Latest News

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್

malnadtimes.com

ಶಿವಮೊಗ್ಗ ; ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, …

Read more

ಯೋಷಿತಾ‌ ಎಸ್ ಸೊನಲೆಗೆ ಮೂರು ಚಿನ್ನದ ಪದಕ ; ಎಂ.ಎ. ಆಂಗ್ಲ ವಿಭಾಗದಲ್ಲಿ ಪ್ರಥಮ‌ ರ‍್ಯಾಂಕ್, ಕುವೆಂಪು ವಿವಿ 34ನೇ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ

malnadtimes.com

ಹೊಸನಗರ ; ಪಟ್ಟಣದ ಕುವೆಂಪು ವಿದ್ಯಾಸಂಸ್ಥೆಯ ಮುಖ್ಯಸ್ಥ, ನಗರ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ …

Read more

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು

malnadtimes.com

ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ …

Read more

ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಪತ್ತೆ !

malnadtimes.com

ಹೊಸನಗರ ; ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಮಾಣಿ ಡ್ಯಾಂನ ಹಿನ್ನೀರು ಪ್ರದೇಶದಲ್ಲಿ …

Read more

ಜ.23ಕ್ಕೆ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ ವರ್ಧಂತ್ಯೋತ್ಸವ | ಜ.29ಕ್ಕೆ ಮೇಲಿನಬೆಸಿಗೆ ಶಾಲೆಯಲ್ಲಿ ನೃತ್ಯ ಸೌರಭ

malnadtimes.com

ಹೊಸನಗರ ; ಇದೇ 2025ನೇ ಜನವರಿ 23ರ ಗುರುವಾರ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ …

Read more

ವಿಶ್ವಾಸ ಬದುಕಿಗೆ ಭದ್ರ ಬುನಾದಿ ; ರಂಭಾಪುರಿ ಜಗದ್ಗುರುಗಳು

malnadtimes.com

ಬಾಳೆಹೊನ್ನೂರು ; ಜೀವನದ ಸಮೃದ್ಧಿಗೆ ಸಮಾಧಾನಕ್ಕೆ ದೈವೀ ಗುಣಗಳು ಕಾರಣವಾಗುತ್ತವೆ. ದೈವೀ ಗುಣಗಳನ್ನು ಸಂರಕ್ಷಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ದೇವರು …

Read more

ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಜ. 24 ರಂದು ಸಿಸಿಎಫ್ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ; ಆಲವಳ್ಳಿ ವೀರೇಶ್

malnadtimes.com

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ ಭಾಗಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರ ಸಮೂಹ ಕೆಂಗಟ್ಟಿದ್ದು ತಕ್ಷಣವೇ ಅರಣ್ಯ ಇಲಾಖೆಯವರು …

Read more

ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ, ಮದುವೆ ಮಂಟಪದಲ್ಲಿ ಮಗಳ ವಿವಾಹ ; ಕಾಫಿನಾಡಲೊಂದು ಹೃದಯವಿದ್ರಾವಕ ಘಟನೆ

malnadtimes.com

ತರೀಕೆರೆ ; ತಂದೆಯ ಸಾವಾದರೂ ಮಗಳಿಗೆ ಈ ವಿಚಾರ ತಿಳಿಯದಂತೆ ಮುಚ್ಚಿಟ್ಟು ಸೂತಕದ ನಡುವೆಯೇ ಕುಟುಂಬಸ್ಥರು ಮದುವೆಯನ್ನು ನೆರವೇರಿಸಿರುವಂತಹ ಹೃದಯವಿದ್ರಾವಕ …

Read more

ಕಡವೆ ಶಿಕಾರಿ ಮಾಡಿ ಮಾಂಸ ತಯಾರಿಸುತ್ತಿದ್ದವನ ಬಂಧನ

malnadtimes.com

ಚಿಕ್ಕಮಗಳೂರು ; ಕಡವೆ ಶಿಕಾರಿ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಬಂದೂಕು ವಶಪಡಿಸಿಕೊಂಡಿದೆ. …

Read more