Latest News

ಹೊಸನಗರ ತಾಲೂಕು ಭೂ ನ್ಯಾಯ ಮಂಡಳಿಗೆ ಸದಸ್ಯರ ನೇಮಕ

Koushik G K

ಹೊಸನಗರ: ತಾಲೂಕಿನ ಭೂ ನ್ಯಾಯ ಮಂಡಳಿ ನೂತನ ಸದಸ್ಯರಾಗಿ ಅಮೃತ ಗ್ರಾಮದ ಹೆಚ್.ಎಂ.ಬಷೀರ್ ಅಹಮದ್, ಪುರಪ್ಪೆಮನೆ ಗ್ರಾಮದ ಕಡೆಕಲ್ ನಾಗರಾಜ್, …

Read more

ಮುಂದುವರೆದ ಮಳೆ ಆರ್ಭಟ ; ನಾಬಳ ಬಳಿ ರಸ್ತೆ ಸಂಪರ್ಕ ಕಡಿತ !

Mahesha Hindlemane

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ …

Read more
linganamakki

ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು : ತುಂಬುವ ಹಂತಕ್ಕೆ ಲಿಂಗನಮಕ್ಕಿ ಡ್ಯಾಂ

Koushik G K

linganamakki dam : ಶಿವಮೊಗ್ಗ – ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟದ ಅನೇಕ ಭಾಗಗಳಲ್ಲಿ ಅಬ್ಬರದ …

Read more

ಬಾಳೆಹೊನ್ನೂರು : ಭದ್ರಾ ನದಿಯಲ್ಲಿ ವ್ಯಕ್ತಿ ಬಿದ್ದು ಪ್ರಾಣಾಪಾಯ – ETF ತಂಡದಿಂದ ರಕ್ಷಣಾ ಕಾರ್ಯ

Koushik G K

Balehonnuru:ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಭದ್ರಾ ನದಿಯಲ್ಲಿ ವ್ಯಕ್ತಿಯೊಬ್ಬರು ಜಾರಿ ಬಿದ್ದು ಪ್ರಾಣಾಪಾಯಕ್ಕೆ ಒಳಗಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಜೀವಕ್ಕಾಗಿ …

Read more

ಕಾರು ಚಲಾಯಿಸುವಾಗಲೇ ಹೃದಯಾಘಾತ ; ವ್ಯಕ್ತಿ ಸಾ*ವು !

Mahesha Hindlemane

ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ …

Read more

ಅತಿ ಹೆಚ್ಚು ಮಳೆಯಾಗುತ್ತಿದ್ದರೂ ಹೊಸನಗರ ತಾಲ್ಲೂಕಿನಲ್ಲಿ ಪಿಯು ಕಾಲೇಜುಗಳಿಗೆ ರಜೆ ಇಲ್ಲ !!

Mahesha Hindlemane

ಹೊಸನಗರ ; ರಾಜ್ಯದಲ್ಲೇ ಅತಿಯಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಒಂದಾಗಿ ಹೊಸನಗರ ತಾಲ್ಲೂಕು ಗುರುತಿಸಿಕೊಂಡಿದೆ. ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಹಲವು …

Read more

ತಾಳಗುಪ್ಪ – ಯಶವಂತಪುರ ನಡುವೆ ಮತ್ತೆ ಎರಡು ವಿಶೇಷ ರೈಲುಗಳು: ಆಗಸ್ಟ್ 1, 2, 8, 9ರಂದು ಸಂಚಾರ

Koushik G K

ಶಿವಮೊಗ್ಗ: ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆ ತಾಳಗುಪ್ಪ-ಯಶವಂತಪುರ ನಡುವಿನ ಮಾರ್ಗದಲ್ಲಿ ಎರಡು ಕಡೆಯಿಂದ ತಲಾ …

Read more

ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane

ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ …

Read more

ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ‘ಮನೆ-ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆ

Mahesha Hindlemane

ರಿಪ್ಪನ್‌ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ …

Read more