Latest News

ಅಜ್ಞಾನದ ಕತ್ತಲು ಹೋಗಲಾಡಿಸುವ ಪ್ರೇರಕ ಶಕ್ತಿ ಗುರುವಿನದು ; ಮೂಲೆಗದ್ದೆ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವ ಶಕ್ತಿಯೇ ಗುರು. ಗುರುಶಕ್ತಿಯ ಯಾವ ರೂಪದಲ್ಲಿ ಬಂದು ಹೇಗೆ ನಮ್ಮನ್ನು ಉದ್ದರಿಸುತ್ತದೆ ಎನ್ನುವುದು …
Read more
ಮಾಮ್ಕೋಸ್ ಸಂಸ್ಥೆಯಲ್ಲಿ ವಿಮೆ ಮಾಡಿಸುವುದರಿಂದ ಕೃಷಿಕರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಅನುಕೂಲ ; ಮಹೇಶ್ ಹುಲ್ಕುಳಿ

Mahesha Hindlemane
ಹೊಸನಗರ ; ಮಾಮ್ಕೋಸ್ ಸಂಸ್ಥೆಯಲ್ಲಿ ಗುಂಪು ವಿಮಾ ಸೌಲಭ್ಯ ಕೃಷಿಕರು ಹಾಗೂ ಕೃಷಿ ಕಾರ್ಮಿಕರಿಗೆ ಅವಘಡಗಳ ಸಂದರ್ಭದಲ್ಲಿ ನೆರವಿಗೆ ಬರಲಿದೆ …
Read more
ಶಿವಮೊಗ್ಗ: ಮೋದಿ 11 ವರ್ಷದ ಸಾಧನೆ ಸಮಾರಂಭ -ಸಂತೋಷ್ ಗೇರ್ಗಲ್ (ರಜತ್ ಮೌರ್ಯ) ಅವರಿಗೆ ಗೌರವಾನ್ವಿತ ಸನ್ಮಾನ
Koushik G K
ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷದ ಸಾಧನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ–ಚಿಕ್ಕಮಗಳೂರು …
Read more
ಶಿವಮೊಗ್ಗಕ್ಕೆ ರೈಲ್ವೆ ಮೆಗಾ ಗಿಫ್ಟ್: 2 ವಂದೇ ಭಾರತ್ ಸೇರಿ 7 ಹೊಸ ರೈಲು ಸೇವೆಗಳು
Koushik G K
ಶಿವಮೊಗ್ಗ — ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಉತ್ಸಾಹದ ಸುದ್ದಿ ದೊರೆತಿದೆ. ಭವಿಷ್ಯದಲ್ಲಿ ಜಿಲ್ಲೆಯ ರೈಲು ಸಂಪರ್ಕವನ್ನು …
Read more
BIG NEWS: ಸಾಗರದಲ್ಲಿ ನೈತಿಕ ಪೊಲೀಸ್ ಗಿರಿ! ಮೂವರು ಆರೋಪಿಗಳ ಬಂಧನ
Koushik G K
ಸಾಗರ :ರಾಜ್ಯದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಘಟನೆ ಒಂದಾಗಿದೆ. ಈ ಬಾರಿ ಘಟನೆ ನಡೆದಿದೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ …
Read more
ಸಿಗಂದೂರು ಸೇತುವೆ ನಾಮಕರಣ ವಿವಾದ: ‘ಚೌಡೇಶ್ವರಿ’ ಹೆಸರು ಇಡಬಾರದು ಎಂದು ಸ್ಥಳೀಯರಿಂದ ಆಗ್ರಹ
Koushik G K
ಸಾಗರ : ಭಾರತದ ಎರಡನೇ ಅತೀ ಉದ್ದದ ಕೇಬಲ್ ತೂಗು ಸೇತುವೆಯಾಗಿ ಗಮನ ಸೆಳೆದಿರುವ ಸಿಗಂದೂರು ಸೇತುವೆ, ಜುಲೈ 14 …
Read more
ಅನುಪಯುಕ್ತ ಸಾಮಾಗ್ರಿಗಳ ಅಕ್ರಮ ವಿಲೇವಾರಿ : ಹೊಸನಗರ ಪಟ್ಟಣ ಪಂಚಾಯತಿ ಸದಸ್ಯನಿಂದಲೇ ಗಂಭೀರ ಆರೋಪ : ಸೂಕ್ತ ತನಿಖೆಗೆ ಆಗ್ರಹ
Koushik G K
ಹೊಸನಗರ: ಇಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಕಬ್ಬಿಣದ ಹಲವಾರು ರಾಡ್, ಪೈಪ್, ಪಂಪ್ ಸೆಟ್ ಮೋಟಾರ್ ಸೇರಿದಂತೆ ಲಕ್ಷಾಂತರ ರೂಪಾಯಿ …
Read more
ನಮ್ಮ ಶ್ರಮಕ್ಕೆ ತಕ್ಕ ವೇತನ ನಿಗದಿಪಡಿಸಿ ; ಹೊಸನಗರದಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Mahesha Hindlemane
ಹೊಸನಗರ ; ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳ …
Read more
ನ್ಯಾಯಾಲಯದ ಆದೇಶ ಉಲ್ಲಂಘಿಸಿ ರಸ್ತೆ ಜಾಗ ಒತ್ತುವರಿ ; ಠಾಣೆಗೆ ದೂರು

Mahesha Hindlemane
ರಿಪ್ಪನ್ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗ್ರಾಮ ಠಾಣಾ ಜಾಗದಲ್ಲಿ ಜಮೀನಿಗೆ ಓಡಾಡುವ 30 ಅಡಿ …
Read more