Latest News

ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರು ಗಾಯ, ಮನೆಗೆ ಭಾರಿ ಹಾನಿ

Koushik G K

ಶಿವಮೊಗ್ಗ :ಶರಾವತಿ ನಗರದಲ್ಲಿರುವ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಹತ್ತಿರದ ಓಣಿಯಲ್ಲಿರುವ ಪೀರಾನ್ ಸಾಬ್ ಅವರ ಮನೆಯಲ್ಲಿ …

Read more

ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Koushik G K

ಭದ್ರಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ವೀರಶೈವ ಲಿಂಗಾಯತ ಸಮಾಜವು ಎಲ್ಲರಿಗೂ ಒಳಿತನ್ನು …

Read more

ಜುಲೈ 29 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ನಡೆಯಲಿದೆ ಎಂದು …

Read more

ವಿಕಲಚೇತನರ ರೈಲ್ವೆ ರಿಯಾಯತಿಯಲ್ಲಿ ತಾರತಮ್ಯ: ಶಾಸಕರಿಗೆ ಮನವಿ ಸಲ್ಲಿಸಿದ ದಿವ್ಯಾಂಗ ಸಂಘಟನೆ

Koushik G K

ಭಾರತೀಯ ರೈಲ್ವೆ ಇಲಾಖೆ ವಿಕಲಚೇತನರಿಗೆ ರಿಯಾಯತಿ ಪಾಸು ನೀಡುವ ಸಂದರ್ಭದಲ್ಲಿ ತಾರತಮ್ಯ ಧೋರಣೆ ಅಳವಡಿಸಿಕೊಂಡಿರುವುದನ್ನು ಖಂಡಿಸಿ, ಈ ಸಮಸ್ಯೆಯನ್ನು ಕೇಂದ್ರ …

Read more

ಶಿವಮೊಗ್ಗಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್

Koushik G K

ಬೆಂಗಳೂರು:ಶಿವಮೊಗ್ಗವನ್ನು ಮಲೆನಾಡು ಪ್ರದೇಶದ ಪ್ರಮುಖ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ …

Read more

ಸಿಗಂದೂರು ಭಕ್ತ ಮಂಡಳಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ: ಸಚಿವರ ಹೇಳಿಕೆಯನ್ನು ತಿರುಚಿ ಭಕ್ತರ ಭಾವನೆ ಕೆರಳಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

Koushik G K

ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ …

Read more

ಸಿಗಂದೂರು ಹೇಳಿಕೆ : ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಚಿವ ಹರತಾಳು ಹಾಲಪ್ಪ

Koushik G K

ಶಿವಮೊಗ್ಗ ; ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

Read more

ಹುಲಿಕಲ್ ಘಾಟ್‌ನಲ್ಲಿ ಡಿಸೇಲ್ ಖಾಲಿಯಾಗಿ ನಿಂತ ಕೆ.ಎಸ್.ಆರ್.ಟಿ.ಸಿ ಬಸ್, ಟ್ರಾಫಿಕ್ ಜಾಮ್

Koushik G K

ಹೊಸನಗರ: ಹುಲಿಕಲ್‌ ಘಾಟ್‌ನ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿದ ಕಾರಣ ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಮಧ್ಯದಲ್ಲಿ ನಿಂತುಹೋಗಿ, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. …

Read more

ಕುಬಟೂರು ಗ್ರಾಮದ ಪ್ರಾಚೀನ ಶ್ರೀ ಚಿಂತಾಮಣಿ ನರಸಿಂಹ ದೇವರ ವಿಗ್ರಹ ಭಗ್ನ – ಆರೋಪಿ ಬಂಧನ

Koushik G K

ಸೊರಬ : ತಾಲ್ಲೂಕಿನ ಕುಬಟೂರು ಗ್ರಾಮದ ಪ್ರಸಿದ್ಧ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರಾಚೀನ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ನಡೆದಿದೆ. …

Read more