Latest News

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !
malnadtimes.com
ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ …
Read more
ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ರೈತರ ಮನವಿ
malnadtimes.com
ರಿಪ್ಪನ್ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಯಲ್ಲಿ ಸಾಕಷ್ಟು ರೋಗಗಳು ಕಾಣಿಸಿಕೊಂಡು ಬೆಳೆಗಾರ ಪರಿಸ್ಥಿತಿ ಹೇಳದಂತಾಗಿದೆ. ಅಲ್ಲದೆ, …
Read more
ಜಯನಗರ ನೂರುಲ್ ಹುದಾ ಮಸೀದಿಯಲ್ಲಿ ವ್ಯಾಪಕ ಭಷ್ಟಾಚಾರದ ಆರೋಪ ; ತನಿಖೆಗೆ ಆಗ್ರಹ
malnadtimes.com
ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಸಮೀಪದ ರಾಮಚಂದ್ರಾಪುರ ಗ್ರಾಮಕ್ಕೆ ಸೇರಿದ ನೂರುಲ್ ಹುದಾ ಜುಮ್ಮಾ ಮಸೀದಿ ಮತ್ತು ಅರಬಿಕ್ ಮದರಸಕ್ಕೆ …
Read more
ರಂಭಾಪುರಿ ಪೀಠದಲ್ಲಿ ಜ. 19 ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮ
malnadtimes.com
ಬಾಳೆಹೊನ್ನೂರು ; ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಜನವರಿ 19ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮವನ್ನು ಬಾಳೆಹೊನ್ನೂರು …
Read more
ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ ; ಮಾಜಿ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ
malnadtimes.com
ರಿಪ್ಪನ್ಪೇಟೆ ; ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲವಳ್ಳಿ, ಕೊರಗಿ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಕಾಡಾನೆಗಳು ಬಾಳೆ, ಅಡಿಕೆ ಫಸಲು ಸಂಪೂರ್ಣ …
Read more
ಪತ್ರಕರ್ತರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ರವರಿಗೆ ಶ್ರದ್ಧಾಂಜಲಿ
malnadtimes.com
ಶಿವಮೊಗ್ಗ ; ಇತೀಚೆಗೆ ನಮ್ಮನ್ನಗಲಿದ ಪತ್ರಕರ್ತ ಮಿತ್ರರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ಅವರಿಗೆ ಇಂದು ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ …
Read more
ಮಕ್ಕಳಿಗೆ ಸಂಸ್ಕಾರ ನೀಡುವ ಮೂಲಕ ಸುಸಂಸ್ಕೃತರನ್ನಾಗಿ ಮಾಡಿ ; ಶ್ರೀಗಳು
malnadtimes.com
ರಿಪ್ಪನ್ಪೇಟೆ ; ಇತ್ತೀಚಿನ ದಿನಮಾನಗಳಲ್ಲಿ ತಂದೆ-ತಾಯಿಯರನ್ನು ವೃದ್ದಾಶ್ರಮಗಳಲ್ಲಿ ಬಿಟ್ಟು ವಿದೇಶದಲ್ಲಿ ವಾಸ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಮಕ್ಕಳಿಗೆ ವಿದ್ಯೆ ನೀಡಿದರೆ …
Read more
ಹೊಸನಗರದ ಮಾವಿನಕೊಪ್ಪ ಗಣೇಶ್ರವರಿಗೆ ‘ಅತಿಥ್ಯ ರತ್ನ’ ಪ್ರಶಸ್ತಿ ನೀಡಿ ಗೌರವ
malnadtimes.com
ಹೊಸನಗರ : ಮಾವಿನಕೊಪ್ಪದಲ್ಲಿ ಸುಮಾರು 25 ವರ್ಷಗಳಿಂದ ನಾಗರಕ್ಷಾ ಕ್ಯಾಂಟಿನ್ ನಡೆಸುತ್ತಿದ್ದ ಮಾವಿನಕೊಪ್ಪ ಗಣೇಶ್ರವರಿಗೆ ಸಾಗರ ಪ್ರಾಂತ್ಯದ ಹೋಟೆಲ್ ಮಾಲೀಕರ …
Read more
ಕುಂದಾದ್ರಿ ವಾರ್ಷಿಕ ಜಾತ್ರೋತ್ಸವ | ಸ್ಮರಣೆ ಧ್ಯಾನದಿಂದ ಜ್ಞಾನ ಸಂಪಾದನೆ, ಜೀವನ ಸುಖಮಯ ; ಹೊಂಬುಜ ಶ್ರೀಗಳು
malnadtimes.com
ತೀರ್ಥಹಳ್ಳಿ ; ಧ್ಯಾನ ಮತ್ತು ಸ್ವಾದ್ಯಾಯದಿಂದ ಅಗ್ರಪಂಕ್ತಿಯ ಆಚಾರ್ಯರಾಗಿ ಮೇರುಧರ್ಮ ಕೃತಿಗಳನ್ನು ರಚಿಸಿದ ಆಚಾರ್ಯ ಶ್ರೀ ಕುಂದಕುಂದಾಚಾರ್ಯರ ಕರ್ಮಭೂಮಿ ಕುಂದಾದ್ರಿ …
Read more