Latest News

ಕೃಷಿ ವಿವಿ ಪ್ರವೇಶ ಪರೀಕ್ಷೆ ; ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದ ಹೊಸನಗರದ ಅಪೂರ್ವ

Mahesha Hindlemane

ಹೊಸನಗರ ; GKVK ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಅಂತಿಮ ವರ್ಷದ B.sc ಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಪೂರ್ವ ಎಸ್.ವಿ. …

Read more

ಚೈತ್ರ ಚೇತನ ಕವನ ಸಂಕಲನ ಲೋಕಾರ್ಪಣೆ

Mahesha Hindlemane

ರಿಪ್ಪನ್‌ಪೇಟೆ : ಪಟ್ಟಣದಲ್ಲಿನ ಸಮಾಜಮುಖಿ ಚಿಂತಕ, ಸಾಹಿತಿ-ಲೇಖಕರಾದ ಮಂಜುನಾಥ್ ಎಂ. ಭಂಡಾರಿ ಅವರ ಸ್ವಯಂ ರಚಿತ “ಚೈತ್ರ ಚೇತನ” ಕವನ …

Read more

ನವರಾತ್ರಿ ನಮಸ್ಯಾ: ಕುಟುಂಬ ಸಮೇತರಾಗಿ ವಿಜಯೇಂದ್ರ ಯಡಿಯೂರಪ್ಪ ಭಾಗಿ

Koushik G K

ಸಾಗರ: ಶ್ರೀರಾಮಚಂದ್ರಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ “ವಿಶ್ವಾವಸು ನವರಾತ್ರಿ ನಮಸ್ಯಾ” ಕಾರ್ಯಕ್ರಮದಲ್ಲಿ …

Read more

ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

Mahesha Hindlemane

ರಿಪ್ಪನ್‌ಪೇಟೆ ; ಬೆಂಗಳೂರು–ತಾಳಗುಪ್ಪ ಇಂಟರ್‌ಸಿಟಿ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಈ ಹೊಸ ನಿಲುಗಡೆ ಅ.6, …

Read more

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ …

Read more

ನಾಡಹಬ್ಬ ದಸರಾ : ಹೊಸನಗರದಲ್ಲಿ ಅದ್ದೂರಿ ಆಯುಧ ಪೂಜೆ

Mahesha Hindlemane

ಹೊಸನಗರ : ನಾಡಹಬ್ಬ ದಸರಾದ ಶರನ್ನವರಾತ್ರಿ ಪ್ರಯುಕ್ತ ನವಮಿ ದಿನವಾದ ಮಂಗಳವಾರದಂದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅದ್ದೂರಿ ಆಯುಧ ಪೂಜೆ …

Read more

ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆ ಉಪಟಳ – ಬೆಳೆ ತಂದು ಉಪಸಂರಕ್ಷಣಾಧಿಕಾರಿ ಕಚೇರಿ ಎದುರು ಸುರಿದು ರೈತರ ಆಕ್ರೋಶ

Koushik G K

ಶಿವಮೊಗ್ಗ:ಪುರದಾಳು ಗ್ರಾಮದ ರೈತರು ಕಾಡಾನೆ ಉಪಟಳದ ವಿರುದ್ಧ ಮಂಗಳವಾರ ವಿಭಿನ್ನ ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದರು. ಕಾಡಾನೆಗಳಿಂದ ಹಾನಿಗೊಳಗಾದ ಭತ್ತ, …

Read more

ಸಕಲ ಜೀವರಾಶಿಗಳಲ್ಲಿ ಜೀವಕಾರುಣ್ಯಭಾವ ತೋರುವುದೇ ಜೈನ ಧರ್ಮದ ಉಪದೇಶಾಮೃತ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ : ಸಪ್ತವರ್ಣಗಳ ಬಳೆಗಳಿಂದ ಅಭೀಷ್ಠವರಪ್ರಧಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಶೃಂಗಾರವು ಭಕ್ತವೃಂದದವರನ್ನು ಮಂತ್ರಮುಗ್ಧಗೊಳಿಸುವಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ …

Read more

ವಿಪರೀತ ಸೊಳ್ಳೆ ಕಾಟ ; ತೆಂಗಿನಕಾಯಿ ಸಿಪ್ಪೆ ತೆರವಿಗೆ ಆಗ್ರಹ

Mahesha Hindlemane

ಹೊಸನಗರ : ಪಟ್ಟಣದ ಹಳೆ ಸಾಗರ ರಸ್ತೆಯ ದುರ್ಗಾಂಬ ದೇವಸ್ಥಾನಕ್ಕೆ ಸಮೀಪವಿರುವ ಒಟ್ಟೂರ ಕೆರೆ ಏರಿ ಮೇಲೆ ಸಾವಿರಾರು ತೆಂಗಿನಕಾಯಿ …

Read more