Latest News

ಪೊಲೀಸ್ ಹುತಾತ್ಮರ ದಿನಾಚರಣೆ: ಕರ್ತವ್ಯದಲ್ಲಿ ಪ್ರಾಣ ತ್ಯಾಗಿಸಿದ ಯೋಧರಿಗೆ ನಮನ
Koushik G K
ದೇಶದ ಸುವ್ಯವಸ್ಥೆ ಮತ್ತು ರಕ್ಷಣೆಯ ಕರ್ತವ್ಯ ನಿರ್ವಹಿಸುತ್ತಿರುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಯೋಧರ ಸ್ಮರಣಾರ್ಥವಾಗಿ, ಪೊಲೀಸ್ ಹುತಾತ್ಮರ ದಿನಾಚರಣೆ …
Read more
ಮದ್ಯವರ್ಜನಕ್ಕೆ ಸೇವಾ ಸ್ಪೂರ್ತಿ ತಮ್ಮಡಿಕೊಪ್ಪದ ಬಾಲಚಿಕ್ಕು ಅಮ್ಮ ಶ್ರೀ ಕರಿಬಸವೇಶ್ವರ ಹಾಗೂ ಬಾಲಸುಬ್ರಹ್ಮಣ್ಯ ದೇವಸ್ಥಾನ

Mahesha Hindlemane
ರಿಪ್ಪನ್ಪೇಟೆ ; ತಮ್ಮಡಿಕೊಪ್ಪದ ಶ್ರೀ ಕರಿಬಸವೇಶ್ವರ ಶ್ರೀ ಬಾಲಚಿಕ್ಕಮ್ಮ ಹಾಗೂ ಬಾಲಸುಬ್ರಹ್ಮಣ್ಯ ಪರಿವಾರ ದೇವರ ಸನ್ನಿಧಾನದಲ್ಲಿ ಪ್ರತಿ ಭಾನುವಾರ ದೇವರ …
Read more
ಸಕ್ರೆಬೈಲು ಆನೆ ಬಾಲಣ್ಣಗೆ ಗಾಯ – ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ
Koushik G K
ಶಿವಮೊಗ್ಗ:ಶಿವಮೊಗ್ಗ ದಸರಾ ಆನೆ ಬಾಲಣ್ಣಗೆ ಕಿವಿಗೆ ಗಾಯ ಆದ ಘಟನೆ ಮಾಧ್ಯಮಗಳಲ್ಲಿ ಹೊರಬಿದ್ದ ನಂತರ, ಅರಣ್ಯ ಮತ್ತು ಪರಿಸರ ಸಚಿವ …
Read more
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಸೇವೆ ಆರಂಭ
Koushik G K
ಶಿವಮೊಗ್ಗ: ಸಂಚಾರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (ಸಿಪಿಐ) ದೇವರಾಜ್ ಅವರ ಖಡಕ್ ನಿರ್ಧಾರ ಮತ್ತು ಮುಂದಾಳತ್ವದ ಫಲವಾಗಿ ಶಿವಮೊಗ್ಗ …
Read more
ಹೊಂಬುಜದಲ್ಲಿ ಭಗವಾನ ಶ್ರೀ ಮಹಾವೀರ ತೀರ್ಥಂಕರರ ನಿರ್ವಾಣ ಕಲ್ಯಾಣ | ಸಾತ್ವಿಕ ಜೀವನ ಮೌಲ್ಯಗಳ ಉಪದೇಶ ಶ್ರೀ ಮಹಾವೀರ ತೀರ್ಥಂಕರರ ಪ್ರೇರಣೆ ; ಶ್ರೀಗಳು

Mahesha Hindlemane
ಹೊಂಬುಜ ; “ಜೈನ ಧರ್ಮದ 24ನೇಯ ತೀರ್ಥಂಕರರಾದ ಶ್ರೀ ಮಹಾವೀರ ಸ್ವಾಮಿಯವರ ಅಹಿಂಸಾ ಧರ್ಮದ ಸೂತ್ರಗಳು ಹಾಗೂ ಪರಸ್ಪರ ವಾತ್ಸಲ್ಯಮಯ …
Read more
ಶಿಕ್ಷಣ ಇಲಾಖೆಯ ಹೊಸ ಯೋಜನೆಗಳ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯ ಶೀಘ್ರ ಶಿವಮೊಗ್ಗಕ್ಕೆ: ಮಧು ಬಂಗಾರಪ್ಪ
Koushik G K
ಶಿವಮೊಗ್ಗ: ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ರೂಪಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ …
Read more
ರಿಪ್ಪನ್ಪೇಟೆ ; ಗ್ರಾಮ ದೇವರ ಹಿತ್ತಾಳೆ, ಪಂಚಲೋಹದ ಮೂರ್ತಿಗಳ ಕಳವು, ದೂರು ದಾಖಲು

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಬೆನವಳ್ಳಿ ಗ್ರಾಮದ ಮಜರೆ ಬೈರಾಪುರ-ಮುಡುಬಾ ಗ್ರಾಮದ ಗ್ರಾಮದೇವರ ಹಿತ್ತಾಳೆ, ಪಂಚಲೋಹದ ಕುದುರೆ ಮತ್ತು ದೇವರ ಪ್ರಭಾವಳಿ, …
Read more
ಮಲೆನಾಡಿನಾದ್ಯಂತ ದೀಪಾವಳಿ ಸಂಭ್ರಮ ; ಖರೀದಿ ಭರಾಟೆ ಜೋರು

Mahesha Hindlemane
ಶಿವಮೊಗ್ಗ ; ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ …
Read more
ಶಿವಮೊಗ್ಗ ; ಸರಣಿ ಅಪಘಾತ, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Mahesha Hindlemane
ಶಿವಮೊಗ್ಗ ; ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಈ ಭೀಕರ …
Read more