Latest News

ಆಗುಂಬೆ ಘಾಟಿ ಕಾರ್ಯಾಚರಣೆ ಪೂರ್ಣ: ವಾಹನ ಸಂಚಾರ ಪುನಾರಂಭ

Koushik G K

ತೀರ್ಥಹಳ್ಳಿ ಆಗುಂಬೆ ಘಾಟಿಯಲ್ಲಿ ಶುಕ್ರವಾರ ಸಂಜೆ ಧರೆ ಕುಸಿತ ಮತ್ತು ಮರ ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಗೆ …

Read more

ಭದ್ರಾವತಿಯಲ್ಲಿ ಚೆಡ್ಡಿ ಗ್ಯಾಂಗ್ ಹಾವಳಿ: 10 ಮನೆಗಳಲ್ಲಿ ಓಡಾಟ, ಭದ್ರಾ ನದಿಯಿಂದ ಪರಾರಿ

Koushik G K

ಭದ್ರಾವತಿ :ಭದ್ರಾವತಿಯಲ್ಲಿ ಚೆಡ್ಡಿ ಗ್ಯಾಂಗ್ ಮತ್ತೆ ಸಕ್ರಿಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಸಿದ್ದರೂಢ ನಗರ ಪ್ರದೇಶದಲ್ಲಿ ಸುಮಾರು 10 …

Read more

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಕು|| ದಿವ್ಯ

Mahesha Hindlemane

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ …

Read more

ಹೊಂಬುಜ ಕ್ಷೇತ್ರ ದರ್ಶನ ನಳಿನ್ ಕುಮಾರ್ ಕಟೀಲ್

Mahesha Hindlemane

ರಿಪ್ಪನ್‌ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ …

Read more

ಆಗುಂಬೆ ಘಾಟ್‌ನಲ್ಲಿ ಧರೆ ಕುಸಿತ – ಸಂಚಾರ ಅಸ್ತವ್ಯಸ್ತ

Koushik G K

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ …

Read more

ಕೋಣಂದೂರಿನ ಶಾಲೆಯಲ್ಲಿ ಮರ ಕಡಿತ — ಹಕ್ಕಿಗಳ ಸಾವು, ಇಲಾಖೆ ಮೌನ

Koushik G K

ತೀರ್ಥಹಳ್ಳಿ : ತಾಲ್ಲೂಕಿನ ಕೋಣಂದೂರಿನಲ್ಲಿ ಸರ್ಕಾರಿ ಅನುದಾನಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರವನ್ನು ಕಡಿದಿರುವುದು …

Read more

ಸೆಪ್ಟೆಂಬರ್ 22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯಾ’ — ನಾಳೆ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಅದ್ದೂರಿ ಪುರಪ್ರವೇಶ

Koushik G K

ಸಾಗರ: ಸಾಗರ ಅಗ್ರಹಾರದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ “ನವರಾತ್ರ ನಮಸ್ಯಾ” ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ …

Read more

ಸಾಗರ: ಬಿ.ಸಿ.ಎಂ ಬಾಲಕಿಯರ ಹಾಸ್ಟೆಲ್‌ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಧಿಡೀರ್ ಭೇಟಿ

Koushik G K

ಸಾಗರ:ತಾಲೂಕಿನ ಬಿ.ಸಿ.ಎಂ (Backward Classes and Minorities) ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಧಿಡೀರ್ …

Read more

ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ ಈಡಿಗರೆಲ್ಲರೂ “ದೀವರು” ಎಂದೇ ಬರೆಯಿಸಿ

Koushik G K

ಶಿವಮೊಗ್ಗ: ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಜಾರಿಯಲ್ಲಿರುವ ಈ ಸಂದರ್ಭದಲ್ಲಿ, ಶಿವಮೊಗ್ಗ ಜಿಲ್ಲೆಯ ಈಡಿಗರ ಸಮುದಾಯವು ಒಗ್ಗಟ್ಟಿನ ನಿರ್ಧಾರ ಕೈಗೊಂಡಿದೆ. …

Read more