Latest News

ಜೆಸಿಐ ಕೋಣಂದೂರು ಸೃಷ್ಟಿ ವತಿಯಿಂದ ಮುನಿಯೂರು ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ನೋಟ್ಬುಕ್ ವಿತರಣೆ
Koushik G K
ಕೋಣಂದೂರು :ಮುನಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಜೆಸಿಐ ಕೋಣಂದೂರು ಸೃಷ್ಟಿ ತಂಡದ ವತಿಯಿಂದ ಉಚಿತ …
Read more
ರಿಪ್ಪನ್ಪೇಟೆ ; ರಾಜೇಶ್ ಬಲ್ಲಾಳ್ ನಿಧನ !

Mahesha Hindlemane
ರಿಪ್ಪನ್ಪೇಟೆ : ಪಟ್ಟಣದ ಉದ್ಯಮಿ ಹಾಗೂ ರೋಟರಿ ಕ್ಲಬ್ನ ಕಾರ್ಯದರ್ಶಿ ರವೀಂದ್ರ ಬಲ್ಲಾಳ್ ಅವರ ಸಹೋದರ ರಾಜೇಶ್ ಬಲ್ಲಾಳ್ (60) …
Read more
ತೀರ್ಥಹಳ್ಳಿ : ದೇವಾಲಯದಿಂದ ಚಿನ್ನಾಭರಣ ಕಳ್ಳತನ
Koushik G K
ತೀರ್ಥಹಳ್ಳಿ: ದೇವರ ಮೂರ್ತಿಗಳಿಗೆ ಹಾಕಿದ್ದ ಚಿನ್ನದ ಸರ ಮತ್ತು ಚಿನ್ನದ ಗುಂಡುಗಳನ್ನು ಕಳ್ಳತನ ಮಾಡಿದ ಘಟನೆ ತಾಲೂಕಿನ ಗರಗ ಗ್ರಾಮದ …
Read more
ಸಕಲ ಸಿದ್ಧಿಗಳಿಗೆ ಹೇಳುವ ಜ್ಞಾನ ಮಾಡುವ ಮನಸ್ಸು ಮುಖ್ಯ ; ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ವಯಸ್ಸು ಇದ್ದಾಗ ವಿದ್ಯೆ ಶಕ್ತಿಯಿದ್ದಾಗ ಹಣ ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ …
Read more
ಸಾಗರ :ಬಂಗಲಗಲ್ಲು–ಚದರವಳ್ಳಿ ರಸ್ತೆ ದುಸ್ಥಿತಿ: ಕೆಸರುಗದ್ದೆಯಂತಾದ ರಸ್ತೆ !
Koushik G K
ಸಾಗರ :ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೇತುವೆ-ವಿಮಾನ ನಿಲ್ದಾಣಗಳ ನಿರ್ಮಾಣವಾಗುತ್ತಿದ್ದರೂ, ಮಲೆನಾಡಿನ ಹಳ್ಳಿಗಳ ಮೂಲಸೌಕರ್ಯ ಸಮಸ್ಯೆಗಳು ಇನ್ನೂ ಬಗೆಹರಿಯುತ್ತಿಲ್ಲ. ಇದಕ್ಕೆ ಉದಾಹರಣೆಯೇ …
Read more
ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ | ಯಜ್ಞೋಪವೀತ ಧಾರಣೆಯಿಂದ ಜೀವನಕ್ಕೆ ಶ್ರೀರಕ್ಷೆ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ‘ಜೈನ ಧರ್ಮಿಯರು ಜೈನ ಸಿದ್ಧಾಂತಗಳನ್ನು ಅನೂಚಾನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಸಮ್ಯಕ್ ದರ್ಶನ, ಜ್ಞಾನ, ಚಾರಿತ್ರ್ಯ ಆದರ್ಶಪ್ರಾಯವಾಗುತ್ತದೆ’ ಎಂದು …
Read more
ಸಮಾಜದ ಅಂಕು-ಡೊಂಕು ತಿದ್ದುವ ಸಾಧನ ದಿನಪತ್ರಿಕೆಗಳು ; ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಸಾಧನವೇ ದಿನಪತ್ರಿಕೆ. ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿಯುವ ರಾಜಕಾರಣಿಗಳನ್ನು …
Read more
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಸನಗರ ಶಾಸಕರ ಶಾಲೆ ಸರ್ಕಲ್ ಕಲ್ಲುಗಳು !

Mahesha Hindlemane
ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಶಾಸಕರ ಶಾಲೆ ಸರ್ಕಲ್ನಲ್ಲಿ ಸುಮಾರು ನೂರಾರು ವರ್ಷಗಳ ಹಿಂದೆ ಕಲ್ಲುಗಳಿಂದ ಸರ್ಕಲ್ಗಳನ್ನು ನಿರ್ಮಿಸಿ …
Read more
ಕೆಳದಿ ವೀರರಾಣಿ ಚೆನ್ನಮ್ಮ 328ನೇ ಪುಣ್ಯಸ್ಮರಣೆ ; ಸಮಾಧಿಗೆ ವಿಶೇಷ ಪೂಜಾ ಕೈಂಕರ್ಯ

Mahesha Hindlemane
ಹೊಸನಗರ ; ತಾಲೂಕಿನ ಬಿದನೂರಿನ(ನಗರ) ಕಲ್ಮಠದ ಆವರಣದಲ್ಲಿನ ಕೆಳದಿ ಸಾಮ್ರಾಜ್ಯದ ಶರಣೆ ವೀರರಾಣಿ ಚೆನ್ನಮ್ಮ ಅವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸುವ …
Read more