Latest News

ಲಂಚ ಪಡೆದು ಕಛೇರಿಗೆ ಅಲೆಸುತ್ತಾರೆಂಬ ದೂರು, ಕಂದಾಯ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

malnadtimes.com

RIPPONPETE ; ಕೆರೆಹಳ್ಳಿ ಹೋಬಳಿ ಕಛೇರಿಯಲ್ಲಿ ಕಂದಾಯ ಅಧಿಕಾರಿಗಳು ಲಂಚಕ್ಕೆ ಡಿಮ್ಯಾಂಡ್ ಮಾಡುತ್ತಾರೆ ಮತ್ತು ಕಛೇರಿಗೆ ಅಲೆಯುವಂತೆ ಮಾಡುತ್ತಾರೆಂಬ ಸಾರ್ವಜನಿಕರ …

Read more

ಕೋಣಂದೂರು ಬೃಹನ್ಮಠದಲ್ಲಿ ಮಹಿಳೆಯರಿಂದ ಪೂರ್ವಭಾವಿ ಸಭೆ | ಗಣಪತಿಗೆ ಮಾಜಿ ಸಚಿವ ಹರತಾಳು ಹಾಲಪ್ಪನವರಿಂದ ವಿಶೇಷ ಪೂಜೆ

malnadtimes.com

RIPPONPETE ; ಇದೇ ಬರುವ ನವೆಂಬರ್ 7 ಮತ್ತು 8 ರಂದು ಕೋಣಂದೂರು ಬೃಹನ್ಮಠದಲ್ಲಿ ನಡೆಯುವ ನೂತನವಾಗಿ ನಿರ್ಮಿಸಿರುವ ಶಿಲಾಮಂಟಪ …

Read more

ಕರ್ತವ್ಯನಿರತ ವೈದ್ಯರ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಬುರ್ಖಾಧಾರಿ ಮಹಿಳೆ !

malnadtimes.com

CHIKKAMAGALURU ; ಇಲ್ಲಿಯ ಜಿಲ್ಲಾಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದು ಅವರನ್ನು ಎಳೆದಾಡಿದ್ದು, ವೈದ್ಯರು ಮತ್ತು ಸಿಬ್ಬಂದಿ …

Read more

Arecanut, Black Pepper Price 10 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

malnadtimes.com

Arecanut & Black Pepper Today Price | ಸೆಪ್ಟೆಂಬರ್ 10 ಮಂಗಳವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ …

Read more

ಮಕ್ಕಳಿಗೆ ಓದಿಗೆ ಹೆಚ್ಚು ಒತ್ತಡ ಹಾಕದೆ ಆಟೋಟದ ಕಡೆ ಆಸಕ್ತಿ ಬೆಳೆಸಿ ; ಶಾಸಕ ಬೇಳೂರು ಗೋಪಾಲಕೃಷ್ಣ

malnadtimes.com

RIPPONPETE ; ಓದಿನ ಬಗ್ಗೆ ಮಕ್ಕಳಿಗೆ ಪೋಷಕರು ಹೆಚ್ಚು ಒತ್ತಡ ಹಾಕದೇ ಶಾಲೆ ಮುಗಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ಕೆಲ ಸಮಯ …

Read more

ನವೋದಯ ಶಾಲೆ ಉಚಿತ ತರಬೇತಿ ಶಿಬಿರಕ್ಕೆ ಚಾಲನೆ 

malnadtimes.com

RIPPONPETE ; ಸಮೀಪದ ಹುಂಚ ಪದ್ಮಾಂಬಾ ಪ್ರೌಢಶಾಲೆಯ ರಂಗರಾವ್ ಸ್ಮಾರಕ ಸಭಾಭವನದಲ್ಲಿ 4ನೇ ವರ್ಷದ ನವೋದಯ ಮತ್ತು ಮೊರಾರ್ಜಿ ಪರೀಕ್ಷೆಗೆ …

Read more

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿ ಮನೆಯಲ್ಲಿ ಸರ್ಕಾರದ ಇಲಾಖೆಯ ನಕಲಿ 48 ಸೀಲ್, ನೂರಾರು ಹಕ್ಕುಪತ್ರಗಳು ಪತ್ತೆ !

malnadtimes.com

HOSANAGARA ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ರಶ್ಮಿ ಹಾಲೇಶ್ ಬೇಧಿಸಿದ್ದಾರೆ. ಹೌದು, ಇಲ್ಲಿನ ಮೇಲಿನಬೆಸಿಗೆ …

Read more

Accident | ಭಾರಿ ಮಳೆ, ದಾರಿ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ !

malnadtimes.com

CHIKKAMAGALURU ; ಲಾರಿಯೊಂದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ …

Read more

ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಪೊಲೀಸ್ ಸೇರಿ ಹಲವರಿಗೆ ಗಾಯ !

malnadtimes.com

BHADRAVATHI ; ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸ್ ಸೇರಿದಂತೆ ಐವರು …

Read more