Latest News

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು !

Mahesha Hindlemane

ಹೊಸನಗರ ; ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಶಿವಮೊಗ್ಗದ ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ …

Read more

ಶ್ರಮಿಕ ಜೀವಿಯ ಹಕ್ಕುಗಳ ಗೌರವಿಸುವ ಪರಿಪಾಠ ಬೆಳೆಯಲಿ ; ಪಿಎಸ್ಐ ಪ್ರವೀಣ್ ಎಸ್ ಪಿ

Mahesha Hindlemane

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ …

Read more

ಸೊರಬ ; ಉರಿ ಬಿಸಿಲಿನಲ್ಲೂ ಗಮನಸೆಳೆದ ಕೆರೆಬೇಟೆ

Mahesha Hindlemane

ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು …

Read more

ಬಸವಣ್ಣನೆಂದರೆ ಒಂದು ಚೇತನ ಶಕ್ತಿ ; ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ ; 12ನೇ ಶತಮಾನದಲ್ಲಿ ಬಸವಣ್ಣನೆಂದರೆ ಒಂದು ಸಂವಿಧಾನ ಒಂದು ತತ್ವಜ್ಞಾನ ಒಂದು ಪ್ರಯೋಗ ಶಾಲೆ ನಡೆ-ನುಡಿ ಎರಡು ಒಂದೇ …

Read more

ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

Mahesha Hindlemane

ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) …

Read more

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರಿಗೆ ಜೀವಾವಧಿ ಶಿಕ್ಷೆ !

Mahesha Hindlemane

ಹೊಸನಗರ ; ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಸತೀಶ್ ಶೆಟ್ಟಿ (55) …

Read more

ಕೆಂಚನಾಲ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಉಬೇದುಲ್ಲಾ ಷರೀಫ್ ರಾಜೀನಾಮೆ | ಸಿಡಿಲು ಬಡಿದು ಎರಡು ಎಮ್ಮೆ ಸಾವು ! | ಲಕ್ಕಿ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ …

Read more

Arecanut, Black Pepper Price 28 April 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane

Arecanut & Black Pepper Today Price | ಏಪ್ರಿಲ್ 28 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black …

Read more

ಹೊಸನಗರ ಭಾಗದಲ್ಲಿ ಪ್ರವಾಸೋದ್ಯಮ ಹಬ್ ರಚಿಸುವ ಚಿಂತನೆ ; ಸಂಸದ ಬಿ.ವೈ.ರಾಘವೇಂದ್ರ

Mahesha Hindlemane

ಹೊಸನಗರ ; ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ 1000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನದಲ್ಲಿ ಭರದಿಂದ ಸಾಗುತ್ತಿದೆ. ಹೆದ್ದಾರಿ …

Read more