Latest News

ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ₹ 30.50 ಲಕ್ಷ ನಿವ್ವಳ ಲಾಭ : ಪ್ರದೀಪ್

Mahesha Hindlemane

ಹೊಸನಗರ : ಸುಮಾರು 13 ವರ್ಷಗಳ ಹಿಂದೆ ಸ್ಥಾಪನೆಯಾಗಿ ಅಡಿಕೆ ಬೆಳೆಗಾರರಿಗೆ, ರೈತರಿಗೆ ಬಡವರಿಗೆ, ಸಹಕಾರಿ ಸಂಘದ ಸದಸ್ಯರ ಷೇರುದಾರರಿಗೆ …

Read more

ಗಣೇಶೋತ್ಸವ – ಈದ್‌ಮಿಲಾದ್ ; ಡಿಜೆ ನಿಷೇಧ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ

Mahesha Hindlemane

ರಿಪ್ಪನ್‌ಪೇಟೆ ; ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ …

Read more

ಶಿವಮೊಗ್ಗ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಔಷಧಿ ಸಸ್ಯವರ್ಗ ಅಳಿವಿನ ಅಂಚಿನಲ್ಲಿ – ಆಯುರ್ವೇದ ಸಂಸ್ಥೆ ಸ್ಥಾಪನೆಗೆ ಮನವಿ

Koushik G K

ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ …

Read more

ಆ.21 ರಂದು ತೀರ್ಥಹಳ್ಳಿ ತಾಲ್ಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

Koushik G K

ತೀರ್ಥಹಳ್ಳಿ :ತೀರ್ಥಹಳ್ಳಿ ತಾಲೂಕಿನ 11 ಕೆವಿ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ ಆಗಸ್ಟ್ 21ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ …

Read more

ಅರಸಾಳು, ಕುಂಸಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ

Koushik G K

ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ …

Read more

ಆಗಸ್ಟ್‌ 24,25 : ನಟಮಿತ್ರರು ತಂಡದಿಂದ “ಆ ಊರು ಈ ಊರು” ನಾಟಕ

Koushik G K

ತೀರ್ಥಹಳ್ಳಿ: ನಟಮಿತ್ರರು ರಂಗ ತಂಡದಿಂದ ಆಗಸ್ಟ್   24 ಮತ್ತು 25 ರಂದು ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸಂಜೆ 6:30 …

Read more

ಗಣೇಶಮೂರ್ತಿಗಳ ಸ್ಥಾಪನೆ, ವಿಸರ್ಜನೆಗೆ ಈ ನಿಯಮಗಳು ಕಡ್ಡಾಯ, ಉಲ್ಲಂಘನೆಗೆ ಕಾನೂನು ಕ್ರಮ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

Koushik G K

ಶಿವಮೊಗ್ಗ :2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತವಾಗಿ ಆಚರಿಸುವ ಕುರಿತು ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ …

Read more

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ನಾಳೆ ಶಾಂತಿಸಭೆ

Mahesha Hindlemane

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ (ಆ.21 ಗುರುವಾರ) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ …

Read more

ಶಿವಮೊಗ್ಗ ಜಿಲ್ಲೆಯಲ್ಲಿ ಆ.27ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್/ಸಿಡಿಮದ್ದು ನಿಷೇಧ

Koushik G K

ಶಿವಮೊಗ್ಗ:ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳು ಜಿಲ್ಲಾ ಮಟ್ಟದಲ್ಲಿ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಶಿವಮೊಗ್ಗ ಜಿಲ್ಲಾಧಿಕಾರಿ …

Read more