Latest News

ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್ ; ಆನೆ ಸೆರೆಗೆ ಮುಂದಾದ ಸರ್ಕಾರ

Mahesha Hindlemane
ಬಾಳೆಹೊನ್ನೂರು ; ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ನಡೆಸುತ್ತಿದ್ದು, ಎರಡು …
Read more
ಹುಂಚ ಹಾಗೂ ನಾಗರಹಳ್ಳಿ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತನೆ ; ಅಭಿನಂದನೆ

Mahesha Hindlemane
ಹೊಸನಗರ ; ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚ ಹಾಗೂ ನಾಗರಹಳ್ಳಿಗೆ ಸರ್ಕಾರದ ಕನ್ನಡ ಮಾಧ್ಯಮ ಶಾಲೆಯನ್ನು ಶಿಕ್ಷಣ …
Read more
ಪ್ರತಿ ಮನೆಯಲ್ಲೂ ಭಗವದ್ಗೀತೆ ಪಠಣ ಮಾಡಬೇಕು ; ವಿಜೇಂದ್ರ ಶೇಟ್

Mahesha Hindlemane
ಹೊಸನಗರ : ಭಾರತ ಅನೇಕ ಧರ್ಮದವರನ್ನು ಹೊಂದಿದ ದೇಶ. ಅವರೆಲ್ಲರೂ ಅವರವರಿಗೆ ಸಂಬಂಧಿಸಿದ ಧರ್ಮ ಗ್ರಂಥಗಳನ್ನು ಅವರವರ ಮನೆಯಲ್ಲಿಯೇ ಓದುತ್ತಾರೆ. …
Read more
ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರಿಗೆ ಸನ್ಮಾನ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಆಟೋ ಸಂಘದವರು ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರ ಪ್ರಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿ ಗೌರವಿಸಿದರು. ತಮ್ಮ …
Read more
ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿ!
Koushik G K
ಚಿಕ್ಕಮಗಳೂರು (ಬಾಳೆಹೊನ್ನೂರು): ಮಲ್ನಾಡಿನ ಕಾಫಿ ತೋಟಗಳಲ್ಲಿ ಕಾಡಾನೆ ಆತಂಕ ಮುಂದುವರೆದಿದ್ದು, ಇಂದು ಮತ್ತೊಂದು ಮಾನವ ಬಲಿಯಾಗಿದೆ. ತಾಲೂಕಿನ ಅಂಡುವಾನೆ ಗ್ರಾಮದ …
Read more
ಹೊಸನಗರ : ಭಾರಿ ಮಳೆಗೆ ಚಿತ್ರಮಂದಿರದ ಗೋಡೆ ಕುಸಿತ !

Mahesha Hindlemane
ಹೊಸನಗರ : ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಪ್ರದೀಪ್ರ ಒಡೆತನದ ಈ …
Read more
ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ …
Read more
ರಿಪ್ಪನ್ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ

Mahesha Hindlemane
ರಿಪ್ಪನ್ಪೇಟೆ ; ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಿಂದೂ ಸಂಘಟನೆಯವರು ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾ ನಮನ ಸಲ್ಲಿಸುವ …
Read more
ಜು.26 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. …
Read more