Latest News

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ !

Mahesha Hindlemane

ಹೊಸನಗರ ; ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊರಗೋಡು ಗ್ರಾಮದ ಪವನ್‌ಕುಮಾರ್‌ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Read more

ತೀರ್ಥಹಳ್ಳಿ : ಆಗುಂಬೆ ಶಾಲಾ ಬಾಲಕ ಕಾಣೆ !

Koushik G K

ತೀರ್ಥಹಳ್ಳಿ ; ಆಗುಂಬೆಯ ಎವಿಎಂ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಬಿನ್ ವಿಜಯ್ ಎಂಬ 14 ವರ್ಷದ …

Read more

ಲಿಂಗನಮಕ್ಕಿ ಜಲಾಶಯ: ಕಡಿಮೆಯಾದ ಒಳ ಹರಿವು, ಇಂದು ಹೊರ ಹರಿವು ಎಷ್ಟಿದೆ ?

Koushik G K

ಸಾಗರ:ಲಿಂಗನಮಕ್ಕಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ, ರೇಡಿಯಲ್‌ ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿರುವ ನೀರಿನ ಪ್ರಮಾಣವೂ ಇಳಿಕೆಯಾಗಿದೆ. …

Read more

ಶಿವಮೊಗ್ಗ ; ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು !

Mahesha Hindlemane

ಶಿವಮೊಗ್ಗ ; ಬೈಕ್ ಮತ್ತು ಹಾಲಿನ ವಾಹನ ನಡುವೆ ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಗಿನಜಾವ 4:30ರ ಸುಮಾರಿಗೆ …

Read more

ರಿಪ್ಪನ್‌ಪೇಟೆ ; ಬಾವಿಯಲ್ಲಿ ಶ*ವವಾಗಿ ಪತ್ತೆಯಾದ ಯುವಕ !

Mahesha Hindlemane

ರಿಪ್ಪನ್‌ಪೇಟೆ ; ಬಾವಿಯಲ್ಲಿ ಯುವಕನ ಮೃ*ತದೇಹ ಪತ್ತೆಯಾದ ಘಟನೆ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ಗ್ರಾಮದ ಆನಂದ್ (30) ಮೃ*ತ …

Read more

ಧರ್ಮಸ್ಥಳ ರಕ್ಷಣೆಗೆ ಸಿಡಿದೆದ್ದ ತೀರ್ಥಹಳ್ಳಿ – ಎಪಿಎಂಸಿಯಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ

Koushik G K

ತೀರ್ಥಹಳ್ಳಿ : ಧರ್ಮಸ್ಥಳದಲ್ಲಿ ಶವಗಳನ್ನು ಹೂತ್ತಿದ್ದಾರೆ ಎಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ, ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ …

Read more

ಕುಸಿದು ಬಿದ್ದ ಸರ್ಕಾರಿ ಶಾಲೆ ಕಟ್ಟಡ, ತಪ್ಪಿದ ಭಾರಿ ಅನಾಹುತ !

Mahesha Hindlemane

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನಡೆದಿದೆ. …

Read more

ತೀರ್ಥಹಳ್ಳಿ: ಶಾಸಕರಿಂದ ತುಂಗೆಗೆ ಬಾಗಿನ ಅರ್ಪಣೆ

Koushik G K

ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ …

Read more

ಲಿಂಗನಮಕ್ಕಿ ಜಲಾಶಯ : ಅಣೆಕಟ್ಟಿನ 11 ಗೇಟ್‌ಗಳನ್ನು ತೆರೆದು 14,500 ಕ್ಯೂಸೆಕ್ ನೀರು ಬಿಡುಗಡೆ

Koushik G K

Linganamakki Dam:ಮಳೆಯ ಹಿನ್ನಲೆಯಲ್ಲಿ ಲಿಂಗನಮಕ್ಕಿ ಜಲಾಶಯವು ತನ್ನ ಸಂಪೂರ್ಣ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ, ಅಣೆಕಟ್ಟಿನ 11 ಗೇಟ್‌ಗಳನ್ನು ಅಧಿಕಾರಿಗಳು ತೆರೆದಿದ್ದಾರೆ. ಇದರ ಪರಿಣಾಮವಾಗಿ, …

Read more