Latest News

ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ; ಡಿಡಿಪಿಐ ಚಂದ್ರಪ್ಪ ಗುಂಡಪಲ್ಲಿ

Mahesha Hindlemane
ಹೊಸನಗರ ; ಇಂದಿನ ಶೈಕ್ಷಣಿಕ ಯುಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಒಲವು ತೋರಿಸಿದ್ದಲ್ಲಿ …
Read more
ಬಿ.ಎಸ್. ಯಡಿಯೂರಪ್ಪನವರ ಬದ್ಧತೆ,ಸಂಕಲ್ಪದ ಮೂಲ ಕಾರಣದಿಂದ ಸಿಗಂದೂರು ಸೇತುವೆ ಲೋಕಾರ್ಪಣೆ: ಆರಗ ಜ್ಞಾನೇಂದ್ರ
Koushik G K
ತೀರ್ಥಹಳ್ಳಿ: ಶರಾವತಿ ಸಂತ್ರಸ್ತರ 60ವರ್ಷದ ಶಾಪ ವಿಮೋಚನೆಯ ಮಂಗಳಮಯ ಕಾರ್ಯಕ್ರಮವಾದ ರೂ.423ಕೋಟಿ ವೆಚ್ಚದ ಬೃಹತ್ ಸಿಗಂದೂರು ಸೇತುವೆಯು ಜುಲೈ 14ರ …
Read more
ಸಿಗಂದೂರು ಸೇತುವೆ ನಿರ್ಮಾಣ ಕಾರ್ಯಕ್ಕೆ ಶ್ರಮಿಸಿದ ಸಂಸದರನ್ನು ಪ್ರಶಂಸಿಸಿದ ಹರತಾಳು ಹಾಲಪ್ಪ

Mahesha Hindlemane
ರಿಪ್ಪನ್ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವುದು ಸಮಯೋಚಿತ ನಿರ್ಧಾರದೊಂದಿಗೆ ಸಾರ್ವಜನಿಕರ …
Read more
ರಿಪ್ಪನ್ಪೇಟೆ ; ಹೆಚ್ಚಿದ ಬೀದಿನಾಯಿ, ಬಿಡಾಡಿ ಜಾನುವಾರುಗಳ ಹಾವಳಿ – ವಾಹನ ಸವಾರರ ಪರದಾಟ !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಪ್ರಮುಖ ರಸ್ತೆ ಮತ್ತು ಬಡಾವಣೆ, ಶಾಲೆ, ಮಾಂಸ, ಮೀನು ಮಾರುಕಟ್ಟೆಯ ಬಳಿ ಬೀದಿ ನಾಯಿಗಳ ಹಾವಳಿ …
Read more
ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆ! ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ
Koushik G K
ಶಿವಮೊಗ್ಗ– ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಖೈದಿಗೆ ತಕ್ಷಣವೇ ಮೆಗ್ಗಾನ್ …
Read more
ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ! ಸಾಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜು
Koushik G K
ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ …
Read more
ವಸ್ತು ನಿಷ್ಠ ವರದಿ ಸಲ್ಲಿಸಿ : ಅಧಿಕಾರಿಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ತಾಕೀತು
Koushik G K
ಹೊಸನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಅನುಷ್ಠಾನ ಸಭೆಗೆ ಅಧಿಕಾರಿಗಳು ಅಗತ್ಯ ವಸ್ತು ನಿಷ್ಠ ವರದಿಯೊಂದಿಗೆ ಹಾಜರಾಗಬೇಕು. …
Read more
ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ

Mahesha Hindlemane
ರಿಪ್ಪನ್ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲಭಾರತ …
Read more
ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ

Mahesha Hindlemane
ರಿಪ್ಪನ್ಪೇಟೆ : ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ. ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಗುರು ಇರುತ್ತಾನೆ. …
Read more