Latest News

CA ಅಂತಿಮ ಪರೀಕ್ಷೆಯಲ್ಲಿ ಪ್ರಜ್ವಲ್ ಹೆಚ್.ವಿ ತೇರ್ಗಡೆ: ಅಭಿನಂದನೆ
Koushik G K
ಹುಂಚ – ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಚ ನಿವಾಸಿ ವಿಶ್ವಸೇನಾ ಇಂದ್ರ ಅವರ ಪುತ್ರ ಪ್ರಜ್ವಲ್ ಹೆಚ್.ವಿ ಇಂಡಿಯನ್ …
Read more
ಪದವಿಪೂರ್ವ ಕಾಲೇಜಿನ ಟ್ರೆಸ್ ಅಳವಡಿಕೆ – ಅವೈಜ್ಞಾನಿಕ ಕಾಮಗಾರಿ : ತಕ್ಷಣ ಕಾಮಗಾರಿ ತಡೆಗೆ ಹಿಡಿಯಲು ಸಾರ್ವಜನಿಕರ ಆಗ್ರಹ
Koushik G K
ಹೊಸನಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೇಲ್ಮಹಡಿ ಕಟ್ಟಡಕ್ಕೆ ನಿರ್ಮಾಣ ಮಾಡುತ್ತಿರುವ ಕಡ್ಡಿಣದ ಟ್ರೆಸ್ ಅಳವಡಿಕೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಇದರಿಂದ …
Read more
ವರ್ಗಾವಣೆಗೊಂಡ ಪಿಎಸ್ಐ ಮತ್ತು ಡಿಆರ್ಎಫ್ಒಗೆ ನಾಗರೀಕರಿಂದ ಬೀಳ್ಕೊಡುಗೆ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಠಾಣೆಯಲ್ಲಿ ಕಳೆದ ಎರಡು ವರ್ಷ ಕಾಲ ಜನಸ್ನೇಹಿ ಪಿಎಸ್ಐ ಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ …
Read more
ಚಿಕಾಗೋದಲ್ಲಿ ವಿಶ್ವ ಜೈನಧರ್ಮ ಸಮಾವೇಶ-2025 | ವಿಶ್ವ ಭ್ರಾತೃತ್ವ, ಧರ್ಮಸಮನ್ವಯತೆ ಸಾರುವ ಜೈನಧರ್ಮ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ : “ದ್ವೇಷ-ಅಸೂಯೆ ತ್ಯಜಿಸಿ ತಾವಿರುವ ರಾಷ್ಟ್ರದ ಪ್ರಗತಿಗೆ ಪೂರಕ ಸಹಕಾರ-ಸಹಾಯ ಮಾಡುವುದು ಮಾನವಧರ್ಮ ಮೂಲ ಸತ್ಯವಾಗಿದೆ. ವಿಶ್ವದಲ್ಲೆಲ್ಲ ಸಂಘರ್ಷ, …
Read more
ರಿಪ್ಪನ್ಪೇಟೆ ; ‘ನಮ್ಮೂರು ನಮ್ಮ ಕೆರೆ’ಗೆ ಕುತ್ತು ತಂದ ಚರಂಡಿ ತ್ಯಾಜ್ಯ, ಕಣ್ಣಿದ್ದು ಕುರುಡಾದ ಗ್ರಾಮಾಡಳಿತ

Mahesha Hindlemane
– ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪುನರ್ಚೇತನಗೊಂಡ 458ನೇ ಚಿಪ್ಪಿಗರ ಕೆರೆ.– ಕಾಮಗಾರಿ ನಡೆದ ಅವಧಿ ಫೆಬ್ರುವರಿ 23 ರಿಂದ ಮಾರ್ಚ್ …
Read more
ರಿಪ್ಪನ್ಪೇಟೆಯಲ್ಲಿ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ; ಸಾಮಾಜಿಕ ಅರಣ್ಯ ಯೋಜನೆಯಡಿ ನಿರ್ವಹಿಸಲಾದ ಕಾಮಗಾರಿಗೆ ಸಾರ್ವಜನಿಕರ ಆಕ್ಷೇಪಣೆ

Mahesha Hindlemane
ರಿಪ್ಪನ್ಪೇಟೆ ; ನರೇಗಾ ಯೋಜನೆಯಡಿ 2024 ಏಪ್ರಿಲ್ನಿಂದ 2025 ಮಾರ್ಚ್ ಅಂತ್ಯದವರೆಗೆ ಸಾಮಾಜಿಕ ಅರಣ್ಯ ಇಲಾಖೆಯಿಂದ ನಿರ್ವಹಿಸಲಾದ ಕಾಮಗಾರಿಗಳ ವೆಚ್ಚದ …
Read more
ಹೊಸನಗರ ; ಬಲಿಗಾಗಿ ಕಾದು ಕುಳಿತಿರುವ ಹೊಂಡ-ಗುಂಡಿಗಳು, ರಾಜ್ಯ ಹೆದ್ದಾರಿಯಲ್ಲಿ ಇದೆಂಥಾ ದುಸ್ಥಿತಿ !

Mahesha Hindlemane
ಹೊಸನಗರ ; ಪಟ್ಟಣದಿಂದ ಸುಮಾರು 3 ಕಿ.ಮೀ. ದೂರದಲ್ಲಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಹೃದಯ ಭಾಗದಲ್ಲಿರುವ …
Read more
ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರ ಬದುಕು ಬದಲಾಗಿದೆ-ಸಿ.ಎಸ್. ಚಂದ್ರಭೂಪಾಲ
Koushik G K
ಶಿವಮೊಗ್ಗ :ಮಹಿಳಾ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಪ್ರಾರಂಭಿಸಿದ ಗೃಹಲಕ್ಷ್ಮಿ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಯೋಜನೆಯ ಪ್ರಯೋಜನದಿಂದ ಬದುಕಿನಲ್ಲಿ ಹೊಸ …
Read more
ಕಿತ್ತು ಹೋದ ಜೆಜೆಎಂ ನಲ್ಲಿ ಪೈಪ್ ; ನೇರಲುಮನೆ ಗ್ರಾಮಸ್ಥರಿಗೆ ಕುಡಿಯಲು ಹೊಂಡದ ನೀರೇ ಗತಿ !

Mahesha Hindlemane
ರಿಪ್ಪನ್ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೇರಲುಮನೆ ಗ್ರಾಮದಲ್ಲಿ 21ನೇ ಶತಮಾನದಲ್ಲೂ ಇಲ್ಲಿನ ಜನರು ಹೊಂಡ-ಗುಂಡಿಯ ಕಲುಷಿತ ನೀರನ್ನು …
Read more