Latest News

ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಹೊಸನಗರದ ಬಿಜೆಪಿ ಮಂಡಲ ತೀವ್ರ ಖಂಡನೆ
malnadtimes.com
ಹೊಸನಗರ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಕುರಿತು ಇತ್ತೀಚೆಗೆ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಕೀಳುಮಟ್ಟದ ಮಾತುಗಳನ್ನು …
Read more
ರಿಪ್ಪನ್ಪೇಟೆ ಸೇರಿದಂತೆ ಹಲವೆಡೆ ಇಂದು ಕರೆಂಟ್ ಇರಲ್ಲ !
malnadtimes.com
ರಿಪ್ಪನ್ಪೇಟೆ : ಇಲ್ಲಿನ ಉಪವಿಭಾಗ ಶಾಖೆಯಲ್ಲಿ ಇಂದು (ಜ.30) ಸಾಗರ ಮತ್ತು ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ …
Read more
ನಿಸ್ವಾರ್ಥ ಸೇವೆಯನ್ನು ಸಮಾಜ ಸಮಚಿತ್ತದಿಂದ ಸ್ವೀಕರಿಸಬೇಕು ; ಮಂಜುನಾಥ್ ಕೆ.ಆರ್.
malnadtimes.com
ಹೊಸನಗರ ; ಸಮಾಜದಲ್ಲಿನ ಉಚಿತ ಸೇವಾ ಚಟುವಟಿಕೆಗಳನ್ನು ಸರ್ವರೂ ಮುಕ್ತವಾಗಿ ಬಳಸಿಕೊಳ್ಳಬೇಕು. ಆಗ ಮಾತ್ರ ನಿಸ್ವಾರ್ಥ ಸೇವಾ ಕಾರ್ಯಗಳ ಮಹತ್ವ …
Read more
ಹೊಸನಗರ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ
malnadtimes.com
ಹೊಸನಗರ ; ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ ಪಡೆದ ಘಟನೆ …
Read more
ಗ್ಯಾರಂಟಿ ಅನುಷ್ಠಾನದಲ್ಲಿ ತಾಂತ್ರಿಕ ದೋಷ, ರಾಜ್ಯಾಧ್ಯಕ್ಷರ ಗಮನ ಸೆಳೆಯಲು ನಿಯೋಗ ; ಹೆಚ್.ಬಿ. ಚಿದಂಬರ
malnadtimes.com
ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ವಿವಿಧ ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಸರ್ವರ್ನ ತಾಂತ್ರಿಕ …
Read more
ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ಮುಖ್ಯ ; ಮೇಲಿನಬೆಸಿಗೆ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ರೆಡ್ಡಿ
malnadtimes.com
ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಖಾಸಗಿ ಶಾಲೆಗಿಂತ ಉತ್ತಮವಾಗಿದ್ದು ಎಲ್ಲಾ ವಿಭಾಗಗಳಲ್ಲಿ ಪೈಪೋಟಿ ನೀಡುತ್ತಿದೆ. …
Read more
ಎಂ.ಗುಡ್ಡೇಕೊಪ್ಪ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಮಾತಿನ ಚಕಮಕಿ, ಭ್ರಷ್ಟಾಚಾರ ಎಲ್ಲಿ ನಡೆದಿದೆ ಸಭೆಗೆ ಮಾಹಿತಿ ನೀಡಿ ; ಸದಸ್ಯರ ಆಗ್ರಹ
malnadtimes.com
ಹೊಸನಗರ ; ಸದಸ್ಯರ ಗಮನಕ್ಕೆ ಬಾರದೇ ಹಲವು ಕಾರ್ಯಗಳು ಈ ಹಿಂದೆ ನಡೆದಿವೆ. ಇದನ್ನು ತಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ …
Read more
ಶಿವಮೊಗ್ಗ ; ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆ
malnadtimes.com
ಶಿವಮೊಗ್ಗ ; ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆಯಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ …
Read more
ಹೊಸನಗರ ಪ.ಪಂ. ಸಾಮಾನ್ಯ ಸಭೆ | ನೂತನ ಕಚೇರಿ ಕಟ್ಟಡವನ್ನು ಹಳೇ ಗೀತಾ ಟಾಕೀಸ್ ಸ್ಥಳದಲ್ಲೇ ನಿರ್ಮಿಸಿ ; ಸದಸ್ಯ ಅಶ್ವಿನಿಕುಮಾರ್ ಆಗ್ರಹ
malnadtimes.com
ಹೊಸನಗರ ; ಸಭಾ ನಡಾವಳಿಗಳನ್ನು ಸಭೆ ಮುಗಿದ ಬಳಿಕ ಸ್ಥಳದಲ್ಲೇ ದಾಖಲು ಮಾಡಿ ಸದಸ್ಯರಿಂದ ಕಡತಕ್ಕೆ ಸಹಿ ಪಡೆಯಬೇಕು. ಇದರಿಂದ …
Read more