Latest News

ರಿಪ್ಪನ್ಪೇಟೆಯಲ್ಲಿ ವಾರದ ಸಂತೆ ; ದೀಪಾವಳಿ ಹಿನ್ನೆಲೆಯಲ್ಲಿ ಬೂರೆ ಮಗೆ ವ್ಯಾಪಾರ ಬಲು ಜೋರು

Mahesha Hindlemane
ರಿಪ್ಪನ್ಪೇಟೆ ; ರಿಪ್ಪನ್ಪೇಟೆಯಲ್ಲಿ ಸೋಮವಾರ ನಡೆದ ವಾರದ ಸಂತೆಯಲ್ಲಿ ಗಗನಕ್ಕೇರಿದ ತರಕಾರಿ, ಹಣ್ಣು-ಹಂಪಲು ಮತ್ತು ದಿನಸಿ ಸಾಮಗ್ರಿಗಳ ಬೆಲೆಯ ನಡುವೆಯೂ …
Read more
ಗಾಂಧೀಜಿ ಕನಸನ್ನು SKDRDP ಕಾರ್ಯಗತಗೊಳಿಸುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

Mahesha Hindlemane
ಹೊಸನಗರ ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಶಕಗಳ ಹಿಂದೆ ಕಂಡಿದ್ದ ಕನಸು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಮೂಲಕ ಇಂದು ಸಾಕಾರಗೊಳ್ಳುತ್ತಿದೆ …
Read more
ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ ; ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Mahesha Hindlemane
ಶಿವಮೊಗ್ಗ ; ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ …
Read more
ಹೊಸನಗರ ; ಭೂತ ಬಂಗಲೆಯಾಗಲಿದೆ ತಹಸೀಲ್ದಾರ್ ಮನೆ !

Mahesha Hindlemane
ಹೊಸನಗರ : ಸುಮಾರು 30ವರ್ಷಗಳ ಹಿಂದೆ ಪ್ರತಿಯೊಬ್ಬ ತಹಸೀಲ್ದಾರರು ಇಲ್ಲಿನ ತಹಸೀಲ್ದಾರ್ ಮನೆಯೆಂದೇ ಕರೆಸಿಕೊಳ್ಳುವ ತಾಲ್ಲೂಕು ಕಛೇರಿಗೆ ಎದುರು ಕಾಣುವ …
Read more
ಹೊಸನಗರಕ್ಕೆ ತಕ್ಷಣ ನೂತನ ತಹಸೀಲ್ದಾರ್ ನೇಮಿಸಿ, ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ; ಮತ್ತಿಮನೆ ಸುಬ್ರಹ್ಮಣ್ಯ

Mahesha Hindlemane
ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್ ಸಾಗರ ತಹಸೀಲ್ದಾರ್ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು …
Read more
ಹುಲ್ಲು ಕೊಯ್ಯುವಾಗ ಹಾವು ಕಡಿದು ರೈತ ಸಾ*ವು !

Mahesha Hindlemane
ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ …
Read more
ರಸ್ತೆ ನಿರ್ಮಿಸಲು ₹ 1 ಲಕ್ಷ ನೀಡಿದ ಟಿ.ಆರ್. ಕೃಷ್ಣಪ್ಪ ! ರಿಪ್ಪನ್ಪೇಟೆಯಲ್ಲಿ ಪೊಲೀಸ್ ಕ್ವಾಟ್ರಸ್ ಹೋಗುವ ಜಾಗಕ್ಕೆ ರಸ್ತೆ ನಿರ್ಮಿಸಲು ಆಗ್ರಹ

Mahesha Hindlemane
ಶಿವಮೊಗ್ಗ : ರಿಪ್ಪನ್ಪೇಟೆಯ ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಹೋಗುವ ರಸ್ತೆಯನ್ನು ನಿರ್ಮಿಸಲು 10 ಲಕ್ಷ ರೂ.ಗಳು ಖರ್ಚಾಗಲಿದ್ದು, ತಾವು ಅದಕ್ಕೆ …
Read more
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ; ಖರೀದಿಗೆ ಏಜೆನ್ಸಿ ನೇಮಕ

Mahesha Hindlemane
ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ …
Read more
ಮಣಿಪಾಲ ಆರೋಗ್ಯ ಕಾರ್ಡ್ನ ರಜತ ಮಹೋತ್ಸವ | ಮಣಿಪಾಲ ಆರೋಗ್ಯ ಕಾರ್ಡ್ 2025ರ ನೋಂದಣಿ ಪ್ರಾರಂಭ

Mahesha Hindlemane
ರಿಪ್ಪನ್ಪೇಟೆ ; ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ …
Read more