Latest News

ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !

Mahesha Hindlemane
ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ …
Read more
ಪ್ರಧಾನಿ ಮೋದಿ ಪತ್ರಕ್ಕೂ ಕ್ಯಾರೆ ಎನ್ನದ ಬಿಎಸ್ಎನ್ಎಲ್ ಅಧಿಕಾರಿಗಳ ವಿರುದ್ಧ ವಾರಂಬಳ್ಳಿ ಗ್ರಾಮಸ್ಥರ ಪ್ರತಿಭಟನೆ

Mahesha Hindlemane
ಹೊಸನಗರ ; ಕಳೆದ ಏಳೆಂಟು ವರ್ಷಗಳ ಗ್ರಾಮಸ್ಥರ ನ್ಯಾಯಯುತ ಬೇಡಿಕೆಗೆ ಬಿಎಸ್ಎನ್ಎಲ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ …
Read more
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

Mahesha Hindlemane
ಶಿವಮೊಗ್ಗ ; ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ …
Read more
ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !

Mahesha Hindlemane
ಶಿಕಾರಿಪುರ ; ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಕಾರಿಪುರ ಪಟ್ಟಣದಿಂದ …
Read more
ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ; ಬೈಕ್ ಸವಾರನಿಗೆ ಗಾಯ !

Mahesha Hindlemane
ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಸೋಮೇಶ್ವರ ಬಳಿ ಗೋಳಿ …
Read more
ವೀರಶೈವ ಲಿಂಗಾಯಿತ ಜಾತಿಗಣತಿ ಮರುಗಣತಿ ಮಾಡಲು ಸರ್ಕಾರಕ್ಕೆ ಒತ್ತಾಯ

Mahesha Hindlemane
ರಿಪ್ಪನ್ಪೇಟೆ ; ಸಚಿವ ಸಂಪುಟದಲ್ಲಿ ಮಂಡಿಸಿರುವ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ನೀಡಲಾದ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸಿ ಮರು …
Read more
ಸಿಬ್ಬಂದಿ ಮಾಡಿದ ತಪ್ಪಿಗೆ ಖಾತೆದಾರರಿಗೆ ಬರೆ | ಅನುಭೋಗ ಮಾಲೀಕರದ್ದು, 45 ನಿವೇಶನಗಳ ಖಾತೆ ಮುನ್ಸಿಪಾಲಿನದ್ದು !!

Mahesha Hindlemane
ಹೊಸನಗರ ; ಸರ್ಕಾರಿ ನೌಕರ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸ್ವಲ್ಪ ಬೇಜವಾಬ್ದಾರಿ ತೋರಿದಲ್ಲಿ, ಇಲಾಖೆಯ ಕಡತ ನಿರ್ವಹಣೆ ಹಾಗೂ …
Read more
ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

Mahesha Hindlemane
ರಿಪ್ಪನ್ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ …
Read more
ಕುಡಿತದ ದುಶ್ಚಟದಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

Mahesha Hindlemane
ಹೊಸನಗರ ; ಕುಡಿತದ ದುಶ್ಚಟದಿಂದ ಅಪರಾಧಗಳ ಸಂಖ್ಯೆಗಳು ಹೆಚ್ಚುತ್ತಿದ್ದು ಕುಡಿತದಿಂದ ಶೇ.2ರಷ್ಟು ವಿಚ್ಚೇದನಗಳ ಸಂಖ್ಯೆ ಹಾಗೂ ಅನೈತಿಕ ಸಂಬಂಧವು ಜಾಸ್ತಿ …
Read more