Latest News

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ …

Read more

ಮಾತಿನಲ್ಲಿ ಕರುಣೆ ನೈಜತೆಯಿದ್ದರೆ ಬದುಕು ಬದಲಾಗುತ್ತದೆ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಮಾತುಗಳಿಗೆ ಕೊಲ್ಲುವ ಶಕ್ತಿ ಮತ್ತು ಕಾಪಾಡುವ ಸಾಮರ್ಥ್ಯವೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ನಮ್ಮ ಬದುಕು …

Read more

ಹೊಸನಗರ ರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವ ; ಹರಿದು ಬಂದ ಭಕ್ತ ಸಾಗರ

Mahesha Hindlemane

ಹೊಸನಗರ ; ಇಲ್ಲಿನ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀ ಗುರುರಾಯರ ಬೃಂದಾವನದಲ್ಲಿ 354ನೇ ಆರಾಧನಾ ಮಹೋತ್ಸವವನ್ನು ಸೋಮವಾರ ಏರ್ಪಡಿಸಲಾಗಿದ್ದು ಭಕ್ತ …

Read more

ಸದೃಢ ಸಮಾಜ ಕಟ್ಟಲು ಗುರುಭಕ್ತಿ ಮತ್ತು ಗುರುಶಕ್ತಿ ಒಂದಕ್ಕೊಂದು ಪೂರಕ ; ಹೆಚ್.ಆರ್ ಕೃಷ್ಣಮೂರ್ತಿ

Mahesha Hindlemane

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿ-ಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್‌ನ ಸಹಭಾಗಿತ್ವದಲ್ಲಿ …

Read more

ಚಂದ್ರಗುತ್ತಿ ದೇವಾಲಯ ಸಮೀಪ ಅವಿವಾಹಿತ ಯುವತಿ ಹೆರಿಗೆ – ಸ್ಥಳದಲ್ಲೇ ಗಂಡು ಮಗು ಜನನ

Koushik G K

ಶಿವಮೊಗ್ಗ– ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ದೇವಾಲಯದ ಬಳಿ, ರೇಣುಕಾಂಬೆ ದೇವರ ದರ್ಶನಕ್ಕೆ ಬಂದಿದ್ದ ಅವಿವಾಹಿತ ಯುವತಿಯೋರ್ವಳು ಸ್ಥಳದಲ್ಲೇ ಗಂಡು …

Read more

ಹುಂಚದಲ್ಲಿ ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ

Mahesha Hindlemane

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ …

Read more

ಹೃದಯಾಘಾತ ; ರಸ್ತೆಯಲ್ಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾ*ವು !

Mahesha Hindlemane

ಮೂಡಿಗೆರೆ ; ಹೃದಯಾಘಾತಕ್ಕೆ 15 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ …

Read more

ಚಾಲಕನ ನಿಯಂತ್ರಣ ತಪ್ಪಿ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿ !

Mahesha Hindlemane

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ಇೃದು ನಿಟ್ಟೂರು – ಕಟ್ಟಿನಹೊಳೆ …

Read more

ಜೆಸಿಐ ಕೋಣಂದೂರು ಸೃಷ್ಟಿ ವತಿಯಿಂದ ಮುನಿಯೂರು ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಣೆ

Koushik G K

ಕೋಣಂದೂರು :ಮುನಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಜೆಸಿಐ ಕೋಣಂದೂರು ಸೃಷ್ಟಿ ತಂಡದ ವತಿಯಿಂದ ಉಚಿತ …

Read more