Latest News

ಬೈಸಗುಂದ ಶಾಲೆ ಕಲಿಕೋಪಕರಣ ಖರೀದಿಗೆ ಧನ ಸಹಾಯ

Mahesha Hindlemane

ಹೊಸನಗರ ; ಶಿಕ್ಷಣದಿಂದ ಮಾತ್ರವೇ ಸುಸ್ಥಿರ, ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ. ಇದು ಸಮಾಜದಲ್ಲಿನ ಅಸಮಾನತೆ ನಿರ್ಮೂಲನೆಗೆ ಬಲಿಷ್ಟ ಆಸ್ತ್ರವಾಗಿದೆ …

Read more

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು : ದಸರಾ ಹಬ್ಬಕ್ಕೆ ಪ್ರಯಾಣಿಕರಿಗೆ ಹೆಚ್ಚುವರಿ ಸೌಲಭ್ಯ

Koushik G K

ಶಿವಮೊಗ್ಗ :ಕರ್ನಾಟಕದಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ಇನ್ನೂ ಕೆಲವು ದಿನಗಳು ಮಾತ್ರ ಬಾಕಿಯಿದೆ. ಈ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಅತಿಯಾಗಿ …

Read more

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ನುಸುಳಿದರೆ ಸಂಘಕ್ಕೆ ಅದೋಗತಿ ತಪ್ಪದು ; ಶಾಸಕ ಬೇಳೂರು

Mahesha Hindlemane

ಹೊಸನಗರ ; ರೈತ ದೇಶದ ಬೆನ್ನೆಲುಬು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಾಪಿವರ್ಗಕ್ಕೆ ಅನೇಕ ರೀತಿ ಸೌಲಭ್ಯಗಳನ್ನು ನೀಡುತ್ತಿದ್ದು, ಕೃಷಿಕರನ್ನು …

Read more

ಸಮಾಜದಲ್ಲಿನ ದುರ್ಬಲರ ಏಳಿಗೆಗೆ ಸಮುದಾಯದ ಸಹಕಾರ ಅಗತ್ಯ ; ಆರ್‌ಎಂಎಂ

Mahesha Hindlemane

ರಿಪ್ಪನ್‌ಪೇಟೆ ; ಕಡಿಮೆ ಜನಸಂಖ್ಯೆಯನ್ನು ಹೊಂದಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಒಕ್ಕಲಿಗ ಸಮಾಜ ಜನಹಿತ ಕಾರ್ಯವನ್ನು ಮಾಡುವ ಮೂಲಕ ನಮ್ಮ …

Read more

ಅಮ್ಮನಘಟ್ಟಕ್ಕೆ ನಾಳೆ ಬೇಳೂರು ಗೋಪಾಲಕೃಷ್ಣ ಭೇಟಿ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ ನಾಳೆ (ಸೆ‌.16 ಮಂಗಳವಾರ) ನಡೆಯಲಿದ್ದು …

Read more

ಪತ್ರಕರ್ತ ರವಿರಾಜ್ ಎಂ.ಜಿ ಭಟ್‌ಗೆ ಮಾತೃ ವಿಯೋಗ

Mahesha Hindlemane

ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್‌ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ …

Read more

ಮಧ್ಯವರ್ತಿಗಳಿಗೆ ಅಡಿಕೆ ಹಾಕದಿರಿ ; ಆರ್.ಎಂ. ಮಂಜುನಾಥಗೌಡ

Mahesha Hindlemane

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಲ್ಲಿ ಉನ್ನತ ಸ್ಥಾನ ಪಡೆದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸರಿಯಿದ್ದರೆ ಆ ಸಂಸ್ಥೆ ಅತೀ …

Read more

ಹೊಸನಗರ ; ಉಕ್ಕಡ ಮಗುಚಿ ಯುವಕ ನೀರುಪಾಲು !

Mahesha Hindlemane

ಹೊಸನಗರ ; ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) …

Read more

ಷೇರುದಾರರ ನಂಬಿಕೆ ಕಾಪಾಡುವುದು ಆಡಳಿತ ಮಂಡಳಿಯ ಗುರುತರ ಜವಾಬ್ದಾರಿ ; ಶ್ರೀ ಜೇನುಕಲ್ಲಮ್ಮ ಸೌಹಾರ್ದ ಸಹಕಾರಿ ಅಧ್ಯಕ್ಷ ಬಿ.ಜಿ. ಸತ್ಯನಾರಾಯಣ

Mahesha Hindlemane

ಹೊಸನಗರ ; ಸೌಹಾರ್ದ ಸಹಕಾರಿಯೊಂದು ಸ್ಥಾಪನೆಗೊಂಡ ಮೂರೇ ವರ್ಷಗಳಲ್ಲಿ ಲಾಭದತ್ತ ಮುಖಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ ಎಂದು ಶಿವಮೊಗ್ಗ ಜಿಲ್ಲಾ …

Read more