Latest News

ಸಾಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane

ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ …

Read more

ಶಿವಮೊಗ್ಗ: ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

Koushik G K

ಶಿವಮೊಗ್ಗ:ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಸ್ನೇಹಪರ ಸಂಬಂಧ ಬೆಸೆದು ಸೌಹಾರ್ದತೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ …

Read more

ಅಡಿಕೆ ತೋಟದಲ್ಲಿದ್ದ ಔಷಧಿ ಡ್ರಂಗೆ ವಿಷಕಾರಕ ಕೀಟನಾಟಕ ಬೆರೆಸಿದ ಕಿಡಿಗೇಡಿಗಳು

Koushik G K

ತೀರ್ಥಹಳ್ಳಿ ; ಅಡಿಕೆ ತೋಟದ ಅಡಿಕೆ ಮರಕ್ಕೆ ಔಷಧಿ ಹೊಡೆಯಲು ಇಟ್ಟಿದ್ದ ಡ್ರಂಗೆ ಕಿಡಿಗೇಡಿಗಳು ಸುಣ್ಣ ಮತ್ತು ರಾಳಕ್ಕೆ ವಿಷಕಾರಕ …

Read more

ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ ; ಎ.ವಿ. ಮಲ್ಲಿಕಾರ್ಜುನ

Mahesha Hindlemane

ಹೊಸನಗರ ; ತಾಲ್ಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮಳೆಯಿಂದ ಬೆಳೆ ಹಾನಿಯಾಗುವ …

Read more

ಕೊಳವಳ್ಳಿ ಹಾಲಪ್ಪಗೌಡ ನಿಧನ !

Mahesha Hindlemane

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಪ್ರಗತಿಪರ ರೈತ ಹಾಲಪ್ಪಗೌಡ (95) ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು …

Read more

ಜು.24 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ. ಇನ್ನೂ ಗುರುವಾರ …

Read more

ಕಾಡಾನೆ ದಾಳಿಗೆ ಮಹಿಳೆ ಬ*ಲಿ !

Mahesha Hindlemane

ಎನ್.ಆರ್.ಪುರ ; ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಬುಧವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ …

Read more

ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಲಾರಿ ನಡುವೆ ಅಪಘಾತ ; ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ !

Mahesha Hindlemane

ಸಾಗರ : ಕೆಎಸ್‌ಆರ್ಟಿಸಿ ಬಸ್ ಕ್ಯಾಂಟರ್ ಲಾರಿ ನಡುವೆ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು …

Read more

ಸಾಗರ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅನುಮತಿ

Koushik G K

ಸಾಗರ :ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಡಲಾಗಿದೆ. ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ …

Read more