Latest News

ಕೆಂಚನಾಲ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಉಬೇದುಲ್ಲಾ ಷರೀಫ್ ರಾಜೀನಾಮೆ | ಸಿಡಿಲು ಬಡಿದು ಎರಡು ಎಮ್ಮೆ ಸಾವು ! | ಲಕ್ಕಿ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ
malnadtimes.com
ರಿಪ್ಪನ್ಪೇಟೆ ; ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ …
Read more
Arecanut, Black Pepper Price 28 April 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
malnadtimes.com
Arecanut & Black Pepper Today Price | ಏಪ್ರಿಲ್ 28 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black …
Read more
ಹೊಸನಗರ ಭಾಗದಲ್ಲಿ ಪ್ರವಾಸೋದ್ಯಮ ಹಬ್ ರಚಿಸುವ ಚಿಂತನೆ ; ಸಂಸದ ಬಿ.ವೈ.ರಾಘವೇಂದ್ರ
malnadtimes.com
ಹೊಸನಗರ ; ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ 1000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನದಲ್ಲಿ ಭರದಿಂದ ಸಾಗುತ್ತಿದೆ. ಹೆದ್ದಾರಿ …
Read more
ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಬೇಕು ; ಮಳಲಿ ಶ್ರೀಗಳು
malnadtimes.com
ರಿಪ್ಪನ್ಪೇಟೆ ; ಹಣ ಗಳಿಕೆಯೊಂದೆ ಗುರಿಯಾಗದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಾಗಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ …
Read more
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಹಣ್ಣು ಮತ್ತು ಆಹಾರ ಮೇಳ |ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೆವಿಕೆಗಳ ಪಾತ್ರ ಪ್ರಮುಖ ; ವಿ.ವೆಂಕಟ ಸುಬ್ರಮಣಿಯನ್
malnadtimes.com
ಶಿವಮೊಗ್ಗ ; ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ …
Read more
ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ
malnadtimes.com
ರಿಪ್ಪನ್ಪೇಟೆ ; ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ …
Read more
1.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮರಳಿಸಿದ ಪರಶುರಾಮ !
malnadtimes.com
ರಿಪ್ಪನ್ಪೇಟೆ ; ಇಲ್ಲಿನ ಬಸ್ ತಂಗುದಾಣದಲ್ಲಿ ಎಚ್ಚರವಿಲ್ಲದೆ ಮಲಗಿದ್ದ ಭದ್ರಾವತಿಯ ಕೈಮರ ನಿವಾಸಿ ಸುಂದರೇಶ ಎಂಬುವರ ಕೊರಳಿನಲ್ಲಿದ್ದ ಸುಮಾರು 15 …
Read more
ಸರ್ಕಾರಿ ಜಾಗ ಒತ್ತುವರಿಗೆ ಪ್ರಭಾವಿ ವ್ಯಕ್ತಿ ಹುನ್ನಾರ ; ಕುಸಿದು ಹೋಗುವ ಹಂತ ತಲುಪಿದ ಯಲ್ಲದಕೋಣೆ ಸಂಪರ್ಕ ರಸ್ತೆ, ಕಾಲುಸಂಕ !
malnadtimes.com
ಹೊಸನಗರ ; ಸರ್ಕಾರಿ ಜಾಗ ಒತ್ತುವರಿ ಮಾಡುವ ಹುನ್ನಾರ ಮಾಡುತ್ತಿರುವ ಪ್ರಭಾವಿ ವ್ಯಕ್ತಿಯಿಂದ ಹುಂಚ ಗ್ರಾ.ಪಂ ವ್ಯಾಪ್ತಿಯ ಆನೆಗದ್ದೆ ಸಮೀಪದ …
Read more
ದ್ವಿತೀಯ ಪಿಯು ಮರು ಮೌಲ್ಯಮಾಪನ ; ತೀರ್ಥಹಳ್ಳಿಯ ದೀಕ್ಷಾ ಆರ್. ರಾಜ್ಯಕ್ಕೆ ಟಾಪರ್ !
malnadtimes.com
ತೀರ್ಥಹಳ್ಳಿ ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಆರ್. 2024-25ನೇ ಸಾಲಿನ …
Read more