Latest News

ಅಬ್ಬಿ ಜಲಪಾತದಲ್ಲಿ ಪ್ರವಾಸಿಗನ ಮರಣ: ಶಾಶ್ವತ ತಂತಿಬೇಲಿಗೆ ಮುಂದಾದ ಅರಣ್ಯ ಇಲಾಖೆ

Koushik G K

ಶಿವಮೊಗ್ಗ :ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಪ್ರಸಿದ್ಧ ಅಬ್ಬಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ನೀರುಪಾಲಾದ ದುರ್ಘಟನೆ ಸಂಭವಿಸಿದೆ. ಈ ಪ್ರಕರಣದ …

Read more

ಜುಲೈ 22ರಿಂದ ಭದ್ರಾ ಬಲದಂಡೆ ಕಾಲುವೆಗೆ 120 ದಿನಗಳ ನೀರು ಬಿಡುಗಡೆ

Koushik G K

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ | ರೈತರಿಗೆ ಬಂಪರ್ ಸುದ್ದಿ

Read more

ಜುಲೈ 23 ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯ – ಗ್ರಾಹಕರಿಗೆ ಮೆಸ್ಕಾಂ ಸೂಚನೆ

Koushik G K

ಶಿವಮೊಗ್ಗ :ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್–17 ಮತ್ತು 18ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ …

Read more

ಕರ್ತವ್ಯಲೋಪ ಎಸಗಿದ ಬಿಇಒರನ್ನು ಅಮಾನತುಗೊಳಿಸಿ ; ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Koushik G K

ತೀರ್ಥಹಳ್ಳಿ:  ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಇವರನ್ನು ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ತೀರ್ಥಹಳ್ಳಿ …

Read more

ಮಾತೃಭಾಷೆ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆ ಅತ್ಯಗತ್ಯ: ಶಾಸಕ ಆರಗ ಜ್ಞಾನೇಂದ್ರ

Koushik G K

ತೀರ್ಥಹಳ್ಳಿ: ಇಂದಿನ ತಂತ್ರಜ್ಞಾನದ ಯುಗದಲ್ಲಿ ನಮ್ಮ ಹಳ್ಳಿ ಶಾಲೆಯ ಮಕ್ಕಳಿಗೂ ಮಾತೃಭಾಷೆ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆ ಅತ್ಯಗತ್ಯ ಎಂದು …

Read more

ರೈತರೇ ಗಮನಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ಈ ಸೌಲಭ್ಯಗಳು ಸಿಗಲ್ಲ !

Mahesha Hindlemane

ಹೊಸನಗರ ; ತಾಲ್ಲೂಕಿನ ರೈತರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆ ವಿಮೆ ಮತ್ತು ಸರ್ಕಾರದ ಸಬ್ಸಿಡಿ ಸೌಲಭ್ಯಗಳು ಸಿಗುವುದಿಲ್ಲ ಎಂದು …

Read more

ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ ; ಬಿ.ಎಂ ಭಟ್

Mahesha Hindlemane

ರಿಪ್ಪನ್‌ಪೇಟೆ ; ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು. ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಡಿಸ್ಟ್ರಿಕ್ ಗವರ್ನರ್ ರೊ.ಬಿ.ಎಂ.ಭಟ್ ಹೇಳಿದರು. …

Read more

ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !

Mahesha Hindlemane

ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ …

Read more

ಶಿವಮೊಗ್ಗ: ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರಧಾರಿಗಳು ಲೇಔಟ್‌ನಲ್ಲಿ ಸಂಚಾರ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Koushik G K

ಶಿವಮೊಗ್ಗ – ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್‌ ಬಡಾವಣೆಯಲ್ಲಿ ಶನಿವಾರ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆರು ದುಷ್ಕರ್ಮಿಗಳು …

Read more