾನ್ ಇ-ಕೆವೈಸಿ ಅಪ್ಡೇಟ್ 1.0.1, …
Read more
ರಾ.ಸೇ.ಯೋಜನೆಯ ಮೂಲಕ ಗ್ರಾಮಗಳ ಉದ್ಧಾರದ ಜೊತೆಗೆ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯ ; ಪ್ರೊ.ಕೆ.ಸಿ.ವೀರಣ್ಣ

Mahesha Hindlemane
ಸಾಗರ ; ಮಹಾತ್ಮ ಗಾಂಧಿಯವರ ಕನಸಿನ ಕೂಸಾದ ರಾಷ್ಟ್ರೀಯ ಸೇವಾ ಯೋಜನೆಯು ಯುವಜನರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಗ್ರಾಮಗಳ …
Read more
ನನ್ನ ಕನ್ನಡಕದ ಬಗ್ಗೆ ಮಾತಾಡಿದವರೆಲ್ಲ ಮಣ್ಣು ಮುಕ್ಕಿದ್ದಾರೆ ; ಜೋಗ ಅಭಿವೃದ್ಧಿ ಬಗ್ಗೆ ಸಂಸದ ರಾಘವೇಂದ್ರ ಹೇಳಿಕೆಗೆ ಬೇಳೂರು ಗೋಪಾಲಕೃಷ್ಣ ತಿರುಗೇಟು

Mahesha Hindlemane
ಶಿವಮೊಗ್ಗ ; ಜೋಗ ಅಭಿವೃದ್ದಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನೀಡಿದ ಹೇಳಿಕೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು …
Read more
ಹೊಸನಗರ ; ಹಿನ್ನೀರಿನಲ್ಲಿ ಮುಳುಗಿದ ಜೋಳ ಸಾಗಿಸುತ್ತಿದ್ದ ಲಾರಿ !

Mahesha Hindlemane
ಹೊಸನಗರ ; ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ …
Read more
ಸರ್ಕಾರಿ ನೌಕರರ ಕ್ರೀಡಾಕೂಟದ ಟ್ರೋಫಿ, ಲಾಂಛನ ಬಿಡುಗಡೆ ; ಸಿ.ಎಸ್.ಷಡಾಕ್ಷರಿ

Mahesha Hindlemane
ಶಿವಮೊಗ್ಗ ; ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ನಗರದ …
Read more
ರಾಜ್ಯದಲ್ಲಿ ನಾಳೆಯಿಂದ ಭಾರಿ ಮಳೆ ಸಾಧ್ಯತೆ ; 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ !

Mahesha Hindlemane
ಬೆಂಗಳೂರು ; ರಾಜ್ಯದಲ್ಲಿ ನಾಳೆ (ಮೇ 17) ಯಿಂದ ಮಳೆ (Rain) ಚುರುಕಾಗಲಿದೆ. ಅದರಲ್ಲಿಯೂ ರಾಜ್ಯಧಾನಿ ಬೆಂಗಳೂರಿನಲ್ಲಿ ಮೇ 17ರಿಂದ …
Read more
ನಿರಂತರ ಕಲಿಕೆಯಿಂದ ಉತ್ತಮ ಸ್ಥಾನಮಾನ ; ಇಸ್ರೋ ವಿಜ್ಞಾನಿ ಬೀರೇಶ್

Mahesha Hindlemane
ಹೊಸನಗರ ; ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, …
Read more
ಬೇಸಿಗೆ ಶಿಬಿರ ; ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

Mahesha Hindlemane
ರಿಪ್ಪನ್ಪೇಟೆ ; ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ-ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ …
Read more
ಗ್ಯಾರಂಟಿ ಯೋಜನೆಯಲ್ಲಿಯೂ ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತಗೊಂಡಿಲ್ಲ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ …
Read more