Latest News

ಹುಬ್ಬಳ್ಳಿ ಪಿಎಸ್ಐ ಅನ್ನಪೂರ್ಣರ ದಿಟ್ಟ ತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ

Mahesha Hindlemane
ರಿಪ್ಪನ್ಪೇಟೆ ; ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ …
Read more
ಲೇಖನಾ ಜಿ.ನಾಯಕ್ ಸಮಾಜ ಸೇವಾ ರಾಜ್ಯ ಪ್ರಶಸ್ತಿಗೆ ಭಾಜನ

Mahesha Hindlemane
ರಿಪ್ಪನ್ಪೇಟೆ ; 2025-26ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಗೆ ರಿಪ್ಪನ್ಪೇಟೆಯ ಲೇಖನಾ ಜಿ.ನಾಯ್ಕ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಹಿಂದುಳಿದ …
Read more
ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್

Mahesha Hindlemane
ರಿಪ್ಪನ್ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ …
Read more
ರಿಪ್ಪನ್ಪೇಟೆಯಲ್ಲಿ ಭಾರಿ ಮಳೆ ; ಎಲ್ಲೆಡೆ ಬಿದ್ದ ರಾಶಿ-ರಾಶಿ ಆಲಿಕಲ್ಲು !

Mahesha Hindlemane
ರಿಪ್ಪನ್ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ …
Read more
ಹೊಸನಗರದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ

Mahesha Hindlemane
ಹೊಸನಗರ ; 1944 ರ ಏಪ್ರಿಲ್ 14 ರಂದು ಮುಂಬೈನ ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುತ್ತಿದ್ದ …
Read more
ಹೊಸನಗರ ; ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Mahesha Hindlemane
ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣತಜ್ಞ ನ್ಯಾಯ ಶಾಸ್ತ್ರಜ್ಞ ಸಾಮಾಜಿಕ ಸುಧಾರಕ …
Read more
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಬೇಳೂರು

Mahesha Hindlemane
ರಿಪ್ಪನ್ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. …
Read more
ಗರ್ತಿಕೆರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ನೂತನ ರಥ, ರಜತ ಕವಚ ಸಮರ್ಪಣೆ | ಸನಾತನ ಸಂಸ್ಕೃತಿಯಲ್ಲಿ ದೇವರಿಗಿಂತ ಪೂಜ್ಯನೀಯ ಸ್ಥಾನ ಗುರುವಿಗಿದೆ ; ಹೊಂಬುಜ ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಸನಾತನ ಸಂಸ್ಕೃತಿಯಲ್ಲಿ ಭಗವಂತನಿಗಿಂತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ …
Read more
ತೀರ್ಥಹಳ್ಳಿ ; ಏ.14 ರಿಂದ ಅಗ್ನಿಶಾಮಕ ಸೇವಾ ಸಪ್ತಾಹ

Mahesha Hindlemane
ತೀರ್ಥಹಳ್ಳಿ ; ಇಲ್ಲಿನ ಅಗ್ನಿಶಾಮಕ ಠಾಣೆ ವತಿಯಿಂದ ಏ.14 ರಿಂದ ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಆಚರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ …
Read more