Latest News

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

malnadtimes.com

ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ …

Read more

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ರೈತರ ಮನವಿ

malnadtimes.com

ರಿಪ್ಪನ್‌ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಯಲ್ಲಿ ಸಾಕಷ್ಟು ರೋಗಗಳು ಕಾಣಿಸಿಕೊಂಡು ಬೆಳೆಗಾರ ಪರಿಸ್ಥಿತಿ ಹೇಳದಂತಾಗಿದೆ. ಅಲ್ಲದೆ, …

Read more

ಜಯನಗರ ನೂರುಲ್ ಹುದಾ ಮಸೀದಿಯಲ್ಲಿ ವ್ಯಾಪಕ ಭಷ್ಟಾಚಾರದ ಆರೋಪ ; ತನಿಖೆಗೆ ಆಗ್ರಹ

malnadtimes.com

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಸಮೀಪದ ರಾಮಚಂದ್ರಾಪುರ ಗ್ರಾಮಕ್ಕೆ ಸೇರಿದ ನೂರುಲ್ ಹುದಾ ಜುಮ್ಮಾ ಮಸೀದಿ ಮತ್ತು ಅರಬಿಕ್ ಮದರಸಕ್ಕೆ …

Read more

ರಂಭಾಪುರಿ ಪೀಠದಲ್ಲಿ ಜ. 19 ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮ

malnadtimes.com

ಬಾಳೆಹೊನ್ನೂರು ; ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಜನವರಿ 19ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮವನ್ನು ಬಾಳೆಹೊನ್ನೂರು …

Read more

ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ ; ಮಾಜಿ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

malnadtimes.com

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲವಳ್ಳಿ, ಕೊರಗಿ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಕಾಡಾನೆಗಳು ಬಾಳೆ, ಅಡಿಕೆ ಫಸಲು ಸಂಪೂರ್ಣ …

Read more

ಪತ್ರಕರ್ತರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ರವರಿಗೆ ಶ್ರದ್ಧಾಂಜಲಿ

malnadtimes.com

ಶಿವಮೊಗ್ಗ ; ಇತೀಚೆಗೆ ನಮ್ಮನ್ನಗಲಿದ ಪತ್ರಕರ್ತ ಮಿತ್ರರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ಅವರಿಗೆ ಇಂದು ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ …

Read more

ಮಕ್ಕಳಿಗೆ ಸಂಸ್ಕಾರ ನೀಡುವ ಮೂಲಕ ಸುಸಂಸ್ಕೃತರನ್ನಾಗಿ ಮಾಡಿ ; ಶ್ರೀಗಳು

malnadtimes.com

ರಿಪ್ಪನ್‌ಪೇಟೆ ; ಇತ್ತೀಚಿನ ದಿನಮಾನಗಳಲ್ಲಿ ತಂದೆ-ತಾಯಿಯರನ್ನು ವೃದ್ದಾಶ್ರಮಗಳಲ್ಲಿ ಬಿಟ್ಟು ವಿದೇಶದಲ್ಲಿ ವಾಸ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಮಕ್ಕಳಿಗೆ ವಿದ್ಯೆ ನೀಡಿದರೆ …

Read more

ಹೊಸನಗರದ ಮಾವಿನಕೊಪ್ಪ ಗಣೇಶ್‌ರವರಿಗೆ ‘ಅತಿಥ್ಯ ರತ್ನ’ ಪ್ರಶಸ್ತಿ ನೀಡಿ ಗೌರವ

malnadtimes.com

ಹೊಸನಗರ : ಮಾವಿನಕೊಪ್ಪದಲ್ಲಿ ಸುಮಾರು 25 ವರ್ಷಗಳಿಂದ ನಾಗರಕ್ಷಾ ಕ್ಯಾಂಟಿನ್ ನಡೆಸುತ್ತಿದ್ದ ಮಾವಿನಕೊಪ್ಪ ಗಣೇಶ್‌ರವರಿಗೆ ಸಾಗರ ಪ್ರಾಂತ್ಯದ ಹೋಟೆಲ್ ಮಾಲೀಕರ …

Read more

ಕುಂದಾದ್ರಿ ವಾರ್ಷಿಕ ಜಾತ್ರೋತ್ಸವ | ಸ್ಮರಣೆ ಧ್ಯಾನದಿಂದ ಜ್ಞಾನ ಸಂಪಾದನೆ, ಜೀವನ ಸುಖಮಯ ; ಹೊಂಬುಜ ಶ್ರೀಗಳು

malnadtimes.com

ತೀರ್ಥಹಳ್ಳಿ ; ಧ್ಯಾನ ಮತ್ತು ಸ್ವಾದ್ಯಾಯದಿಂದ ಅಗ್ರಪಂಕ್ತಿಯ ಆಚಾರ್ಯರಾಗಿ ಮೇರುಧರ್ಮ ಕೃತಿಗಳನ್ನು ರಚಿಸಿದ ಆಚಾರ್ಯ ಶ್ರೀ ಕುಂದಕುಂದಾಚಾರ್ಯರ ಕರ್ಮಭೂಮಿ ಕುಂದಾದ್ರಿ …

Read more