Latest News

ಆ.23 ರಂದು 110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸ – ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

Koushik G K

ಶಿವಮೊಗ್ಗ :110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಆಗಸ್ಟ್ 23 (ಶುಕ್ರವಾರ) ಬೆಳಗ್ಗೆ 10:00 ಗಂಟೆಯಿಂದ …

Read more

ಹಣಗೆರೆಕಟ್ಟೆಯಲ್ಲಿ ಭೀಕರ ಅಪಘಾತ : ಕಳಚಿ ಬಿತ್ತು ಬಸ್‌ನ ಹಿಂಬದಿಯ ನಾಲ್ಕು ಚಕ್ರಗಳು !

Koushik G K

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಕುಣಜೆ ಬಳಿ ಬಸ್ ಹಾಗೂ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ …

Read more

ಧರ್ಮಸ್ಥಳದಲ್ಲಿನ  ಅಸಹಜ ಸಾವುಗಳಿಗೆ ನ್ಯಾಯ ಸಿಗಬೇಕು: ನಟ ಅಹಿಂಸಾ ಚೇತನ್

Koushik G K

ಧರ್ಮಸ್ಥಳದಲ್ಲಿನ  ಅಸಹಜ ಸಾವುಗಳಿಗೆ ನ್ಯಾಯ ಸಿಗಬೇಕು: ನಟ ಅಹಿಂಸಾ ಚೇತನ್

Read more

ಮುಂದುವರೆದ ಮಳೆ ; ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19)  ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ …

Read more

ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳು : ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ. ಧನಂಜಯ ಸರ್ಜಿ

Koushik G K

ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತ (Sudden Cardiac Arrest/Heart Attack) ಪ್ರಕರಣಗಳು ಕರ್ನಾಟಕದಲ್ಲಿ ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಂಡಿವೆ. ಹೃದಯದ ಕಾಯಿಲೆ ಒಂದು …

Read more

ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ₹ 10 ಲಕ್ಷ ಅನುದಾನ ಬಿಡುಗಡೆ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು …

Read more
linganamakki

ಲಿಂಗನಮಕ್ಕಿ ಅಣೆಕಟ್ಟು : ಇಂದಿನ ನೀರಿನ ಮಟ್ಟ 18-08-2025

Koushik G K

linganamakki water level today ಈ ಬಾರಿ ಮಳೆಗಾಲದಲ್ಲಿ ಲಿಂಗನಮಕ್ಕಿ ಅಣೆಕಟ್ಟಿನ ಜಲಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದ್ದು, ಪ್ರಸ್ತುತ ಸಾಮರ್ಥ್ಯದ 91% …

Read more

ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane

ಶಿವಮೊಗ್ಗ ; ಕಳೆದ ಎರಡ್ಮೂರು ದಿನಗಳಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು ಇಂದು ಮತ್ತಷ್ಟು ಮಳೆಯ ತೀವ್ರತೆ ಹೆಚ್ಚಾಗಿದ್ದು ಹವಾಮಾನ ಇಲಾಖೆ ಶಿವಮೊಗ್ಗ …

Read more

ಭಾರಿ ಮಳೆ ; ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ನಾಳೆ ರಜೆ !

Mahesha Hindlemane

ಶಿವಮೊಗ್ಗ ; ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆ.18) ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ …

Read more