Latest News

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

Mahesha Hindlemane
ಭದ್ರಾವತಿ ; ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ …
Read more
ಹೊಂಬುಜದಲ್ಲಿ ಮಹಾವೀರ ಜಯಂತಿ ಆಚರಣೆ | ಯುದ್ಧೋನ್ಮಾದ ಜಗತ್ತಿಗೆ ಶಾಂತಿ ಸಂದೇಶ ಸಹಬಾಳ್ವೆ-ಸಾಮರಸ್ಯ-ಪರಿಸರ ರಕ್ಷಣೆಗೆ ಆದ್ಯತೆ ; ಶ್ರೀಗಳು

Mahesha Hindlemane
ಹೊಂಬುಜ : ಜೈನಧರ್ಮದ 24ನೇ ತೀರ್ಥಂಕರರಾದ ಶ್ರೀ ಮಹಾವೀರ ತೀರ್ಥಂಕರರ 2625ನೇ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಕ್ತಿಭಾವಗಳಿಂದ …
Read more
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಹೋರಾಟಕ್ಕೆ ಬೆಂಬಲವಾಗಿ ನಾವು ಭಾಗಿಯಾಗುತ್ತೇವೆ ; ಕಲಗೋಡು ರತ್ನಾಕರ್

Mahesha Hindlemane
ಹೊಸನಗರ ; ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಎಲ್ಲ ಕೆಲಸಗಳಲ್ಲಿಯೂ ಭಾಗಿಯಾಗುತ್ತಿದ್ದಾರೆ. ಆದರೆ ಸಂಬಳ ಕಡಿಮೆ ನೀಡುತ್ತಿದ್ದು ಅವರನ್ನು ಖಾಯಂ ನೌಕರರಾಗಿ …
Read more
ಪ್ರತಿಭಾವಂತ ಮಕ್ಕಳ ಸನ್ಮಾನ ಅಭಿವೃದ್ಧಿಯ ಸಂಕೇತ : ಕೆ.ವಿ. ಕೃಷ್ಣಮೂರ್ತಿ

Mahesha Hindlemane
ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಾಗಿರಲಿ ಅಥವಾ ಸರ್ಕಾರಗಳೇ ಆಗಿರಲಿ ಪ್ರತಿಭಾವಂತ ಮಕ್ಕಳನ್ನು ಗುರುತಿಸುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುವುದರ ಜೊತೆಗೆ ಸಮಾಜದ …
Read more
ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

Mahesha Hindlemane
ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ …
Read more
ರಿಪ್ಪನ್ಪೇಟೆ ಸುಶೀಲಮ್ಮರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ ಪ್ರದಾನ

Mahesha Hindlemane
ರಿಪ್ಪನ್ಪೇಟೆ ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘಟನೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ರಿಪ್ಪನ್ಪೇಟೆ ಸಮೀಪದ ಚಿಕ್ಕಜೇನಿ ಮುಡಾಗ್ರೆ …
Read more
ಮಾ.31ರಂದು ಸಿ.ಡಿ.ಎಸ್ ಸಮುದಾಯ ಭವನದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕ್ಯಾಂಪ್ ; ಹೊಸನಗರ ತಹಸೀಲ್ದಾರ್ ಭರತ್ರಾಜ್

Mahesha Hindlemane
ಹೊಸನಗರ ; ರಾಜ್ಯಾದ್ಯಂತ ಮತದಾರ ಪಟ್ಟಿಯ ಮ್ಯಾಪಿಂಗ್ ನಡೆಯುತ್ತಿದ್ದು ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಪ್ರಗತಿ …
Read more
ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಡಾ. ಹೇಮಂತ್ ನೇಮಕ

Mahesha Hindlemane
ಹೊಸನಗರ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಸುಮಾರು 5 ವರ್ಷಗಳಿಂದ ಸರ್ಜನ್ ಹಾಗೂ ವೈದ್ಯಾಧಿಕಾರಿಯಾಗಿ ಸೇವೆ …
Read more
ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ !

Mahesha Hindlemane
ಶಿವಮೊಗ್ಗ ; ವಿದ್ಯಾರ್ಥಿಯೋರ್ವ ತಂದೆ ಸಾವಿನ ದುಃಖದಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ ನಡೆದಿದೆ. ಹೌದು, ಇಂದು ಎಸ್ಎಸ್ಎಲ್ಸಿ ಗಣಿತ …
Read more