Latest News

ಲೂರ್ದುಮಾತೆಯ ದೇವಾಲಯ- ತೀರ್ಥಹಳ್ಳಿ: ‘ಕ್ಯಾಥೋಲಿಕ್ ಅಸೋಸಿಯೇಶನ್’ ಹಾಗೂ ‘ರೋಟರಿ ಕ್ಲಬ್’ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರ
Koushik G K
ತೀರ್ಥಹಳ್ಳಿ: ಪಟ್ಟಣದ ಲೂರ್ದುಮಾತೆಯ ದೇವಾಲಯದ 125ನೇ ಜ್ಯೂಬಿಲಿ ವರ್ಷಾಚರಣೆಯ ಅಂಗವಾಗಿ ಲೂರ್ದುಮಾತೆಯ ದೇವಾಲಯದ ಆವರಣದಲ್ಲಿ ದೇವಾಲಯದ ‘ಕ್ಯಾಥೋಲಿಕ್ ಅಸೋಸಿಯೇಷನ್’ ಸಂಘಟನೆ ಹಾಗೂ ‘ಮಹಿಳಾ …
Read more
ಹೊಸನಗರ : ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಾಧನೆ ಬಗ್ಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ; ಬಿಇಒ ಹೆಚ್.ಆರ್. ಕೃಷ್ಣಮೂರ್ತಿ

Mahesha Hindlemane
ಹೊಸನಗರ ; ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಅನುದಾನ ರಹಿತ ಪ್ರೌಢ ಶಾಲೆ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ …
Read more
ಜು.17 ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಮೆಸ್ಕಾಂ ಪ್ರಕಟಣೆ
Koushik G K
ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ 06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 17 ರಂದು ಬೆಳಗ್ಗೆ …
Read more
ಸಿಗಂದೂರಿನ ಲಾಂಚ್ಗಳನ್ನು ಇನ್ಮುಂದೆ ಹೊಟೇಲ್ಗಳಾಗಿ ಪರಿವರ್ತನೆ : ಶಾಸಕ ಬೇಳೂರು ಗೋಪಾಲಕೃಷ್ಣ
Koushik G K
ಶಿವಮೊಗ್ಗ :ರಾಜ್ಯದ ಶ್ರದ್ಧಾ ಸ್ಥಳವಾಗಿ ಹೆಸರಾಗಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಎರಡು ಲಾಂಚ್ಗಳನ್ನು ಇನ್ನು ಮುಂದೆ ಪ್ರವಾಸೋದ್ಯಮ ವಿಕಾಸಕ್ಕಾಗಿ ಹೊಟೇಲ್ಗಳಾಗಿ …
Read more
ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಮತ್ತು ಆರ್.ಕೆ ಫೌಂಡೇಶನ್ ಸಹಯೋಗದಲ್ಲಿ ಕಲಿಕೋಪಕರಣ ವಿತರಣೆ

Mahesha Hindlemane
ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನಡೆದ ಸರಳ ಮತ್ತು ಸುಂದರ ಕಾರ್ಯಕ್ರಮದಲ್ಲಿ ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಹಾಗೂ …
Read more
ಶಕ್ತಿ ಯೋಜನೆಯ ಸಾಧನೆ: ಸಾಗರ ಡಿಪೋ ಚಾಲಕರಿಗೆ ಶಾಸಕರಿಂದ ಸನ್ಮಾನ!
Koushik G K
ಸಾಗರ: ಕರ್ನಾಟಕ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಸೇವೆಗಳನ್ನು ಪಡೆಯುತ್ತಿರುವುದು …
Read more
ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ನಿಂದಿಸುವ ಜ್ಞಾನೇಂದ್ರರ ಧೋರಣೆ ಕೆಟ್ಟದಾಗಿದೆ : ಕಿಮ್ಮನೆ ರತ್ನಾಕರ್
Koushik G K
ರ್ತೀರ್ಥಹಳ್ಳಿ: ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನಡವಳಿಕೆ ಕೆಟ್ಟದ್ದಾಗಿದ್ದು,ಸರ್ಕಾರಿ ಅಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡುವ ಕೆಟ್ಟ ಅಭಿರುಚಿ ಅವರದ್ದಾಗಿದೆ,ಪಟ್ಟಣ ಪಂಚಾಯತಿ ಅಧಿಕಾರಿಯನ್ನು …
Read more
ಸಿಗಂದೂರು ಸೇತುವೆ ಉದ್ಘಾಟನೆ: ಮಲೆನಾಡಿಗರ ಆರು ದಶಕಗಳ ಕನಸು ಸಾಕಾರ
Koushik G K
ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ …
Read more
ಸಿಗಂದೂರು ಸೇತುವೆ ಲೋಕಾರ್ಪಣೆ ಮುಂದೂಡಿ : ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ
Koushik G K
ಸಿಗಂದೂರು ಸೇತುವೆ : ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ದಶಕಗಳಿಂದಲೂ ಜನರು ನಿರೀಕ್ಷಿಸಿದ್ದ ಸಿಗಂದೂರು ಸೇತುವೆ ಲೋಕಾರ್ಪಣೆಯ ಕ್ಷಣ ಇದೀಗ …
Read more