Latest News

ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ ; ಬಿ.ಎಂ ಭಟ್

Mahesha Hindlemane

ರಿಪ್ಪನ್‌ಪೇಟೆ ; ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು. ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಡಿಸ್ಟ್ರಿಕ್ ಗವರ್ನರ್ ರೊ.ಬಿ.ಎಂ.ಭಟ್ ಹೇಳಿದರು. …

Read more

ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !

Mahesha Hindlemane

ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ …

Read more

ಶಿವಮೊಗ್ಗ: ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರಧಾರಿಗಳು ಲೇಔಟ್‌ನಲ್ಲಿ ಸಂಚಾರ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Koushik G K

ಶಿವಮೊಗ್ಗ – ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್‌ ಬಡಾವಣೆಯಲ್ಲಿ ಶನಿವಾರ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆರು ದುಷ್ಕರ್ಮಿಗಳು …

Read more

ಕ್ಯಾಂಪ್ಕೋ ಸಂಸ್ಥೆಯಲ್ಲಿ ಸಕ್ರಿಯ ಸದಸ್ಯರಿಗೆ ಎಲ್ಲ ರೀತಿಯ ಸೌಲಭ್ಯವಿದೆ : ರಾಘವೇಂದ್ರ ಹೆಚ್.ಎಂ.

Mahesha Hindlemane

ಹೊಸನಗರ : ಕ್ಯಾಂಪ್ಕೋ ಸಂಸ್ಥೆಯಲ್ಲಿ ಸದಸ್ಯರಾದರೆ ಉತ್ತಮ ರೀತಿಯ ಸೌಲಭ್ಯ ನೀಡುವುದರ ಜೊತೆಗೆ ಅಡಿಕೆ, ಕಾಳುಮೆಣಸು ಕೋಕೋ ಮತ್ತು ರಬ್ಬರ್‌ಗಳನ್ನು …

Read more

ಹೊಸನಗರ ; ಕಿರಣ್ ಡೊಮೆಲ್ಲೋ ನಿಧನ !

Mahesha Hindlemane

ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ …

Read more

ಸಾಗುವಾನಿ ಮರಗಳ ಅಕ್ರಮ ಕಡಿತ : ಅರಣ್ಯಾಧಿಕಾರಿಗಳು ಭಾಗಿ ಶಂಕೆ !

Koushik G K

ಶಿವಮೊಗ್ಗ :ತಾಲೂಕಿನ ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳ ಸಾಗಾಟ ಮಾಡಿರುವ …

Read more

ಸಾಗರ-ಹೊಸನಗರ ತಾಲ್ಲೂಕಿಗೆ ₹ 50 ಕೋಟಿ ಬಂಪರ್ ಅನುದಾನ !

Koushik G K

ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ಹೃದಯ ಸ್ಥಳವಾಗಿರುವ ಸಾಗರ-ಹೊಸನಗರ ತಾಲ್ಲೂಕಿಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ …

Read more

ತೀರ್ಥಹಳ್ಳಿ ಬಿಇಒ ಬಿಜೆಪಿ ಸಂಘಟನಾ ಕಾರ್ಯದರ್ಶಿಯೆ? : ಪ.ಪಂ. ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಪ್ರಶ್ನೆ

Koushik G K

ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್‌ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. …

Read more

ಬೆಂಗಳೂರಿನಿಂದ ಶಿವಮೊಗ್ಗ, ಸಾಗರ, ತಾಳಗುಪ್ಪಕ್ಕೆ ಈ ದಿನ ವಿಶೇಷ ರೈಲು : ಪ್ರವಾಸಿಗರಿಗೆ ಅನುಕೂಲ

Koushik G K

ಶಿವಮೊಗ್ಗ: ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಬೆಂಗಳೂರು–ಶಿವಮೊಗ್ಗ ಮಾರ್ಗವಾಗಿ ಸಾಗರ ತಾಲೂಕಿನ ತಾಳಗುಪ್ಪವರೆಗೆ ಒಂದು …

Read more