Latest News

ರಾಷ್ಟ್ರೀಯ ಅಹಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಹೊಸನಗರ ಜಯರಾಮ್ ಶೆಟ್ಟಿ ಆಯ್ಕೆ

Mahesha Hindlemane

ಹೊಸನಗರ ; ರೈತ ಪರ ಹೋರಾಟಗಾರ ಜಯರಾಮ್ ಶೆಟ್ಟಿಯವರನ್ನು ಮುತ್ತಣ್ಣ ಎಸ್ ಶಿವಳ್ಳಿರವರ ನೇತೃತ್ವದ ಅಹಿಂದ ವರ್ಗದ ರೈತರ ಜನರ …

Read more
crime news

ಶಿವಮೊಗ್ಗ: ಹಾಡಹಗಲೇ ಮನೆಗೆ ಕನ್ನ — ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕಳವು

Koushik G K

ಶಿವಮೊಗ್ಗ : ನಗರದಲ್ಲಿ ಕಳ್ಳರು ಹಾಡಹಗಲೇ ಮನೆಯ ಬಾಗಿಲು ಒಡೆದು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ …

Read more

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

Koushik G K

ಶಿವಮೊಗ್ಗ– ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ …

Read more

ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಿಂದ ಆರು ವೈದ್ಯರ ವರ್ಗಾವಣೆ: ಸಾರ್ವಜನಿಕರ ಅಸಮಾಧಾನ

Koushik G K

ತೀರ್ಥಹಳ್ಳಿ ; ತಾಲ್ಲೂಕಿನ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಿಂದ ರಾಜ್ಯ ಸರ್ಕಾರ ಒಟ್ಟು ಆರು ಪ್ರಮುಖ ವೈದ್ಯರನ್ನು …

Read more

ರಿಪ್ಪನ್‌ಪೇಟೆಯಲ್ಲಿ ಬೈಕ್ ಅಪಘಾತ ; ಶಿಕ್ಷಕ ಸ್ಥಳದಲ್ಲೇ ಸಾ*ವು !

Mahesha Hindlemane

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ …

Read more

ಚುನಾಯಿತ ಸದಸ್ಯರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಕಿಡಿ: ಬ್ಯಾನರ್ ಮೂಲಕ ಎಚ್ಚರಿಕೆ

Koushik G K

ಸಾಗರ : ಗ್ರಾಮ ಪಂಚಾಯತ್‌ನ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರು ಸಿಡಿದಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಗ್ರಾಮಸ್ಥರ ಬೇಡಿಕೆಗಳಿಗೆ …

Read more

ಅಮೃತ ಶ್ರೀ ಬಳ್ಳೇಶ್ವರ ದೇವಸ್ಥಾನ ಅರ್ಚಕ ಹುದ್ದೆಗೆ ಅರ್ಜಿ ಆಹ್ವಾನ

Koushik G K

ಹೊಸನಗರ : ಹುಂಚ ಹೋಬಳಿಯ ಅಮೃತ ಗ್ರಾಮದ ಪ್ರಸಿದ್ಧ ಶ್ರೀ ಬಳ್ಳೇಶ್ವರ ದೇವಸ್ಥಾನದಲ್ಲಿ ಅರ್ಚಕರ ಹುದ್ದೆ ಖಾಲಿಯಿದ್ದು, ಅದಕ್ಕಾಗಿ ಅರ್ಹ …

Read more

ನ. 23ರಂದು ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಶುಭಾಗಮನ ಶತಮಾನೋತ್ಸವ ; ರಂಭಾಪುರಿ ಜಗದ್ಗುರು

Mahesha Hindlemane

ಅಜ್ಜಂಪುರ ; ಕಾರಣಿಕ ಯುಗಪುರುಷ ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ಬುಕ್ಕಾಂಬುಧಿ ಬೆಟ್ಟಕ್ಕೆ ದಯಮಾಡಿಸಿ ನೂರು ವರುಷ …

Read more

CA ಅಂತಿಮ ಪರೀಕ್ಷೆಯಲ್ಲಿ ಪ್ರಜ್ವಲ್ ಹೆಚ್.ವಿ ತೇರ್ಗಡೆ: ಅಭಿನಂದನೆ

Koushik G K

ಹುಂಚ – ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಚ ನಿವಾಸಿ ವಿಶ್ವಸೇನಾ ಇಂದ್ರ ಅವರ ಪುತ್ರ ಪ್ರಜ್ವಲ್ ಹೆಚ್.ವಿ ಇಂಡಿಯನ್ …

Read more