Latest News

ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ, ಬೆಂಗಳೂರು ಮೂಲದ ಯುವಕ ಸಾವು !

malnadtimes.com

SHIVAMOGGA ; ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪಲ್ಟಿಯಾಗಿ ಬೆಂಗಳೂರು ಮೂಲದ ಯುವಕ ಸಾನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ …

Read more

ಹೊಸನಗರದಲ್ಲಿ ಅದ್ದೂರಿ ದಸರಾ ಆಚರಣೆ | ದೇಶದ ಸೈನಿಕರಿಗೆ ಹೋರಾಟದ ಶಕ್ತಿ ನೀಡಲಿ ಎಲ್ಲೆಲ್ಲೂ ಸುಖ-ಶಾಂತಿ ನೆಮ್ಮದಿ ನೆಲೆಸಲಿ ; ತಹಶೀಲ್ದಾರ್ ರಶ್ಮಿ ಹಾಲೇಶ್

malnadtimes.com

HOSANAGARA ; ದೇಶದಲ್ಲಿ ಕಾವಲು ಕಾಯುವುದರ ಜೊತೆಗೆ ನಮ್ಮನ್ನು ಸುರಕ್ಷಿತವಾಗಿ ಇರುವಂತೆ ಮಾಡಿರುವ ದೇಶದ ಸೈನಿಕರಿಗೆ ಹೋರಾಟದ ಶಕ್ತಿ ನೀಡಲಿ …

Read more

ಅಮ್ಮನಘಟ್ಟ ದೇವಸ್ಥಾನದ ನೂತನ ಮುಖಮಂಟಪ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ | ಹಿಂದೂಗಳ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಜನತೆ ಸಹಕಾರ ಅಗತ್ಯ ; ಆರಗ ಜ್ಞಾನೇಂದ್ರ

malnadtimes.com

HOSANAGARA ; ಪ್ರಕೃತಿ ಮಡಿಲಲ್ಲಿ ವಿರಾಜಮಾನ ಆಗಿರುವ ತಾಲೂಕಿನ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯು ಭಕ್ತರ ಇಷ್ಟಾರ್ಥ ನೆರವೇರಿಸು ಮಲೆನಾಡು …

Read more

ಚಾಲಕನ ನಿಯಂತ್ರಣ ತಪ್ಪಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು !

malnadtimes.com

CHIKKAMAGALURU ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು 250 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ …

Read more

ಶರನ್ನವರಾತ್ರಿ ‘ಮಹಾನವಮಿ’ ಉತ್ಸವ | ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸದಾಕಾಲ ಸರ್ವರಿಗೂ ಕ್ಷೇಮವನ್ನುಂಟು ಮಾಡಲಿ ; ಹೊಂಬುಜ ಶ್ರೀಗಳು

malnadtimes.com

RIPPONPETE ; ಶರನ್ನವರಾತ್ರಿಯ ನವಮಿಯಂದು ಇಷ್ಟಾರ್ಥ ಪೂಜೆ ಸಲ್ಲಿಸಿ ಭಕ್ತರು ತಮ್ಮ ಜೀವನ ಪರ್ಯಂತ ಆರೋಗ್ಯ-ಶಾಂತಿ-ನೆಮ್ಮದಿ ಲಭಿಸಲೆಂದು ಯಾಚಿಸುತ್ತಾರೆ. ಮಹಾನವಮಿಯ …

Read more

ಧಾನ್ಯಾದಿ ದ್ರವ್ಯ ಸಮರ್ಪಣೆಜೀವದಯ ಕಾರುಣ್ಯ ಭಾವವು ಜೀವ ವೈವಿಧ್ಯತೆಯ ಸಂರಕ್ಷಣೆಗೆ ಪೂರಕ ; ಹೊಂಬುಜ ಶ್ರೀಗಳು

malnadtimes.com

RIPPONPETE ; ಜೈನ ಧರ್ಮ ಶಾಸ್ತ್ರದನ್ವಯ ನವರಾತ್ರಿಯ ಎಂಟನೇಯ ದಿನವನ್ನು ‘ಜೀವದಯಾಷ್ಟಮಿ’ ಎಂದು ಆಚರಿಸುವುದರಿಂದ ರಾಗಾದಿ ದ್ವೇಷ ತ್ಯಜಿಸುವಂತೆ ಪರಸ್ಪರ …

Read more

HOSANAGARA ; ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ

malnadtimes.com

HOSANAGARA ; ಹಿಂದೆ ಮೈಸೂರು ರಾಜ್ಯವೆಂದು ಇದ್ದ ಹೆಸರನ್ನು ಕರ್ನಾಟಕ ಎಂದು ಬದಲಾವಣೆ ಮಾಡಿ ಇಂದಿಗೆ 50 ವರ್ಷಗಳು ಪೂರೈಸಿದ …

Read more

ಹೊಸನಗರ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮಾಚರಣೆ

malnadtimes.com

HOSANAGARA ; ಶರನ್ನವರಾತ್ರಿಯ ಮಹಾನವಮಿ ಪ್ರಯುಕ್ತ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯುಧಪೂಜೆ ನಡೆಯಿತು. ಆರಕ್ಷಕರ ಬೈಕ್, ಜೀಪ್, ಕಾರು ಹಾಗು …

Read more

ಕೊಚ್ಚಿ ಹೋದ ರಸ್ತೆ, ಮಾಜಿ ಸಚಿವ ಹಾಲಪ್ಪ ಭೇಟಿ, ಪರಿಶೀಲನೆ | ಧಾರಾಕಾರ ಮಳೆಗೆ ಮನೆ ಕುಸಿದ ಮನೆ !

malnadtimes.com

RIPPONPETE ; ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಚಲಿಜಡ್ಡು – ಕಡೇಗದ್ದೆ ಸಂಪರ್ಕ …

Read more