Latest News

ಎನ್ಎಸ್ಎಪಿ ಫಲಾನುಭವಿಗಳು ತಕ್ಷಣ ಈ ಕೆಲಸ ಮಾಡಿ

Mahesha Hindlemane

ಹೊಸನಗರ ; ತಾಲ್ಲೂಕಿನಲ್ಲಿರುವ ಇಂದಿರಾ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳು ಜೀವಂತ ಇರುವ …

Read more

ಅಮ್ಮನಘಟ್ಟ ದೇವಸ್ಥಾನದ ಅಭಿವೃಧ್ದಿಯಲ್ಲಿ ರಾಜಕೀಯ ಬೇಡ ; ಮತ್ತಿಮನೆ ಸುಬ್ರಹ್ಮಣ್ಯ

Mahesha Hindlemane

ರಿಪ್ಪನ್‌ಪೇಟೆ ; ಶಾಸಕ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ನೀರಾವರಿ …

Read more

ಪ್ರಜಾತಂತ್ರ ವ್ಯವಸ್ಥೆಯನ್ನು ತಪ್ಪಾಗಿ ಗ್ರಹಿಸುವ ಹುನ್ನಾರ: ಪಿ.ಆರಡಿ ಮಲ್ಲಯ್ಯ ಕಣ್ಣೀರ

Koushik G K

ತೀರ್ಥಹಳ್ಳಿ: ಪತ್ರಿಕಾ ಧರ್ಮ ಸುದ್ದಿಗಾಗಿ ಅಥವಾ ಟಿಆರ್‌ಪಿಯ ಜನಪ್ರಿಯತೆಯ ಹಿಂದ ಓಡುತ್ತಿದೆ. ರಾಶಿ ಭವಿಷ್ಯ, ವಶೀಕರಣ, ಶತ್ರುನಾಶ, ಕನ್ಯಾಬಲದ ಕುರಿತು …

Read more

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

Mahesha Hindlemane

ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್‌ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 …

Read more

ಪಿಎಂಶ್ರೀ ಯೋಜನೆಗೆ ಮೇಲಿನಬೆಸಿಗೆ ಶಾಲೆ ಆಯ್ಕೆ

Mahesha Hindlemane

ಹೊಸನಗರ ; ಪ್ರತಿವರ್ಷದಂತೆ ದೇಶಾದ್ಯಂತ ಜಿಲ್ಲೆಗೊಂದು ಸರ್ಕಾರಿ ಶಾಲೆಯನ್ನು ಪಿಎಂಶ್ರೀ ಶಾಲೆಯನ್ನಾಗಿ ರೂಪಿಸುವ ಕೇಂದ್ರ ಸರ್ಕಾರದ ಯೋಜನೆಗೆ ಈ ಬಾರಿ ತಾಲೂಕಿನ …

Read more

ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ನಾಗರ ಪಂಚಮಿ ಪರ್ವ | ನಾಗಾರಾಧನೆಯಿಂದ ಅನರ್ಘ್ಯ ಫಲಪ್ರಾಪ್ತಿ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಪ್ರಕೃತಿಯ ಸಂರಕ್ಷಣೆಯ ಮಹತ್ವವನ್ನು ಸರ್ವತ್ರ ಸಾದರಪಡಿಸುವ ನಾಗರಪಂಚಮಿ ರಾಷ್ಟ್ರೀಯ ಪರ್ವವಾಗಿದೆ. ಪ್ರಾಚೀನ ಧರ್ಮ ಪರಂಪರೆಯಲ್ಲಿ ನಾಗಾರಾಧನೆಯ ಐತಿಹ್ಯ …

Read more

ಸಾಗರದ ಖ್ಯಾತ ವಕೀಲ ರಾಜೇಶ್ ಮೇಲೆ ಹಲ್ಲೆ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ!

Koushik G K

ಸಾಗರ :ಸಾಗರದ ಖ್ಯಾತ ವಕೀಲ ರಾಜೇಶ್ ಎಸ್.ಬಿ. ಅವರ ಮೇಲೆ 2019ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯವು ಕ್ರಮ ಕೈಗೊಂಡಿದ್ದು, …

Read more

ರಿಪ್ಪನ್‌ಪೇಟೆ ಮೂಲಭೂತ ಸಮಸ್ಯೆಗೆ ಮುಕ್ತಿ ಎಂದು ?

Mahesha Hindlemane

ರಿಪ್ಪನ್‌ಪೇಟೆ ; ಸ್ಥಳೀಯ ಗ್ರಾಮ ಪಂಚಾಯ್ತಿ ಸರಿಯಾದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಇಲ್ಲಿನ ವಿನಾಯಕ ವೃತ್ತದಲ್ಲಿನ ತೀರ್ಥಹಳ್ಳಿ …

Read more

ಭದ್ರಾವತಿ ವರದಿ ಕುರಿತು ರಂಭಾಪುರಿ ಶ್ರೀಗಳ ಸ್ಪಷ್ಟೀಕರಣ

Mahesha Hindlemane

ಬಾಳೆಹೊನ್ನೂರು ; ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ …

Read more