Latest News

ಕೃಷಿ ವಿವಿ ಪ್ರವೇಶ ಪರೀಕ್ಷೆ ; ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದ ಹೊಸನಗರದ ಅಪೂರ್ವ

Mahesha Hindlemane
ಹೊಸನಗರ ; GKVK ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಅಂತಿಮ ವರ್ಷದ B.sc ಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಅಪೂರ್ವ ಎಸ್.ವಿ. …
Read more
ಚೈತ್ರ ಚೇತನ ಕವನ ಸಂಕಲನ ಲೋಕಾರ್ಪಣೆ

Mahesha Hindlemane
ರಿಪ್ಪನ್ಪೇಟೆ : ಪಟ್ಟಣದಲ್ಲಿನ ಸಮಾಜಮುಖಿ ಚಿಂತಕ, ಸಾಹಿತಿ-ಲೇಖಕರಾದ ಮಂಜುನಾಥ್ ಎಂ. ಭಂಡಾರಿ ಅವರ ಸ್ವಯಂ ರಚಿತ “ಚೈತ್ರ ಚೇತನ” ಕವನ …
Read more
ನವರಾತ್ರಿ ನಮಸ್ಯಾ: ಕುಟುಂಬ ಸಮೇತರಾಗಿ ವಿಜಯೇಂದ್ರ ಯಡಿಯೂರಪ್ಪ ಭಾಗಿ
Koushik G K
ಸಾಗರ: ಶ್ರೀರಾಮಚಂದ್ರಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ “ವಿಶ್ವಾವಸು ನವರಾತ್ರಿ ನಮಸ್ಯಾ” ಕಾರ್ಯಕ್ರಮದಲ್ಲಿ …
Read more
ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

Mahesha Hindlemane
ರಿಪ್ಪನ್ಪೇಟೆ ; ಬೆಂಗಳೂರು–ತಾಳಗುಪ್ಪ ಇಂಟರ್ಸಿಟಿ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಈ ಹೊಸ ನಿಲುಗಡೆ ಅ.6, …
Read more
ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ …
Read more
ನಾಡಹಬ್ಬ ದಸರಾ : ಹೊಸನಗರದಲ್ಲಿ ಅದ್ದೂರಿ ಆಯುಧ ಪೂಜೆ

Mahesha Hindlemane
ಹೊಸನಗರ : ನಾಡಹಬ್ಬ ದಸರಾದ ಶರನ್ನವರಾತ್ರಿ ಪ್ರಯುಕ್ತ ನವಮಿ ದಿನವಾದ ಮಂಗಳವಾರದಂದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅದ್ದೂರಿ ಆಯುಧ ಪೂಜೆ …
Read more
ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆ ಉಪಟಳ – ಬೆಳೆ ತಂದು ಉಪಸಂರಕ್ಷಣಾಧಿಕಾರಿ ಕಚೇರಿ ಎದುರು ಸುರಿದು ರೈತರ ಆಕ್ರೋಶ
Koushik G K
ಶಿವಮೊಗ್ಗ:ಪುರದಾಳು ಗ್ರಾಮದ ರೈತರು ಕಾಡಾನೆ ಉಪಟಳದ ವಿರುದ್ಧ ಮಂಗಳವಾರ ವಿಭಿನ್ನ ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದರು. ಕಾಡಾನೆಗಳಿಂದ ಹಾನಿಗೊಳಗಾದ ಭತ್ತ, …
Read more
ಸಕಲ ಜೀವರಾಶಿಗಳಲ್ಲಿ ಜೀವಕಾರುಣ್ಯಭಾವ ತೋರುವುದೇ ಜೈನ ಧರ್ಮದ ಉಪದೇಶಾಮೃತ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ : ಸಪ್ತವರ್ಣಗಳ ಬಳೆಗಳಿಂದ ಅಭೀಷ್ಠವರಪ್ರಧಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಶೃಂಗಾರವು ಭಕ್ತವೃಂದದವರನ್ನು ಮಂತ್ರಮುಗ್ಧಗೊಳಿಸುವಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ …
Read more
ವಿಪರೀತ ಸೊಳ್ಳೆ ಕಾಟ ; ತೆಂಗಿನಕಾಯಿ ಸಿಪ್ಪೆ ತೆರವಿಗೆ ಆಗ್ರಹ

Mahesha Hindlemane
ಹೊಸನಗರ : ಪಟ್ಟಣದ ಹಳೆ ಸಾಗರ ರಸ್ತೆಯ ದುರ್ಗಾಂಬ ದೇವಸ್ಥಾನಕ್ಕೆ ಸಮೀಪವಿರುವ ಒಟ್ಟೂರ ಕೆರೆ ಏರಿ ಮೇಲೆ ಸಾವಿರಾರು ತೆಂಗಿನಕಾಯಿ …
Read more