Latest News

ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !

Mahesha Hindlemane

ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ …

Read more

ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ ; ಒಂದೂವರೆ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಪವರ್ ಮ್ಯಾನ್ ಸಾ*ವು !

Mahesha Hindlemane

ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ. …

Read more

ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ; ಬಿವೈಆರ್

Mahesha Hindlemane

ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ …

Read more

ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನ ಹೆಚ್ಚಿಸಿ ಕೇಂದ್ರದ ಮಹತ್ವದ ಆದೇಶ – ಸಂಸದ ಬಿ.ವೈ. ರಾಘವೇಂದ್ರ

Koushik G K

ಶಿವಮೊಗ್ಗ:ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಅಡಿಕೆ ಕೊಯ್ಲು ಉಪಕರಣಗಳ ಮೇಲಿನ …

Read more

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸುಭದ್ರ ದೇಶ ಕಟ್ಟಲು ಸಾಧ್ಯ: ಸಂಸದ ಬಿ.ವೈ.ರಾಘವೇಂದ್ರ

Koushik G K

ತೀರ್ಥಹಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸ್ವಾವಲಂಬನೆ ಬಲಿಷ್ಠ ಮತ್ತುಸುಭದ್ರ ದೇಶವನ್ನು ನಿರ್ಮಾಣ ಮಾಡಲು ರಾಷ್ಟ್ರೀಯ ಶಿಕ್ಷಣ …

Read more

ಹೊಸನಗರ: ಮೂಕಾಂಬಿಕ ಅಭಯಾರಣ್ಯದ ಜಲಪಾತ ವೀಕ್ಷಣೆಗೆ ಅಕ್ರಮ ಪ್ರವೇಶ ನಿಷಿದ್ಧ

Koushik G K

ಹೊಸನಗರ: ತಾಲೂಕಿನ ಚಕ್ರಾ ಜಲಾಶಯದ ಸಮೀಪ, ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯೊಳಗೆ ಅಡಗಿರುವ ಅಪರೂಪದ ಜಲಪಾತವೊಂದು ಪ್ರಕೃತಿ ಪ್ರೇಮಿಗಳ ಕಣ್ಮನ ಸೆಳೆಯುತ್ತಿದೆ. …

Read more

ಕೌಟುಂಬಿಕ ಕಲಹ: 20 ದಿನದ ಹಿಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ಪತ್ನಿ ಸಾ*ವು, ಪತಿ ಬಂಧನ

Koushik G K

ಆನಂದಪುರ:ದಂಪತಿಗಳ ನಡುವೆ ನಡೆದ ಗಂಭೀರ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ ಕಂಡಿದ್ದು, ಪತ್ನಿಯ ಸಾ*ವು ನಡೆದಿದೆ. ಆತ್ಮಹ*ತ್ಯೆಗೆ ಯತ್ನಿಸಿ 20 …

Read more

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಫಸಲು ದಾಖಲಾತಿಗೆ ಹೊಸ ಸೌಲಭ್ಯ

Koushik G K

Crop Survey App:ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸೌಲಭ್ಯ ದೊರೆತಿದೆ. ಇನ್ನು ಮುಂದೆ ರೈತರು ತಮ್ಮ ಬೆಳೆ ಮಾಹಿತಿಯನ್ನು …

Read more

‘ಜಂಗಲ್ ಮಂಗಲ್’ ಪ್ರದರ್ಶನ ಯಶಸ್ವಿಯತ್ತ: ಹೊಸ ತಂಡದ ಹೊಸ ಪ್ರಯೋಗ

Koushik G K

ದಕ್ಷಿಣ ಕನ್ನಡದ ಕಾಡುಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು, ಸಂಪೂರ್ಣವಾಗಿ ಹೊಸ ತಂಡದೊಂದಿಗೆ ತೆರೆಕಂಡಿರುವ ‘ಜಂಗಲ್ ಮಂಗಲ್’ ಚಿತ್ರವು ಯಶಸ್ವಿಯಾಗಿ ಎರಡನೇ ವಾರಕ್ಕೆ …

Read more