Latest News

ಸೆಪ್ಟೆಂಬರ್ 18 ರಂದು ಆಲ್ಕೋಳ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 18 ರಂದು ಬೆಳಗ್ಗೆ …
Read more
ಶಿವಮೊಗ್ಗ: 287 ಬಿಎಸ್ಎನ್ಎಲ್ ಟವರ್ಗಳಲ್ಲಿ 136 ಪೂರ್ಣ : ಬಿ.ವೈ. ರಾಘವೇಂದ್ರ
Koushik G K
ಶಿವಮೊಗ್ಗ: ದೇಶದ ಅಭಿವೃದ್ದಿಗೆ ಪೂರಕವಾಗಿ ಕೇಂದ್ರ ಸರ್ಕಾರವು ಸೌಲಭ್ಯ ಮತ್ತು ಸಹಕಾರಗಳನ್ನು ಒದಗಿಸುತ್ತಿರುವುದರ ಜೊತೆಗೆ, ಎದುರಾಗುವ ಎಲ್ಲಾ ರೀತಿಯ ಸಮಸ್ಯೆಗಳನ್ನು …
Read more
ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆದೇಶ ಹೊರಡಿಸಿ ಇಲ್ಲವಾದಲ್ಲಿ ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿ ; ಗಿರೀಶ್ ಆಚಾರ್

Mahesha Hindlemane
ಶಿವಮೊಗ್ಗ ; ಬಿಪಿಎಲ್ ಕಾರ್ಡ್ ಪಡೆದು ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಅವರವರ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ರಾಜ್ಯದ …
Read more
ಮಾಮ್ಕೋಸ್ನಿಂದ ₹ 1.5 ಲಕ್ಷ ಚೆಕ್ ವಿತರಣೆ | ಅಡಿಕೆ ಬೆಳೆಗಾರರ, ಕೂಲಿ ಕಾರ್ಮಿಕರ ಏಳಿಗೆಗಾಗಿ ಸಂಸ್ಥೆ ಬದ್ಧ ; ಕೆ.ವಿ. ಕೃಷ್ಣಮೂರ್ತಿ

Mahesha Hindlemane
ಹೊಸನಗರ ; ನಮ್ಮ ಮಲೆನಾಡು ಮಾರಾಟದ ಸಂಸ್ಥೆ ಸುಮಾರು 85 ವರ್ಷಗಳಿಂದ ಅಡಿಕೆ ಬೆಳೆಗಾರರ ಹಾಗೂ ಕೂಲಿ ಕಾರ್ಮಿಕರ ಏಳಿಗೆಗೆ …
Read more
ಮೀನುಮರಿ ಸಾಕಾಣಿಕೆಯಿಂದ ಆರ್ಥಿಕ ಸ್ವಾವಲಂಬನೆಗೆ ರಹದಾರಿ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ಮಹಿಳೆಯರು, ಸ್ವಸಹಾಯ ಸಂಘದ ಮಹಿಳೆಯರು ತಮ್ಮೂರಿನ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡುವ ಮೂಲಕ ಅರ್ಥಿಕವಾಗಿ ಸ್ವಾವಲಂಬನೆ ಹೊಂದಲು …
Read more
ನಾನೆಂದು ಅಭಿವೃದ್ದಿ ಪರ ; ಅಮ್ಮನಘಟ್ಟದಲ್ಲಿ ಶಾಸಕ ಬೇಳೂರು ಹೇಳಿಕೆ

Mahesha Hindlemane
ಹೊಸನಗರ ; ಮಲೆನಾಡು ಭಾಗದ ಆರಾಧ್ಯದೈವ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವ …
Read more
ಶರಾವತಿ ಪಂಪ್ಡ್ ಸ್ಟೋರೇಜ್ : ಯೋಜನೆಗೆ ಒಕ್ಕೊರಲ ವಿರೋಧ
Koushik G K
ಕಾರ್ಗಲ್: ಕರ್ನಾಟಕ ವಿದ್ಯುತ್ ನಿಗಮವು (ಕೆಪಿಸಿಎಲ್) ಸ್ಥಾಪಿಸಲು ಉದ್ದೇಶಿಸಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾರ್ವಜನಿಕರು, …
Read more
ಅಮ್ಮನಘಟ್ಟ ದೇವಿ ದರ್ಶನ ಪಡೆದು ವಾಪಾಸ್ಸಾಗುವಾಗ ನಡೆಯಿತು ಘೋರ ದುರಂತ !

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ರಸ್ತೆಯ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಚಿಪ್ಪಿಗೆರೆ ಕೆರೆಗೆ ಮಂಗಳವಾರ ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಬಲೆನೊ …
Read more
ಬಸವಕಲ್ಯಾಣದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ

Mahesha Hindlemane
ಬಾಳೆಹೊನ್ನೂರು ; ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವಕಲ್ಯಾಣದ …
Read more