Latest News

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

Mahesha Hindlemane

ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ …

Read more

ವಿದ್ಯುತ್ ತಗುಲಿ 2 ಜಾನುವಾರುಗಳು ಸಾವು, ಪ್ರಾಣಾಪಾಯದಿಂದ ಪಾರಾದ ಯುವತಿ !

Mahesha Hindlemane

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿ ಎಂಬಲ್ಲಿ ವಿದ್ಯುತ್ ಕಂಬದ ಬಳಿ ಮೇಯುತ್ತಿದ್ದ ಎರಡು …

Read more

ವಿಜೃಂಭಣೆಯಿಂದ ಜರುಗಿದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ 2ನೇ ಜಾತ್ರಾ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವವು ಇಂದು ವಿಜೃಂಭಣೆಯಿಂದ ಜರುಗಿತು. …

Read more

ಮುಂದಾಲೋಚನೆ ದೃಷ್ಟಿಯಿಂದ ಬೆಂಗಳೂರು ನಗರ ಸ್ಥಾಪಿಸಿದವರು ಕೆಂಪೇಗೌಡರು ; ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಇಂದು ಬೆಂಗಳೂರು ಇಷ್ಟು ಬೆಳೆದು ನಿಂತಿದೆ ಎಂದರೇ ಅದರ ಕೊಡುಗೆ ಕೆಂಪೇಗೌಡರಿಗೆ ಸೇರಬೇಕು. ಅವರು ಮುಂದಿನ ಬೆಂಗಳೂರು …

Read more

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ; ಆನೆಗದ್ದೆ ಶಾಲೆ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ

Mahesha Hindlemane

ಹೊಸನಗರ ; ಹೆಚ್ಚುವರಿ ಪಟ್ಟಿಯಿಂದ ಈ ಶಾಲೆಯ ಅನ್ವಿತಾ ಸಿ ಎಂಬ ಶಿಕ್ಷಕಿಯನ್ನು ಕೈ ಬೀಡಬೇಕೆಂದು ಸುಮಾರು 41 ವಿದ್ಯಾರ್ಥಿಗಳು …

Read more

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ; ವ್ಯಕ್ತಿ ಸ್ಥಳದಲ್ಲೇ ಸಾವು

Mahesha Hindlemane

ರಿಪ್ಪನ್‌ಪೇಟೆ ; ನಾಡಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಸಮೀಪದ …

Read more

ಸಾಗರ : ರೈತನ ಮೇಲೆ ಕಾಡುಹಂದಿ ದಾಳಿ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Koushik G K

ಸಾಗರ:ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿರುವ ಘಟನೆ …

Read more

ನೇ*ಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ !

Mahesha Hindlemane

ಕೊಪ್ಪ ; ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು …

Read more

ಸೆಪ್ಟೆಂಬರ್ 13ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Koushik G K

ಶಿವಮೊಗ್ಗ: ನಗರದ ವಿಭಿನ್ನ ಭಾಗಗಳಲ್ಲಿ ವಿದ್ಯುತ್ ಲೈನ್ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಅನೇಕ ಪ್ರದೇಶಗಳಲ್ಲಿ ವಿದ್ಯುತ್ …

Read more