Latest News

ಅ.26ರಂದು ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ
Koushik G K
ಶಿವಮೊಗ್ಗ ; ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವವನ್ನು ಅಕ್ಟೋಬರ್ 26ರಂದು ಸೊರಬದ ಬಂಗಾರಧಾಮದಲ್ಲಿ ವೈಭವದಿಂದ ಆಚರಿಸಲು …
Read more
ಹೊಲದಲ್ಲಿ ಬೆಳೆದ ಸಮೃದ್ಧ ಭತ್ತದ ಬೆಳೆ ಭೂತಾಯಿಯ ವರಪ್ರಸಾದ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಶ್ರೀ ಮಹಾವೀರ ಶಕವರ್ಷ 2552 ವಿಶ್ವಾವಸು ಸಂವತ್ಸರ ಹೊಸ ಭತ್ತದ ಪೈರು ಕಟಾವು ಇಂದು ಅತಿಶಯ ಶೀಕ್ಷೇತ್ರದ …
Read more
ಹಿರೇಸಾನಿ ಗ್ರಾಮದಲ್ಲಿ ರಕ್ತದಾನ ಶಿಬಿರ ; ಥಲಸೇಮಿಯಾ ರೋಗಿಗಳಿಗೆ ಜೀವದಾನ

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಥಲಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ನೆರವಿಗಾಗಿ …
Read more
ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆದ್ಯತೆ ನೀಡಿ ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಇತ್ತೀಚೆನ ವರ್ಷಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಿಂದ ಮಾರಕ ರೋಗ …
Read more
ಮೆಸ್ಕಾಂನ ಐಟಿ ನಿರ್ವಹಣಾ ಕಾರ್ಯದ ಹಿನ್ನೆಲೆ ಆನ್ಲೈನ್ ಸೇವೆಗಳು ಅಕ್ಟೋಬರ್ 24 ರಿಂದ 25 ರವರೆಗೆ ಸ್ಥಗಿತ
Koushik G K
ಶಿವಮೊಗ್ಗ: ಮೆಸ್ಕಾಂ ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮೆಸ್ಕಾಂನ ಹಲವು ಆನ್ಲೈನ್ ಸೇವೆಗಳು …
Read more
ದೇಸಿ ತಳಿಗಳ ಸಂರಕ್ಷಣೆಗಾಗಿ ಸಮೂದಾಯ ಬೀಜ ಬ್ಯಾಂಕ್ ಸ್ಥಾಪನೆ – ರೈತರಿಂದ ಅರ್ಜಿ ಆಹ್ವಾನ
Koushik G K
ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆ ತಳಿಗಳನ್ನು ಸಂಗ್ರಹಿಸಿ …
Read more
ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ ಜೆಜೆಎಂ ಕಾಮಗಾರಿ ; ಗ್ರಾಮಸ್ಥರ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ : ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ ಜೀವನ್ ಮಿಷನ್ (ಜೆಜೆಎಂ) …
Read more
ಶಿವಮೊಗ್ಗ–ರಿಪ್ಪನ್ಪೇಟೆ ನಡುವೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್: ಬದಲಿ ಮಾರ್ಗ ಪ್ರಕಟ
Koushik G K
ಶಿವಮೊಗ್ಗ:ಶಿವಮೊಗ್ಗ–ರಿಪ್ಪನ್ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ತಾಂತ್ರಿಕ ಮತ್ತು ಭದ್ರತಾ ಪರಿಶೀಲನಾ ಕಾರ್ಯಗಳ ಹಿನ್ನೆಲೆ, ಅಕ್ಟೋಬರ್ 23ರಿಂದ 26ರವರೆಗೆ ನಾಲ್ಕು ದಿನಗಳ …
Read more
ದೀಪಾವಳಿ ಪಾಡ್ಯದಂದು ಪೂಜಿಸುವ ಗೋಮಾತೆ ಕಾಮಧೇನು ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಹಾಲನ್ನು ನಿಸ್ವಾರ್ಥವಾಗಿ ನೀಡುತ್ತಿರುವ ಗೋವುಗಳು ಜನಸಮುದಾಯವನ್ನು ಪೋಷಣೆ ಮಾಡುವ ಮಾತೆ. ದೀಪಾವಳಿಯ ಪಾಡ್ಯ ಸುದಿನದಂದು ಗೋಪೂಜೆ ಸಂಸ್ಕಾರವು …
Read more