Latest News

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ
malnadtimes.com
ರಿಪ್ಪನ್ಪೇಟೆ ; ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ …
Read more
ಹೊಸನಗರ ; ಜಾಕ್ವೆಲ್ಗೆ ವಿದ್ಯುತ್ ಸರಬರಾಜಿನ ಎಬಿ ಕೇಬಲ್ ದುರಸ್ಥಿಗೆ ಮೆಸ್ಕಾಂ ಎಸ್ಇ ಜಯದೇವಪ್ಪ ಸೂಚನೆ
malnadtimes.com
ಹೊಸನಗರ ; ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಾಕ್ವೆಲ್ಗೆ ನಿರಂತರ ವಿದ್ಯುತ್ ಒದಗಿಸವಂತೆ ಆಗ್ರಹಿಸಿದ ಪಟ್ಟಣ ಪಂಚಾಯತಿ ಅಧ್ಯಕ್ಷ …
Read more
ಹೊಸನಗರ ; ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಗರ್ಭಿಣಿ ಬಲಿ !
malnadtimes.com
ಹೊಸನಗರ ; ರಾಜ್ಯದಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಜರಿಯನ್ ಬಳಿಕ ಕೆಲ ದಿನಗಳಲ್ಲೇ ಗರ್ಭಿಣಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. …
Read more
ಹೊಸನಗರದಲ್ಲಿ ಫೆ.04 ರಿಂದ 09 ದಿನಗಳ ಕಾಲ ಮಾರಿಜಾತ್ರೆ ; ಲಕ್ಷ್ಮಿನಾರಾಯಣ
malnadtimes.com
ಹೊಸನಗರ ; ಫೆ.04 ಮಂಗಳವಾರದಿಂದ ಫೆ.12ರವರೆಗೆ ಹೊಸನಗರದ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿ ರೀತಿಯಲ್ಲಿ ಮಾರಿಜಾತ್ರೆ ನಡೆಯಲಿದೆ ಎಂದು ಮಾರಿಕಾಂಬಾ …
Read more
ಧಾರ್ಮಿಕ ಆಚರಣೆಯಿಂದ ನೆಮ್ಮದಿ ಬದುಕು ಸಾಧ್ಯ ; ಕೋಣಂದೂರು ಶ್ರೀಗಳು
malnadtimes.com
ರಿಪ್ಪನ್ಪೇಟೆ ; ಇತ್ತೀಚಿನ ದಿನಗಳಲ್ಲಿ ನಮ್ಮ ಯುವ ಜನಾಂಗ ಒತ್ತಡದ ಬದುಕಿನಲ್ಲಿ ಧಾರ್ಮಿಕ ಆಚರಣೆಯಿಂದ ದೂರವಾಗುತ್ತಿದ್ದಾರೆಂದು ಕೋಣಂದೂರು ಬೃಹನ್ಮಠದ ಶ್ರೀಪತಿ …
Read more
ಧಗಧಗನೆ ಹೊತ್ತಿ ಉರಿದ ಭತ್ತದ ಹುಲ್ಲು ಸಾಗಿಸುತ್ತಿದ್ದ ಲಾರಿ !
malnadtimes.com
ರಿಪ್ಪನ್ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ …
Read more
ತ್ರಿಣಿವೆ ಗ್ರಂಥಪಾಲಕ ರಾಘವೇಂದ್ರರಿಗೆ ಬೀಳ್ಕೊಡುಗೆ | ನೋಟ್ಬುಕ್ ವಿತರಣೆ | ಆಟೋ ಚಾಲಕನಿಗೆ ಧನ ಸಹಾಯ
malnadtimes.com
ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸತತ 23 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಡಿ.ಎಸ್.ರಿಗೆ …
Read more
ಶ್ರದ್ಧಾಂಜಲಿ ಫ್ಲೆಕ್ಸ್ ಧ್ವಜ ಕಂಬಕ್ಕೆ ಅಳವಡಿಸುವವರ ವಿರುದ್ಧ ಕ್ರಮಕ್ಕೆ ಆಗ್ರಹ
malnadtimes.com
ರಿಪ್ಪನ್ಪೇಟೆ ; ಇಲ್ಲಿನ ವಿನಾಯಕ ವೃತ್ತದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರ ಗಣೇಶೋತ್ಸವ ಮತ್ತು ಯುಗಾದಿಯ ದಿನದಂದು …
Read more
ಪ್ರಕರಣ ನಡೆದು ಕೆಲವೇ ಗಂಟೆಗಳಲ್ಲಿ ಎಟಿಎಂನಲ್ಲಿ ಕಳ್ಳತನ ನಡೆಸಲು ಯತ್ನಿಸಿದವನ ಬಂಧನ !
malnadtimes.com
ಶಿವಮೊಗ್ಗ ; ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು …
Read more