Latest News

ತಪ್ಪನ್ನು ತಿದ್ದಿ ಒಳ್ಳೆಯ ಮನುಷ್ಯ ಆಗುವುದು ಮುಖ್ಯ : ನ್ಯಾ. ಸಂತೋಷ್ ಎಂ.ಎಸ್
Koushik G K
ಶಿವಮೊಗ್ಗ:ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ, ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು …
Read more
ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ ; ಜಿ. ಶೇಷಾಚಲ

Mahesha Hindlemane
ರಿಪ್ಪನ್ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು …
Read more
ಯುವನಿಧಿ ಯೋಜನೆಯ ಭಿತ್ತಿಚಿತ್ರ ಬಿಡುಗಡೆ | ಅರ್ಹ ಪದವೀಧರರಿಗೆ ನಿರುದ್ಯೋಗ ಭತ್ಯೆ – ಯುವನಿಧಿ ಯೋಜನೆಯ ಸದುದ್ದೇಶ ; ಹೆಚ್. ಬಿ. ಚಿದಂಬರ

Mahesha Hindlemane
ಹೊಸನಗರ ; 2022-23ನೇ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಹೊಂದಿರುವ ವೃತ್ತಿಪರ ಕೋರ್ಸ್ ಸೇರಿದಂತೆ ಎಲ್ಲಾ ವಿವಿಧ ಪದವೀಧರ ಹಾಗು ಡಿಪ್ಲೋಮಾ …
Read more
ಶಿವಮೊಗ್ಗ: ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ಪೂರ್ಣ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ …
Read more
ಅಡಿಕೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಒತ್ತಾಯ : ಕೇಂದ್ರ ಕೃಷಿ ಸಚಿವರನ್ನ ಭೇಟಿಯಾದ ರಾಜ್ಯ ಸಂಸದರ ನಿಯೋಗ
Koushik G K
Adike:ಕರ್ನಾಟಕದ ಅಡಿಕೆ ಬೆಳೆಗಾರರು ಈಗ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸಂಸದರ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಕೃಷಿ …
Read more
ಜೋಗದ ನಿಷೇಧಿತ ಪ್ರದೇಶಕ್ಕೆ ತೆರಳಿ ಹುಚ್ಚಾಟ ನಡೆಸಿದ ಇಬ್ಬರು !
Koushik G K
ಸಾಗರ :ಈ ವರ್ಷದ ಉತ್ತಮ ಮಳೆಯಿಂದಾಗಿ ತುಂಬಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬಿಡುಗಡೆಯಾಗಿ ಜೋಗ ಜಲಪಾತದ ವೈಭವ ಮತ್ತೆ ಮರುಕಳಿಸಿದೆ …
Read more
‘ಕುಂಟ’ ಎಂದಿದಕ್ಕೆ ಸಹೋದರನನ್ನೇ ಇರಿದು ಕೊಂ*ದೇ ಬಿಟ್ಟ !

Mahesha Hindlemane
ಶಿವಮೊಗ್ಗ ; ವಿನೋಬನಗರದ ಎಪಿಎಂಸಿ ಯಾರ್ಡ್ ಬಳಿಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಇರಿಯಲಾಗಿದ್ದು ಯುವಕ ಚಿಕಿತ್ಸೆ …
Read more
ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು : DC ಗುರುದತ್ತ ಹೆಗಡೆ
Koushik G K
ಶಿವಮೊಗ್ಗ:ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೇವೆ ನಿರ್ವಹಿಸುವ ಸಂದರ್ಭದಲ್ಲೇ ಹಲ್ಲೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ …
Read more
ದಸಂಸ ಹೆಸರಿನಲ್ಲಿ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಕಿರುಕುಳ ನೀಡಿದರೆ ತಕ್ಷಣ ಪೊಲೀಸರ ಗಮನಕ್ಕೆ ತನ್ನಿ ; ನಾಗರಾಜ್ ಅರಳಸುರಳಿ

Mahesha Hindlemane
ಹೊಸನಗರ ; ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣವು ಸಮಾಜದಲ್ಲಿ ಶೋಷಿತರ ದುರ್ಬಲರ ನೊಂದವರ ದೌರ್ಜನ್ಯಕ್ಕೊಳಗಾದವರ ಹಿಂದುಳಿದ …
Read more