Latest News

ಸಿಗಂದೂರು ಸೇತುವೆಗೆ ಹೆಸರು ಮುಖ್ಯವಲ್ಲ ; ಹರತಾಳು ಹಾಲಪ್ಪ

Mahesha Hindlemane

ಹೊಸನಗರ ; ಹತ್ತಾರು ವರ್ಷದ ಸೇತುವೆಯ ಕನಸು ಈಗ ಉದ್ಘಾಟನೆ ಭಾಗ್ಯ ಕಾಣುತ್ತಿದೆ ಈ ಸಿಗಂದೂರು ಸೇತುವೆಗೆ ಹೆಸರಿಡುವುದು ಮುಖ್ಯವಲ್ಲ …

Read more

ಶರಾವತಿ ಸಂತ್ರಸ್ತರ 6 ದಶಕಗಳ ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮದಲ್ಲಿ ಸಾಕ್ಷರಾಗುವಂತೆ ಹರತಾಳು ಹಾಲಪ್ಪ ಕರೆ

Mahesha Hindlemane

ಹೊಸನಗರ ; ಶರಾವತಿ ಸಂತ್ರಸ್ತರ ಆರು ದಶಕಗಳ ಶಾಪ ವಿಮೋಚನೆಯ ಈ ಮಂಗಳ ಕಾರ್ಯಕ್ರಮದಲ್ಲಿ ರಾಜ್ಯದ ಜನತೆ ಸಾಕ್ಷರಾಗುವಂತೆ ಮಾಜಿ …

Read more

ರೋಲ್ಸ್ ರಾಯ್ಸ್‌ ಕಾರು ಕಂಪನಿಯಲ್ಲಿ ಕೆಲಸ ಗಿಟ್ಟಿಸಿದ ತೀರ್ಥಹಳ್ಳಿ ಮೂಲದ ರಿತುಪರ್ಣ!

Koushik G K

Thrithahali student gets job in rolls royce ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್ ನಲ್ಲಿ ಉದ್ಯೋಗ …

Read more
crime news

ಬೊಮ್ಮನಕಟ್ಟೆಯಲ್ಲಿ ಎ*ಣ್ಣೆ ಪಾರ್ಟಿಯ ನಡುವೆ ನಡೆದ ಜಗಳ; ಯುವಕನ ಬರ್ಬರ ಹ*ತ್ಯೆ

Koushik G K

ಶಿವಮೊಗ್ಗ– ನಗರದ ಹೊರವಲಯ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಎಣ್ಣೆ ಪಾರ್ಟಿಯ ನಡುವೆ ನಡೆದ ಜಗಳವು ಯುವಕನ ಬರ್ಬರ ಹ*ತ್ಯೆಗೆ ಕಾರಣವಾಗಿರುವ …

Read more

ಜು.22 ರಂದು ಕೆಂಚನಾಲ ಮಾರಿಕಾಂಬ ಜಾತ್ರೆ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ಜಾತ್ರಾ ಮಹೋತ್ಸವವು ಜುಲೈ 22 ರಂದು ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನದ …

Read more

ಬಿಜೆಪಿಯವರು ಸಂವಿಧಾನ ಒಪ್ಪಿಕೊಂಡರೆ RSS ಅನ್ನು ತಿರಸ್ಕರಿಸಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

Koushik G K

ಶಿವಮೊಗ್ಗ: “ಬಿಜೆಪಿಯವರು ಭಾರತೀಯ ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಅಥವಾ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನಾ ಗಂಗಾ ಮತ್ತು ಕೃತಿ ಸಂಘ ರೂಪದರ್ಶನವನ್ನು ಎರಡರಲ್ಲಿ …

Read more

ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !

Mahesha Hindlemane

ರಿಪ್ಪನ್‌ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ …

Read more

ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ ಈ ಜಾಗದಲ್ಲಿ ನಡೆಯಲಿದೆ

Koushik G K

ಸಾಗರ: ‌ಜುಲೈ 14ರಂದು ಸಿಗಂದೂರಿನ ಸೇತುವೆಯ ಭವ್ಯ ಉದ್ಘಾಟನೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು …

Read more

ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ 5 ಹೊಸ ವೈದ್ಯರ ನೇಮಕ

Koushik G K

ತೀರ್ಥಹಳ್ಳಿ:ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿನ ವೈದ್ಯರ ವರ್ಗಾವಣೆ ಭಾರೀ ಚರ್ಚೆಗೆ ಕಾರಣವಾಗಿದ್ದರ ನಡುವೆ ರಾಜ್ಯ ಸರ್ಕಾರ 5 ಹೊಸ ವೈದ್ಯರನ್ನು ನೇಮಕಗೊಳಿಸಿರುವ …

Read more