Latest News

ರಿಪ್ಪನ್ಪೇಟೆಯಲ್ಲಿ ದೀಪಾವಳಿ ಹಬ್ಬದ ಸಂತೆ ಖರೀದಿ ಭರಾಟೆ ಜೋರು

Mahesha Hindlemane
ರಿಪ್ಪನ್ಪೇಟೆ ; ಬೆಳಕಿನ ಹಬ್ಬ ದೀಪಾವಳಿ ಆರಂಭಕ್ಕೂ ಸೋಮವಾರ ಇಂದು ರಿಪ್ಪನ್ಪೇಟೆಯ ವಾರದ ಸಂತೆ ಖರೀದಿ ಬಲು ಜೋರಾಗಿ ಸಂತೆ …
Read more
ಚಾಲಕನ ನಿಯಂತ್ರಣ ತಪ್ಪಿ ಬಸ್ಗೆ ಡಿಕ್ಕಿ ಹೊಡೆದ ಕಾರು ; ವೃದ್ಧ ಸಾವು, ಮೂವರಿಗೆ ಗಾಯ !

Mahesha Hindlemane
ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಹೊಸನಗರದ …
Read more
ರಿಪ್ಪನ್ಪೇಟೆ ; ವಿವಿಧೆಡೆ ಗ್ರಾಮ ದೇವರುಗಳ ದೀಪಾವಳಿ ನೋನಿ ಪೂಜೆ ಸಂಭ್ರಮ

Mahesha Hindlemane
ರಿಪ್ಪನ್ಪೇಟೆ ; ದೀಪಾವಳಿಗೆ ಮುನ್ನ ಮಲೆನಾಡಿನ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಗ್ರಾಮದ ಚೌಡೇಶ್ವರಿ ತಾಯಿ ಪರಿವಾರ ದೇವರುಗಳಿಗೆ ನೋನಿ ಪೂಜೆಯು ಸಂಭ್ರಮ …
Read more
ಜೆಜೆಎಂ ಕಾಮಗಾರಿ ಹೆಸರಿನಲ್ಲಿ ರಸ್ತೆ ಕಿತ್ತು ಹಾಕಿದ ಗುತ್ತಿಗೆದಾರ ; ಕಾಮಗಾರಿ ನಡೆಸದಂತೆ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ ; ಮನೆಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಿಂದಾಗಿ ಕಳೆದ …
Read more
ಬೆಳೆಗಳಿಗೆ ರೋಗ ಭಾದೆ – ರೈತರು ತಕ್ಷಣ ನಿರ್ವಹಣಾ ಕ್ರಮ ಕೈಗೊಳ್ಳಿ
Koushik G K
ಶಿವಮೊಗ್ಗ:ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನಾಟಿ ಮಾಡಿದ ಭತ್ತದ ಬೆಳೆಗಳು ಈಗ 45ರಿಂದ 75 ದಿನಗಳ ಅವಧಿಯ ಬೆಳವಣಿಗೆಯ ಹಂತದಲ್ಲಿವೆ. ಆದರೆ, …
Read more
ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗ ಪರೀಕ್ಷೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ ಪ್ರಕಟ
Koushik G K
ಶಿವಮೊಗ್ಗ:ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗದಡಿ ಇರುವ ಕೆಲವು ಲೆವೆಲ್ ಕ್ರಾಸಿಂಗ್ (ಎಲ್ಸಿ)ಗಳಲ್ಲಿ ಪರೀಕ್ಷಾ ಕಾರ್ಯ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ನಿರ್ದಿಷ್ಟ ಅವಧಿಗೆ ವಾಹನ …
Read more
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಗವಟೂರು ಗ್ರಾಮದ ನಿವಾಸಿ ಗೀತಾ (33) ಗೃಹಿಣಿ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಬೆಂಗಳೂರಿನ …
Read more
ಕಾಂಗ್ರೆಸ್ ವಿರುದ್ಧ ಹೊಸನಗರದಲ್ಲಿ ಬಿಜೆಪಿ ಆಕ್ರೋಶ | ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ; ಹರತಾಳು ಹಾಲಪ್ಪ

Mahesha Hindlemane
ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. …
Read more
ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಲು ಕರೆ

Mahesha Hindlemane
ರಿಪ್ಪನ್ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ …
Read more